AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣೇಶನ ಹಬ್ಬಕ್ಕೆ ರಾಘವೇಂದ್ರ ರಾಜಕುಮಾರ್ ಅಭಿನಯದ 25ನೇ ಸಿನಿಮಾ ‘ಆಡಿಸಿದಾತ’ ಟೀಸರ್

ರಾಘವೇಂದ್ರ ರಾಜಕುಮಾರ್ ಅಭಿನಯದ ‘ಆಡಿಸಿದಾತ’ ಚಿತ್ರದ ಟೀಸರ್ ಗೌರಿ-ಗಣೇಶ ಹಬ್ಬದ ಸಮಯದಲ್ಲಿ ಬಿಡುಗಡೆಯಾಗಲಿದೆ. ಇದು ರಾಘವೇಂದ್ರ ರಾಜಕುಮಾರ್ ಅವರ ಅಭಿನಯದ 25ನೇ ಚಿತ್ರ. ಶ್ರೀಮತಿ ಲಕ್ಷ್ಮೀ ಎಸ್ ಎ ಗೋವಿಂದರಾಜು ಹಾಗೂ ನಾಗರಾಜ್ ವಿ ಅವರ ಸಹಕಾರದೊಂದಿಗೆ ದುರ್ಗದ ಹುಲಿ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ಹೆಚ್.ಹಾಲೇಶ್ ಅವರು ನಿರ್ಮಿಸುತ್ತಿರುವ ಈ ಚಿತ್ರವನ್ನು ಫಣೀಶ್ ಭಾರದ್ವಾಜ್ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸುತ್ತಿದ್ದಾರೆ. ಈಗಾಗಲೇ ಎರಡು ಹಾಡುಗಳು ಸೇರಿದಂತೆ ಕೆಲವು‌ ಮಾತಿನ ಭಾಗದ ಚಿತ್ರೀಕರಣ ಮುಕ್ತಾಯವಾಗಿರುವ ಈ ಚಿತ್ರಕ್ಕೆ ಸದ್ಯದಲ್ಲೇ […]

ಗಣೇಶನ ಹಬ್ಬಕ್ಕೆ ರಾಘವೇಂದ್ರ ರಾಜಕುಮಾರ್ ಅಭಿನಯದ 25ನೇ ಸಿನಿಮಾ 'ಆಡಿಸಿದಾತ' ಟೀಸರ್
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Aug 14, 2020 | 12:56 PM

Share

ರಾಘವೇಂದ್ರ ರಾಜಕುಮಾರ್ ಅಭಿನಯದ ‘ಆಡಿಸಿದಾತ’ ಚಿತ್ರದ ಟೀಸರ್ ಗೌರಿ-ಗಣೇಶ ಹಬ್ಬದ ಸಮಯದಲ್ಲಿ ಬಿಡುಗಡೆಯಾಗಲಿದೆ. ಇದು ರಾಘವೇಂದ್ರ ರಾಜಕುಮಾರ್ ಅವರ ಅಭಿನಯದ 25ನೇ ಚಿತ್ರ.

ಶ್ರೀಮತಿ ಲಕ್ಷ್ಮೀ ಎಸ್ ಎ ಗೋವಿಂದರಾಜು ಹಾಗೂ ನಾಗರಾಜ್ ವಿ ಅವರ ಸಹಕಾರದೊಂದಿಗೆ ದುರ್ಗದ ಹುಲಿ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ಹೆಚ್.ಹಾಲೇಶ್ ಅವರು ನಿರ್ಮಿಸುತ್ತಿರುವ ಈ ಚಿತ್ರವನ್ನು ಫಣೀಶ್ ಭಾರದ್ವಾಜ್ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸುತ್ತಿದ್ದಾರೆ.

ಈಗಾಗಲೇ ಎರಡು ಹಾಡುಗಳು ಸೇರಿದಂತೆ ಕೆಲವು‌ ಮಾತಿನ ಭಾಗದ ಚಿತ್ರೀಕರಣ ಮುಕ್ತಾಯವಾಗಿರುವ ಈ ಚಿತ್ರಕ್ಕೆ ಸದ್ಯದಲ್ಲೇ ಎರಡನೇ ಹಂತದ ಚಿತ್ರೀಕರಣ ಬೆಂಗಳೂರಿನಲ್ಲಿ ನಡೆಯಲಿದೆ. ಮನಮೋಹಕ ಹಾಡುಗಳಿಗೆ ಮಣಿಕಾಂತ್ ಕದ್ರಿ ಸಂಗೀತ ನೀಡಿದ್ದಾರೆ. ಆನಂದ್ ಇಳಯರಾಜ ಛಾಯಾಗ್ರಹಣ, ಹರೀಶ್ ಕೊಮ್ಮಿ(ಮಫ್ತಿ) ಸಂಕಲನ ಹಾಗೂ ಬಾಲ ಅವರ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ.

ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರದ ಪ್ರಮುಖ ಪಾತ್ರದಲ್ಲಿ ರಾಘವೇಂದ್ರ ರಾಜಕುಮಾರ್ ಅಭಿನಯಿಸುತ್ತಿದ್ದಾರೆ ಖ್ಯಾತ ನಿರ್ದೇಶಕ ದೊರೆ ಭಗವಾನ್, ಗುರುದತ್, ಬಾಲರಾಜ್, ಸುಶ್ಮಿತ ದಾಮೋದರ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Follow Us
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ