AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣೇಶನ ಹಬ್ಬಕ್ಕೆ ರಾಘವೇಂದ್ರ ರಾಜಕುಮಾರ್ ಅಭಿನಯದ 25ನೇ ಸಿನಿಮಾ ‘ಆಡಿಸಿದಾತ’ ಟೀಸರ್

ರಾಘವೇಂದ್ರ ರಾಜಕುಮಾರ್ ಅಭಿನಯದ ‘ಆಡಿಸಿದಾತ’ ಚಿತ್ರದ ಟೀಸರ್ ಗೌರಿ-ಗಣೇಶ ಹಬ್ಬದ ಸಮಯದಲ್ಲಿ ಬಿಡುಗಡೆಯಾಗಲಿದೆ. ಇದು ರಾಘವೇಂದ್ರ ರಾಜಕುಮಾರ್ ಅವರ ಅಭಿನಯದ 25ನೇ ಚಿತ್ರ. ಶ್ರೀಮತಿ ಲಕ್ಷ್ಮೀ ಎಸ್ ಎ ಗೋವಿಂದರಾಜು ಹಾಗೂ ನಾಗರಾಜ್ ವಿ ಅವರ ಸಹಕಾರದೊಂದಿಗೆ ದುರ್ಗದ ಹುಲಿ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ಹೆಚ್.ಹಾಲೇಶ್ ಅವರು ನಿರ್ಮಿಸುತ್ತಿರುವ ಈ ಚಿತ್ರವನ್ನು ಫಣೀಶ್ ಭಾರದ್ವಾಜ್ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸುತ್ತಿದ್ದಾರೆ. ಈಗಾಗಲೇ ಎರಡು ಹಾಡುಗಳು ಸೇರಿದಂತೆ ಕೆಲವು‌ ಮಾತಿನ ಭಾಗದ ಚಿತ್ರೀಕರಣ ಮುಕ್ತಾಯವಾಗಿರುವ ಈ ಚಿತ್ರಕ್ಕೆ ಸದ್ಯದಲ್ಲೇ […]

ಗಣೇಶನ ಹಬ್ಬಕ್ಕೆ ರಾಘವೇಂದ್ರ ರಾಜಕುಮಾರ್ ಅಭಿನಯದ 25ನೇ ಸಿನಿಮಾ 'ಆಡಿಸಿದಾತ' ಟೀಸರ್
ಸಾಧು ಶ್ರೀನಾಥ್​
|

Updated on: Aug 14, 2020 | 12:56 PM

Share

ರಾಘವೇಂದ್ರ ರಾಜಕುಮಾರ್ ಅಭಿನಯದ ‘ಆಡಿಸಿದಾತ’ ಚಿತ್ರದ ಟೀಸರ್ ಗೌರಿ-ಗಣೇಶ ಹಬ್ಬದ ಸಮಯದಲ್ಲಿ ಬಿಡುಗಡೆಯಾಗಲಿದೆ. ಇದು ರಾಘವೇಂದ್ರ ರಾಜಕುಮಾರ್ ಅವರ ಅಭಿನಯದ 25ನೇ ಚಿತ್ರ.

ಶ್ರೀಮತಿ ಲಕ್ಷ್ಮೀ ಎಸ್ ಎ ಗೋವಿಂದರಾಜು ಹಾಗೂ ನಾಗರಾಜ್ ವಿ ಅವರ ಸಹಕಾರದೊಂದಿಗೆ ದುರ್ಗದ ಹುಲಿ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ಹೆಚ್.ಹಾಲೇಶ್ ಅವರು ನಿರ್ಮಿಸುತ್ತಿರುವ ಈ ಚಿತ್ರವನ್ನು ಫಣೀಶ್ ಭಾರದ್ವಾಜ್ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸುತ್ತಿದ್ದಾರೆ.

ಈಗಾಗಲೇ ಎರಡು ಹಾಡುಗಳು ಸೇರಿದಂತೆ ಕೆಲವು‌ ಮಾತಿನ ಭಾಗದ ಚಿತ್ರೀಕರಣ ಮುಕ್ತಾಯವಾಗಿರುವ ಈ ಚಿತ್ರಕ್ಕೆ ಸದ್ಯದಲ್ಲೇ ಎರಡನೇ ಹಂತದ ಚಿತ್ರೀಕರಣ ಬೆಂಗಳೂರಿನಲ್ಲಿ ನಡೆಯಲಿದೆ. ಮನಮೋಹಕ ಹಾಡುಗಳಿಗೆ ಮಣಿಕಾಂತ್ ಕದ್ರಿ ಸಂಗೀತ ನೀಡಿದ್ದಾರೆ. ಆನಂದ್ ಇಳಯರಾಜ ಛಾಯಾಗ್ರಹಣ, ಹರೀಶ್ ಕೊಮ್ಮಿ(ಮಫ್ತಿ) ಸಂಕಲನ ಹಾಗೂ ಬಾಲ ಅವರ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ.

ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರದ ಪ್ರಮುಖ ಪಾತ್ರದಲ್ಲಿ ರಾಘವೇಂದ್ರ ರಾಜಕುಮಾರ್ ಅಭಿನಯಿಸುತ್ತಿದ್ದಾರೆ ಖ್ಯಾತ ನಿರ್ದೇಶಕ ದೊರೆ ಭಗವಾನ್, ಗುರುದತ್, ಬಾಲರಾಜ್, ಸುಶ್ಮಿತ ದಾಮೋದರ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?