AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣೇಶನ ಹಬ್ಬಕ್ಕೆ ರಾಘವೇಂದ್ರ ರಾಜಕುಮಾರ್ ಅಭಿನಯದ 25ನೇ ಸಿನಿಮಾ ‘ಆಡಿಸಿದಾತ’ ಟೀಸರ್

ರಾಘವೇಂದ್ರ ರಾಜಕುಮಾರ್ ಅಭಿನಯದ ‘ಆಡಿಸಿದಾತ’ ಚಿತ್ರದ ಟೀಸರ್ ಗೌರಿ-ಗಣೇಶ ಹಬ್ಬದ ಸಮಯದಲ್ಲಿ ಬಿಡುಗಡೆಯಾಗಲಿದೆ. ಇದು ರಾಘವೇಂದ್ರ ರಾಜಕುಮಾರ್ ಅವರ ಅಭಿನಯದ 25ನೇ ಚಿತ್ರ. ಶ್ರೀಮತಿ ಲಕ್ಷ್ಮೀ ಎಸ್ ಎ ಗೋವಿಂದರಾಜು ಹಾಗೂ ನಾಗರಾಜ್ ವಿ ಅವರ ಸಹಕಾರದೊಂದಿಗೆ ದುರ್ಗದ ಹುಲಿ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ಹೆಚ್.ಹಾಲೇಶ್ ಅವರು ನಿರ್ಮಿಸುತ್ತಿರುವ ಈ ಚಿತ್ರವನ್ನು ಫಣೀಶ್ ಭಾರದ್ವಾಜ್ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸುತ್ತಿದ್ದಾರೆ. ಈಗಾಗಲೇ ಎರಡು ಹಾಡುಗಳು ಸೇರಿದಂತೆ ಕೆಲವು‌ ಮಾತಿನ ಭಾಗದ ಚಿತ್ರೀಕರಣ ಮುಕ್ತಾಯವಾಗಿರುವ ಈ ಚಿತ್ರಕ್ಕೆ ಸದ್ಯದಲ್ಲೇ […]

ಗಣೇಶನ ಹಬ್ಬಕ್ಕೆ ರಾಘವೇಂದ್ರ ರಾಜಕುಮಾರ್ ಅಭಿನಯದ 25ನೇ ಸಿನಿಮಾ 'ಆಡಿಸಿದಾತ' ಟೀಸರ್
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Aug 14, 2020 | 12:56 PM

Share

ರಾಘವೇಂದ್ರ ರಾಜಕುಮಾರ್ ಅಭಿನಯದ ‘ಆಡಿಸಿದಾತ’ ಚಿತ್ರದ ಟೀಸರ್ ಗೌರಿ-ಗಣೇಶ ಹಬ್ಬದ ಸಮಯದಲ್ಲಿ ಬಿಡುಗಡೆಯಾಗಲಿದೆ. ಇದು ರಾಘವೇಂದ್ರ ರಾಜಕುಮಾರ್ ಅವರ ಅಭಿನಯದ 25ನೇ ಚಿತ್ರ.

ಶ್ರೀಮತಿ ಲಕ್ಷ್ಮೀ ಎಸ್ ಎ ಗೋವಿಂದರಾಜು ಹಾಗೂ ನಾಗರಾಜ್ ವಿ ಅವರ ಸಹಕಾರದೊಂದಿಗೆ ದುರ್ಗದ ಹುಲಿ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ಹೆಚ್.ಹಾಲೇಶ್ ಅವರು ನಿರ್ಮಿಸುತ್ತಿರುವ ಈ ಚಿತ್ರವನ್ನು ಫಣೀಶ್ ಭಾರದ್ವಾಜ್ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸುತ್ತಿದ್ದಾರೆ.

ಈಗಾಗಲೇ ಎರಡು ಹಾಡುಗಳು ಸೇರಿದಂತೆ ಕೆಲವು‌ ಮಾತಿನ ಭಾಗದ ಚಿತ್ರೀಕರಣ ಮುಕ್ತಾಯವಾಗಿರುವ ಈ ಚಿತ್ರಕ್ಕೆ ಸದ್ಯದಲ್ಲೇ ಎರಡನೇ ಹಂತದ ಚಿತ್ರೀಕರಣ ಬೆಂಗಳೂರಿನಲ್ಲಿ ನಡೆಯಲಿದೆ. ಮನಮೋಹಕ ಹಾಡುಗಳಿಗೆ ಮಣಿಕಾಂತ್ ಕದ್ರಿ ಸಂಗೀತ ನೀಡಿದ್ದಾರೆ. ಆನಂದ್ ಇಳಯರಾಜ ಛಾಯಾಗ್ರಹಣ, ಹರೀಶ್ ಕೊಮ್ಮಿ(ಮಫ್ತಿ) ಸಂಕಲನ ಹಾಗೂ ಬಾಲ ಅವರ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ.

ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರದ ಪ್ರಮುಖ ಪಾತ್ರದಲ್ಲಿ ರಾಘವೇಂದ್ರ ರಾಜಕುಮಾರ್ ಅಭಿನಯಿಸುತ್ತಿದ್ದಾರೆ ಖ್ಯಾತ ನಿರ್ದೇಶಕ ದೊರೆ ಭಗವಾನ್, ಗುರುದತ್, ಬಾಲರಾಜ್, ಸುಶ್ಮಿತ ದಾಮೋದರ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Follow Us
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ