AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Radhika Pandit: ಸಮುದ್ರ ತೀರ ಹಾಗೂ ಕುಟುಂಬ; ಯಶ್-ರಾಧಿಕಾ ಫ್ಯಾಮಿಲಿ ಟೈಮ್ ಹೇಗಿತ್ತು ನೋಡಿ

ರಾಧಿಕಾ ಪಂಡಿತ್ ಅವರು ಪ್ರತಿ ಭಾನುವಾರ ಅಭಿಮಾನಿಗಳಿಗಾಗಿ ಹೊಸ ಫೋಟೋ ಹಂಚಿಕೊಳ್ಳುತ್ತಾರೆ. ಈ ವಾರವೂ ಅದನ್ನು ಮುಂದುವರಿಸಿಕೊಂಡು ಹೋಗಿದ್ದಾರೆ. ರಾಧಿಕಾ ಪಂಡಿತ್ ಅವರು ಸಮುದ್ರ ತೀರದಲ್ಲಿ ಕುಳಿತಿದ್ದಾರೆ. ಯಶ್ ಕೂಡ ಅವರ ಜೊತೆ ಇದ್ದಾರೆ. ಯಶ್ ಹೆಗಲ ಮೇಲೆ ಆಯ್ರಾ ಯಶ್ ಕೂಡ ಕುಳಿತಿದ್ದಾರೆ.

Radhika Pandit: ಸಮುದ್ರ ತೀರ ಹಾಗೂ ಕುಟುಂಬ; ಯಶ್-ರಾಧಿಕಾ ಫ್ಯಾಮಿಲಿ ಟೈಮ್ ಹೇಗಿತ್ತು ನೋಡಿ
ರಾಧಿಕಾ, ಯಶ್, ಆಯ್ರಾ
ರಾಜೇಶ್ ದುಗ್ಗುಮನೆ
|

Updated on:Sep 10, 2023 | 11:01 AM

Share

ಯಶ್ ಅವರು ‘ಕೆಜಿಎಫ್ 2’ ಸಿನಿಮಾ (KGF Chapter 2 Movie) ಬಳಿಕ ದೊಡ್ಡ ಬ್ರೇಕ್ ತೆಗೆದುಕೊಂಡಿದ್ದಾರೆ. ಫ್ಯಾಮಿಲಿ ಜೊತೆ ಅವರು ಹೆಚ್ಚು ಸಮಯ ಕಳೆಯುತ್ತಿದ್ದಾರೆ. ಹಬ್ಬ-ಹರಿದಿನಗಳನ್ನು ಅವರು ಕುಟುಂಬದ ಜೊತೆ ಆಚರಿಸಿಕೊಳ್ಳುತ್ತಿದ್ದಾರೆ. ಈ ಫೋಟೋಗಳನ್ನು ರಾಧಿಕಾ ಪಂಡಿತ್ (Radhika Pandit) ಅವರು ಆಗಾಗ ಹಂಚಿಕೊಳ್ಳುತ್ತಾರೆ. ಈಗ ರಾಧಿಕಾ ಪಂಡಿತ್ ಅವರು ಹಂಚಿಕೊಂಡ ಹೊಸ ಫೋಟೋ ಗಮನ ಸೆಳೆಯುತ್ತಿದೆ. ಈ ಫೋಟೋದಲ್ಲಿ ಯಶ್-ಆಯ್ರಾ ಎಲ್ಲರ ಗಮನ ಸೆಳೆಯುತ್ತಿದ್ದಾರೆ. ಈ ಫೋಟೋಗೆ ಭರ್ಜರಿ ಲೈಕ್ಸ್ ಸಿಕ್ಕಿದೆ.

ರಾಧಿಕಾ ಪಂಡಿತ್ ಅವರು ಪ್ರತಿ ಭಾನುವಾರ ಅಭಿಮಾನಿಗಳಿಗಾಗಿ ಹೊಸ ಫೋಟೋ ಹಂಚಿಕೊಳ್ಳುತ್ತಾರೆ. ಈ ವಾರವೂ ಅದನ್ನು ಮುಂದುವರಿಸಿಕೊಂಡು ಹೋಗಿದ್ದಾರೆ. ರಾಧಿಕಾ ಪಂಡಿತ್ ಅವರು ಸಮುದ್ರ ತೀರದಲ್ಲಿ ಕುಳಿತಿದ್ದಾರೆ. ಯಶ್ ಕೂಡ ಅವರ ಜೊತೆ ಇದ್ದಾರೆ. ಯಶ್ ಹೆಗಲ ಮೇಲೆ ಆಯ್ರಾ ಯಶ್ ಕೂಡ ಕುಳಿತಿದ್ದಾರೆ. ಈ ಫೋಟೋ ಸಖತ್ ವೈರಲ್ ಆಗುತ್ತಿದೆ. ರಾಧಿಕಾ ಹಾಗೂ ಯಶ್ ಅವರ ಅಭಿಮಾನಿಗಳು ಈ ಫೋಟೋನ ಶೇರ್ ಮಾಡಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ: ‘ನೀವು ಯಾವಾಗಲೂ ಸ್ಯಾಂಡಲ್​ವುಡ್​ನ ರಾಜಕುಮಾರಿ’; ರಾಧಿಕಾ ಪಂಡಿತ್ ಫೋಟೋಗೆ ಫ್ಯಾನ್ಸ್ ಕಮೆಂಟ್

ಯಶ್​ಗೆ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ‘ಕೆಜಿಎಫ್ 2’ ಬಳಿಕ ಅವರು ಪ್ಯಾನ್ ಇಂಡಿಯಾ ಸ್ಟಾರ್ ಆಗಿದ್ದಾರೆ. ಈ ಕಾರಣದಿಂದಲೇ ಅವರ ಮುಂದಿನ ಚಿತ್ರಕ್ಕಾಗಿ ಅಭಿಮಾನಿಗಳು ಕಾದು ಕುಳಿತಿದಿದ್ದಾರೆ. ಸ್ಟಾರ್ ಹೀರೋಗಳ ಸಿನಿಮಾಗಳ ಬಗ್ಗೆ ಯಾವುವಾದರೂ ಅಪ್​​ಡೇಟ್ ಇದ್ದರೆ ಅದು ಲೀಕ್ ಆಗಿ ಬಿಡುತ್ತದೆ. ಆದರೆ, ಯಶ್ ಈ ವಿಚಾರದಲ್ಲಿ ಸಾಕಷ್ಟು ರಹಸ್ಯ ಕಾಯ್ದುಕೊಂಡಿದ್ದಾರೆ. ಬಾಲಿವುಡ್​ ಚಿತ್ರದಿಂದ ಅವರಿಗೆ ಆಫರ್ ಬಂದರೂ ಯಶ್ ಇದನ್ನು ಒಪ್ಪಿಕೊಂಡಿಲ್ಲ.

ಇದನ್ನೂ ಓದಿ: ಹೇಗಿತ್ತು ನೋಡಿ ಆಯ್ರಾ-ಯಥರ್ವ ರಕ್ಷಾ ಬಂಧನ ಆಚರಣೆ; ಫೋಟೋಗಳಲ್ಲಿ ವಿವರಿಸಿದ ರಾಧಿಕಾ ಪಂಡಿತ್

ರಾಧಿಕಾ ಪಂಡಿತ್ ಅವರಿಗೆ ಕನ್ನಡ ಚಿತ್ರರಂಗದಲ್ಲಿ ದೊಡ್ಡ ಮಟ್ಟದ ಬೇಡಿಕೆ ಇದೆ. ಆದರೆ, ಅವರು ನಟನೆಗೆ ಮರಳಿಲ್ಲ. ಮಕ್ಕಳ ಆರೈಕೆಯಲ್ಲಿ ರಾಧಿಕಾ ಪಂಡಿತ್ ಅವರು ಬ್ಯುಸಿ ಆಗಿದ್ದಾರೆ. ಈ ಕಾರಣದಿಂದಲೇ ಅವರು ಹೊಸ ಸಿನಿಮಾ ಒಪ್ಪಿಕೊಳ್ಳುತ್ತಿಲ್ಲ. ಈ ವಿಚಾರದಲ್ಲಿ ಅಭಿಮಾನಿಗಳಿಗೆ ಬೇಸರ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:00 am, Sun, 10 September 23

Follow Us
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ವಿಜಯನಗರ: ಮನೆಗಳಿಗೆ ಕನ್ನ ಹಾಕ್ತಿದ್ದ ಇಬ್ಬರು ಖದೀಮರು ಅರೆಸ್ಟ್
ವಿಜಯನಗರ: ಮನೆಗಳಿಗೆ ಕನ್ನ ಹಾಕ್ತಿದ್ದ ಇಬ್ಬರು ಖದೀಮರು ಅರೆಸ್ಟ್
ಕಬ್ಬನ್ ಪಾರ್ಕಲ್ಲಿ ಕಳೆಗಟ್ಟಿದ ಮಾವು ಮೇಳ, ಖರೀದಿಗೆ ಮುಗಿಬಿದ್ದ ಜನರು
ಕಬ್ಬನ್ ಪಾರ್ಕಲ್ಲಿ ಕಳೆಗಟ್ಟಿದ ಮಾವು ಮೇಳ, ಖರೀದಿಗೆ ಮುಗಿಬಿದ್ದ ಜನರು
ಸಂತಾನವನ್ನು ಮುಂದೂಡಿದರೆ ಯಾವ ದೋಷ ಉಂಟಾಗುತ್ತೆ?
ಸಂತಾನವನ್ನು ಮುಂದೂಡಿದರೆ ಯಾವ ದೋಷ ಉಂಟಾಗುತ್ತೆ?
ಇಂದು ಈ ರಾಶಿಯವರಿಗೆ ಹಿತ ಶತ್ರುಗಳ ಕಾಟ!
ಇಂದು ಈ ರಾಶಿಯವರಿಗೆ ಹಿತ ಶತ್ರುಗಳ ಕಾಟ!