AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣೇಶನ ಹಬ್ಬಕ್ಕೆ ರಾಘವೇಂದ್ರ ರಾಜಕುಮಾರ್ ಅಭಿನಯದ 25ನೇ ಸಿನಿಮಾ ‘ಆಡಿಸಿದಾತ’ ಟೀಸರ್

ರಾಘವೇಂದ್ರ ರಾಜಕುಮಾರ್ ಅಭಿನಯದ ‘ಆಡಿಸಿದಾತ’ ಚಿತ್ರದ ಟೀಸರ್ ಗೌರಿ-ಗಣೇಶ ಹಬ್ಬದ ಸಮಯದಲ್ಲಿ ಬಿಡುಗಡೆಯಾಗಲಿದೆ. ಇದು ರಾಘವೇಂದ್ರ ರಾಜಕುಮಾರ್ ಅವರ ಅಭಿನಯದ 25ನೇ ಚಿತ್ರ. ಶ್ರೀಮತಿ ಲಕ್ಷ್ಮೀ ಎಸ್ ಎ ಗೋವಿಂದರಾಜು ಹಾಗೂ ನಾಗರಾಜ್ ವಿ ಅವರ ಸಹಕಾರದೊಂದಿಗೆ ದುರ್ಗದ ಹುಲಿ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ಹೆಚ್.ಹಾಲೇಶ್ ಅವರು ನಿರ್ಮಿಸುತ್ತಿರುವ ಈ ಚಿತ್ರವನ್ನು ಫಣೀಶ್ ಭಾರದ್ವಾಜ್ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸುತ್ತಿದ್ದಾರೆ. ಈಗಾಗಲೇ ಎರಡು ಹಾಡುಗಳು ಸೇರಿದಂತೆ ಕೆಲವು‌ ಮಾತಿನ ಭಾಗದ ಚಿತ್ರೀಕರಣ ಮುಕ್ತಾಯವಾಗಿರುವ ಈ ಚಿತ್ರಕ್ಕೆ ಸದ್ಯದಲ್ಲೇ […]

ಗಣೇಶನ ಹಬ್ಬಕ್ಕೆ ರಾಘವೇಂದ್ರ ರಾಜಕುಮಾರ್ ಅಭಿನಯದ 25ನೇ ಸಿನಿಮಾ 'ಆಡಿಸಿದಾತ' ಟೀಸರ್
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Aug 14, 2020 | 12:56 PM

Share

ರಾಘವೇಂದ್ರ ರಾಜಕುಮಾರ್ ಅಭಿನಯದ ‘ಆಡಿಸಿದಾತ’ ಚಿತ್ರದ ಟೀಸರ್ ಗೌರಿ-ಗಣೇಶ ಹಬ್ಬದ ಸಮಯದಲ್ಲಿ ಬಿಡುಗಡೆಯಾಗಲಿದೆ. ಇದು ರಾಘವೇಂದ್ರ ರಾಜಕುಮಾರ್ ಅವರ ಅಭಿನಯದ 25ನೇ ಚಿತ್ರ.

ಶ್ರೀಮತಿ ಲಕ್ಷ್ಮೀ ಎಸ್ ಎ ಗೋವಿಂದರಾಜು ಹಾಗೂ ನಾಗರಾಜ್ ವಿ ಅವರ ಸಹಕಾರದೊಂದಿಗೆ ದುರ್ಗದ ಹುಲಿ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ಹೆಚ್.ಹಾಲೇಶ್ ಅವರು ನಿರ್ಮಿಸುತ್ತಿರುವ ಈ ಚಿತ್ರವನ್ನು ಫಣೀಶ್ ಭಾರದ್ವಾಜ್ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸುತ್ತಿದ್ದಾರೆ.

ಈಗಾಗಲೇ ಎರಡು ಹಾಡುಗಳು ಸೇರಿದಂತೆ ಕೆಲವು‌ ಮಾತಿನ ಭಾಗದ ಚಿತ್ರೀಕರಣ ಮುಕ್ತಾಯವಾಗಿರುವ ಈ ಚಿತ್ರಕ್ಕೆ ಸದ್ಯದಲ್ಲೇ ಎರಡನೇ ಹಂತದ ಚಿತ್ರೀಕರಣ ಬೆಂಗಳೂರಿನಲ್ಲಿ ನಡೆಯಲಿದೆ. ಮನಮೋಹಕ ಹಾಡುಗಳಿಗೆ ಮಣಿಕಾಂತ್ ಕದ್ರಿ ಸಂಗೀತ ನೀಡಿದ್ದಾರೆ. ಆನಂದ್ ಇಳಯರಾಜ ಛಾಯಾಗ್ರಹಣ, ಹರೀಶ್ ಕೊಮ್ಮಿ(ಮಫ್ತಿ) ಸಂಕಲನ ಹಾಗೂ ಬಾಲ ಅವರ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ.

ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರದ ಪ್ರಮುಖ ಪಾತ್ರದಲ್ಲಿ ರಾಘವೇಂದ್ರ ರಾಜಕುಮಾರ್ ಅಭಿನಯಿಸುತ್ತಿದ್ದಾರೆ ಖ್ಯಾತ ನಿರ್ದೇಶಕ ದೊರೆ ಭಗವಾನ್, ಗುರುದತ್, ಬಾಲರಾಜ್, ಸುಶ್ಮಿತ ದಾಮೋದರ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ