AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೇಗಿದ್ದಾರೆ ನೋಡಿ ರಾಧಿಕಾ ಪಂಡಿತ್ ಅವರ ಕ್ಯೂಟ್ ಪ್ರಿನ್ಸೆಸ್; ಫೋಟೋ ಹಂಚಿಕೊಂಡ ಯಶ್ ಪತ್ನಿ

ರಾಧಿಕಾ ಪಂಡಿತ್ ಹಾಗೂ ಯಶ್ ಅವರು 2016ರಲ್ಲಿ ಮದುವೆ ಆದರು. ಇಬ್ಬರೂ ಹಾಯಾಗಿ ಸಂಸಾರ ನಡೆಸುತ್ತಿದ್ದಾರೆ. ಆಯ್ರಾ ಹಾಗೂ ಯಥರ್ವ್ ಹೆಸರಿನ ಇಬ್ಬರು ಮಕ್ಕಳಿದ್ದಾರೆ. ಈ ದಂಪತಿ ಹಲವು ಕಡೆ ತೆರಳುತ್ತಾ ಇರುತ್ತಾರೆ. ಮಕ್ಕಳನ್ನೂ ಅವರು ಕರೆದುಕೊಂಡು ಹೋಗುತ್ತಾರೆ. ಈಗ ರಾಧಿಕಾ ಅವರು ಹಂಚಿಕೊಂಡಿರುವ ಹೊಸ ಫೋಟೋ ಗಮನ ಸೆಳೆದಿದೆ.

ಹೇಗಿದ್ದಾರೆ ನೋಡಿ ರಾಧಿಕಾ ಪಂಡಿತ್ ಅವರ ಕ್ಯೂಟ್ ಪ್ರಿನ್ಸೆಸ್; ಫೋಟೋ ಹಂಚಿಕೊಂಡ ಯಶ್ ಪತ್ನಿ
ಆಯ್ರಾ ಯಶ್
ರಾಜೇಶ್ ದುಗ್ಗುಮನೆ
|

Updated on: Sep 25, 2023 | 9:53 AM

Share

ಕನ್ನಡದ ನಟಿ, ಯಶ್ ಪತ್ನಿ ರಾಧಿಕಾ ಪಂಡಿತ್ (Radhika Pandit) ಅವರು ನಟನೆಯಿಂದ ದೂರ ಉಳಿದಿದ್ದಾರೆ. ಅವರು ಮಕ್ಕಳ ಆರೈಕೆಯಲ್ಲಿ ಬ್ಯುಸಿ ಇದ್ದಾರೆ. ಆಯ್ರಾ ಹಾಗೂ ಯಥರ್ವ್ ಜೊತೆ ಸಮಯ ಕಳೆಯುತ್ತಿದ್ದಾರೆ. ಮಕ್ಕಳ ಫೋಟೋಗಳನ್ನು ಅವರು ಹಂಚಿಕೊಳ್ಳುತ್ತಾ ಇರುತ್ತಾರೆ. ಈಗ ಆಯ್ರಾ ಅವರ ಹೊಸ ಫೋಟೋ ವೈರಲ್ ಆಗಿದೆ. ಈ ಫೋಟೋಗೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಮಗಳನ್ನು ರಾಧಿಕಾ ಅವರು ಕ್ಯೂಟ್ ಪ್ರಿನ್ಸೆಸ್ ಎಂದು ಕರೆದಿದ್ದಾರೆ.

ರಾಧಿಕಾ ಪಂಡಿತ್ ಹಾಗೂ ಯಶ್ ಅವರು 2016ರಲ್ಲಿ ಮದುವೆ ಆದರು. ಇಬ್ಬರೂ ಹಾಯಾಗಿ ಸಂಸಾರ ನಡೆಸುತ್ತಿದ್ದಾರೆ. ಆಯ್ರಾ ಹಾಗೂ ಯಥರ್ವ್ ಹೆಸರಿನ ಇಬ್ಬರು ಮಕ್ಕಳಿದ್ದಾರೆ. ಈ ದಂಪತಿ ಹಲವು ಕಡೆ ತೆರಳುತ್ತಾ ಇರುತ್ತಾರೆ. ಮಕ್ಕಳನ್ನೂ ಅವರು ಕರೆದುಕೊಂಡು ಹೋಗುತ್ತಾರೆ. ಈಗ ರಾಧಿಕಾ ಅವರು ಹಂಚಿಕೊಂಡಿರುವ ಹೊಸ ಫೋಟೋ ಗಮನ ಸೆಳೆದಿದೆ.

ಆಯ್ರಾ ಅವರು ಸ್ನಾನದ ಬಳಿಕ ಹಾಕುವ ಡ್ರೆಸ್ ಹಾಕಿದ್ದಾರೆ. ಅವಳಿಗೆ ರಾಧಿಕಾ ಶೂ ಹಾಕುತ್ತಿದ್ದಾರೆ. ‘ನಮ್ಮ ಲಿಟ್ಲ್ ಪ್ರಿನ್ಸಸ್’ ಎಂದು ರಾಧಿಕಾ ಬರೆದುಕೊಂಡಿದ್ದಾರೆ. ಅನೇಕರಿಗೆ ಈ ಫೋಟೋ ನೋಡಿ ‘ಕೆಜಿಎಫ್’ ಸಿನಿಮಾ ನೆನಪಾಗಿದೆ. ಯಶ್ ಹೋಟೆಲ್​ಗೆ ಬರುತ್ತಾರೆ. ಅಲ್ಲಿಗೆ ನಾಯಕಿಯ ಆಗಮನ ಆಗುತ್ತದೆ. ಆಗ ಅವರು ಯಶ್ ಇದೇ ರೀತಿಯ ಬಟ್ಟೆ ಧರಿಸಿದ್ದರು. ಆ ದೃಶ್ಯವನ್ನು ಅನೇಕರು ನೆನಪಿಸಿಕೊಂಡಿದ್ದಾರೆ.

ಇದನ್ನೂ ಓದಿ: ಹೇಗಿತ್ತು ನೋಡಿ ಆಯ್ರಾ-ಯಥರ್ವ ರಕ್ಷಾ ಬಂಧನ ಆಚರಣೆ; ಫೋಟೋಗಳಲ್ಲಿ ವಿವರಿಸಿದ ರಾಧಿಕಾ ಪಂಡಿತ್ 

ರಾಧಿಕಾ ಪಂಡಿತ್ ಅವರಿಗೆ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ಅವರು ನಟನೆಗೆ ಮರಳಬೇಕು ಎಂಬುದು ಅನೇಕರ ಆಸೆ. ಆದರೆ, ಅದು ಸದ್ಯಕ್ಕೆ ಈಡೇರುವ ಸೂಚನೆ ಸಿಕ್ಕಿಲ್ಲ. ಇನ್ನು, ಯಶ್ ‘ಕೆಜಿಎಫ್ 2’ ಬಳಿಕ ಯಾವುದೇ ಸಿನಿಮಾ ಅನೌನ್ಸ್ ಮಾಡಿಲ್ಲ. ಅವರು ಹೊಸ ಚಿತ್ರ ಘೋಷಣೆ ಮಾಡಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ. ಬಾಲಿವುಡ್​ನಿಂದಲೂ ಯಶ್​ಗೆ ಆಫರ್​ಗಳು ಬರುತ್ತಿವೆ ಎಂದು ಹೇಳಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ