AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಮಾನದಲ್ಲಿ ಸಂಚರಿಸುವಾಗ ರಾಧಿಕಾ ಪಂಡಿತ್​ ಮಕ್ಕಳು ಮಾಡೋ ಕೆಲಸವೇನು? ಫೋಟೋ ಹಂಚಿಕೊಂಡ ನಟಿ

ಆಯ್ರಾ ಹಾಗೂ ಯಥರ್ವ್​ ಇಬ್ಬರೂ ವಿಮಾನದಲ್ಲಿ ಸಂಚಾರ ಮಾಡುತ್ತಿರುವ ಫೋಟೋವನ್ನು ರಾಧಿಕಾ ಪೋಸ್ಟ್ ಮಾಡಿದ್ದಾರೆ. ಸಾಮಾನ್ಯವಾಗಿ ಜರ್ನಿ ಮಾಡುವಾಗ ಮಕ್ಕಳು ಮೊಬೈಲ್​ ಆಡಿಕೊಂಡು ಟೈಮ್​ಪಾಸ್ ಮಾಡುತ್ತಾರೆ. ಆದರೆ, ಆಯ್ರಾ ಹಾಗೂ ಯಥರ್ವ್​ ಹಾಗಲ್ಲ.

ವಿಮಾನದಲ್ಲಿ ಸಂಚರಿಸುವಾಗ ರಾಧಿಕಾ ಪಂಡಿತ್​ ಮಕ್ಕಳು ಮಾಡೋ ಕೆಲಸವೇನು? ಫೋಟೋ ಹಂಚಿಕೊಂಡ ನಟಿ
ಆಯ್ರಾ-ಅಥರ್ವ್​-ರಾಧಿಕಾ
TV9 Web
| Edited By: |

Updated on: Feb 25, 2022 | 3:45 PM

Share

ನಟಿ ರಾಧಿಕಾ ಪಂಡಿತ್ (Radhika Pandit) ಅವರು ಕುಟುಂಬಕ್ಕೆ ಹೆಚ್ಚು ಆದ್ಯತೆ ನೀಡುತ್ತಿದ್ದಾರೆ. ಸಂಪೂರ್ಣ ಸಮಯವನ್ನು ಅವರು ಫ್ಯಾಮಿಲಿ ಜತೆ ಕಳೆಯುತ್ತಿದ್ದಾರೆ. ಮಗಳು ಆಯ್ರಾ (Ayra) ಹಾಗೂ ಮಗ ಯಥರ್ವ್​ (Yatharv) ಆರೈಕೆಗೆ ಹೆಚ್ಚು ಒತ್ತು ನೀಡುತ್ತಿದ್ದಾರೆ. ರಾಧಿಕಾ ಪಂಡಿತ್​ ಸೋಶಿಯಲ್​ ಮೀಡಿಯಾದಲ್ಲಿ ಹೆಚ್ಚು ಆ್ಯಕ್ಟೀವ್​ ಆಗಿದ್ದಾರೆ. ಅದರಲ್ಲೂ ಇನ್​​​ಸ್ಟಾಗ್ರಾಮ್​ನಲ್ಲಿ ಹಲವು ಫೋಟೋಗಳನ್ನು ಅವರು ಪೋಸ್ಟ್ ಮಾಡುತ್ತಿರುತ್ತಾರೆ. ಸ್ಟೇಟಸ್​​​ಗೆ ಮಕ್ಕಳು ಮಾಡುವ ಕೀಟಲೆ ಫೋಟೋ ಹಾಗೂ ವಿಡಿಯೋಗಳನ್ನು ಹಂಚಿಕೊಳ್ಳುತ್ತಾರೆ. ಈ ಮೂಲಕ ಅಭಿಮಾನಿಗಳನ್ನು ಖುಷಿಯಾಗಿಡಲು ಹಾಗೂ ಅವರ ಜತೆ ಸದಾ ಸಂಪರ್ಕದಲ್ಲಿರಲು ರಾಧಿಕಾ ಬಯಸುತ್ತಾರೆ. ಈಗ ರಾಧಿಕಾ ಪಂಡಿತ್​ ಅವರು ಮಕ್ಕಳು ವಿಮಾನದಲ್ಲಿ ಸಂಚರಿಸುತ್ತಿರುವ ಫೋಟೋ ಪೋಸ್ಟ್ ಮಾಡಿದ್ದಾರೆ.

ಆಯ್ರಾ ಹಾಗೂ ಯಥರ್ವ್​ ಇಬ್ಬರೂ ವಿಮಾನದಲ್ಲಿ ಸಂಚಾರ ಮಾಡುತ್ತಿರುವ ಫೋಟೋವನ್ನು ರಾಧಿಕಾ ಪೋಸ್ಟ್ ಮಾಡಿದ್ದಾರೆ. ಸಾಮಾನ್ಯವಾಗಿ ಜರ್ನಿ ಮಾಡುವಾಗ ಮಕ್ಕಳು ಮೊಬೈಲ್​ ಆಡಿಕೊಂಡು ಟೈಮ್​ಪಾಸ್ ಮಾಡುತ್ತಾರೆ. ಆದರೆ, ಆಯ್ರಾ ಹಾಗೂ ಯಥರ್ವ್​ ಇಬ್ಬರನ್ನೂ ಬೇರೆಯದೇ ರೀತಿಯಲ್ಲಿ ಬೆಳೆಸುತ್ತಿದ್ದಾರೆ ರಾಧಿಕಾ. ಪ್ರಯಾಣದ ವೇಳೆ ರಾಧಿಕಾ ಪಂಡಿತ್​ ಅವರು ಮಕ್ಕಳಿಗೆ ಪುಸ್ತಕ ನೀಡಿದ್ದಾರೆ. ಇದನ್ನು ಓದುತ್ತಾ ಟೈಮ್​ಪಾಸ್​ ಮಾಡುತ್ತಿದ್ದಾರೆ ಆಯ್ರಾ ಹಾಗೂ ಯಥರ್ವ್​​.

2016ರಲ್ಲಿ ‘ಸಂತು ಸ್ಟ್ರೇಟ್​ ಫಾರ್ವರ್ಡ್​’ ಚಿತ್ರ ತೆರೆಗೆ ಬಂದ ನಂತರದಲ್ಲಿ ರಾಧಿಕಾ ಪಂಡಿತ್​ ಒಂದು ಬ್ರೇಕ್​ ಪಡೆದುಕೊಂಡರು. ಆ ಬಳಿಕ 2019ರಲ್ಲಿ ತೆರೆಗೆ ಬಂದ ‘ಆದಿ ಲಕ್ಷ್ಮೀ ಪುರಾಣ’ ಚಿತ್ರದಲ್ಲಿ ರಾಧಿಕಾ ನಟಿಸಿದ್ದರು. ಇದಾದ ನಂತರದಲ್ಲಿ ಅವರು ಯಾವುದೇ ಚಿತ್ರ ಒಪ್ಪಿಕೊಂಡಿಲ್ಲ. ಅವರು ಬೇಗ ನಟನೆಗೆ ಮರಳಲಿ ಎಂಬುದು ಅಭಿಮಾನಿಗಳ ಆಸೆ. ಇದನ್ನು ಅವರು ಯಾವಾಗ ಈಡೇರಿಸುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.  

ರಾಧಿಕಾಗೆ ಬಂದಿತ್ತು ತಾಯಿ ಪಾತ್ರದ ಆಫರ್

‘ಡಿಎನ್​ಎ’ ಸಿನಿಮಾದಲ್ಲಿ ತಾಯಿ-ಮಗುವಿನ ಸಂಬಂಧದ ಕಥೆ ಹೇಳಲಾಗಿದೆ. ಮಗುವಿನ ತಾಯಿ ಪಾತ್ರವನ್ನು ಎಸ್ತರ್​ ನರೋನಾ ನಿಭಾಯಿಸಿದ್ದಾರೆ. ಮಗುವಿನ ತಾಯಿಯಾಗಿ ಕಾಣಿಸಿಕೊಳ್ಳಬೇಕು ಎಂಬ ಕಾರಣಕ್ಕಾಗಿ  ರಾಧಿಕಾ ಪಂಡಿತ್​ ಅವರು ಆ ಪಾತ್ರವನ್ನು ಮಾಡಲು ಹಿಂದೇಟು ಹಾಕಿದರು.

ಇದನ್ನೂ ಓದಿ: ಯಶ್ -ರಾಧಿಕಾ ಪಂಡಿತ್ ಮುದ್ದು ಮಕ್ಕಳ ಕ್ಯೂಟ್ ಫೋಟೋಗಳಿಗೆ ಸಿಕ್ಕಾಪಟ್ಟೆ ಲೈಕ್ಸ್

ಅಮೂಲ್ಯ ಬೇಬಿ ಶವರ್ ಪಾರ್ಟಿಯಲ್ಲಿ ಚಿತ್ರರಂಗ; ರಾಧಿಕಾ ಪಂಡಿತ್ ಸೇರಿ ಹಲವರು ಭಾಗಿ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?