AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

DB ಪುರ: ಅಕುಲ್ ‘ಬಾಲಾಜಿ ಲೋಕ’ದಲ್ಲಿ ರಾಗಿಣಿ-ರವಿ ಪಾರ್ಟಿ ಮಾಡಿದ್ದು ಯಾವಾಗ ಗೊತ್ತಾ!?

ದೊಡ್ಡಬಳ್ಳಾಪುರ: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ CCB ಯಿಂದ ನೋಟಿಸ್​ ಪಡೆದಿರುವ ನಟ ಅಕುಲ್ ಬಾಲಾಜಿ ಒಡೆತನದ ರೆಸಾರ್ಟ್ ನಲ್ಲಿ ಪೇಜ್ 3 ಪಾರ್ಟಿ ನಡಿತಿತ್ತಾ ಎಂಬ ಅನುಮಾನ ಶುರುವಾಗಿದೆ. ಅಕುಲ್ ಬಾಲಾಜಿ ಒಡೆತನದ ರೆಸಾರ್ಟ್ ದೊಡ್ಡಬಳ್ಳಾಪುರ ಬಳಿಯ ಲಘುಮೇನಹಳ್ಳಿ ಬಳಿ ಇದ್ದು, ಅಕುಲ್ ಬಾಲಾಜಿ ಸನ್ ಶೈನ್ ಬೈ ಜೆಡ್ ರೆಸಾರ್ಟ್ ಹೊಂದಿದ್ದಾರೆ. ಲಾಕ್ ಡೌನ್ ಸಮಯದಲ್ಲಿ ರೆಸಾರ್ಟ್​ನಲ್ಲಿ 20 ಮಂದಿ ಜೊತೆ ಪಾರ್ಟಿ ಮಾಡಿದರ ಬಗ್ಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್​ ಸ್ಟೇಷನ್​ನಲ್ಲಿ […]

DB ಪುರ: ಅಕುಲ್ ‘ಬಾಲಾಜಿ ಲೋಕ’ದಲ್ಲಿ ರಾಗಿಣಿ-ರವಿ ಪಾರ್ಟಿ ಮಾಡಿದ್ದು ಯಾವಾಗ ಗೊತ್ತಾ!?
ಸಾಧು ಶ್ರೀನಾಥ್​
|

Updated on:Sep 19, 2020 | 9:54 AM

Share

ದೊಡ್ಡಬಳ್ಳಾಪುರ: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ CCB ಯಿಂದ ನೋಟಿಸ್​ ಪಡೆದಿರುವ ನಟ ಅಕುಲ್ ಬಾಲಾಜಿ ಒಡೆತನದ ರೆಸಾರ್ಟ್ ನಲ್ಲಿ ಪೇಜ್ 3 ಪಾರ್ಟಿ ನಡಿತಿತ್ತಾ ಎಂಬ ಅನುಮಾನ ಶುರುವಾಗಿದೆ.

ಅಕುಲ್ ಬಾಲಾಜಿ ಒಡೆತನದ ರೆಸಾರ್ಟ್ ದೊಡ್ಡಬಳ್ಳಾಪುರ ಬಳಿಯ ಲಘುಮೇನಹಳ್ಳಿ ಬಳಿ ಇದ್ದು, ಅಕುಲ್ ಬಾಲಾಜಿ ಸನ್ ಶೈನ್ ಬೈ ಜೆಡ್ ರೆಸಾರ್ಟ್ ಹೊಂದಿದ್ದಾರೆ. ಲಾಕ್ ಡೌನ್ ಸಮಯದಲ್ಲಿ ರೆಸಾರ್ಟ್​ನಲ್ಲಿ 20 ಮಂದಿ ಜೊತೆ ಪಾರ್ಟಿ ಮಾಡಿದರ ಬಗ್ಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್​ ಸ್ಟೇಷನ್​ನಲ್ಲಿ ಸ್ಥಳಿಯ ನಿವಾಸಿಯಾದ ಮಂಜುನಾಥ್ ದೂರು ನೀಡಿದ್ದರು.

ಇಡೀ ಜಗತ್ತು ಕೊರೊನಾದಿಂದ ತತ್ತರಿಸುತ್ತಿದ್ದಾಗ, ಅಕುಲ್ ‘ಬಾಲಾಜಿ ಲೋಕ’ ಮಾದಕ ಜಗತ್ತು ಅನಾವರಣಗೊಂಡಿತ್ತು. ಎಕ್ಸಾಕ್ಟ್​ಲಿ ಏಪ್ರಿಲ್ 20 ರಂದು.. ಅಕುಲ್ ಬಾಲಾಜಿ ರೆಸಾರ್ಟ್ ನಲ್ಲಿ ಪಾರ್ಟಿ ನಡೆಸಿದ್ದಾರೆ ಎಂದು ಲಘುಮೇನಹಳ್ಳಿ ನಿವಾಸಿ ಮಂಜುನಾಥ್ ಎಂಬುವವರು ದೂರು ನೀಡಿದ್ದರು. ಪ್ರಕರಣ ಸಂಬಂಧ ಎಫ್.ಐ.ಆರ್ ಕೂಡ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಯಲ್ಲಿ ದಾಖಲಾಗಿತ್ತು.

ನಟ ಅಕುಲ್ ಬಾಲಾಜಿ ಒಡೆತನದ ದೊಡ್ಡಬಳ್ಳಾಪುರ ಬಳಿಯ ರೆಸಾರ್ಟ್​ಗೆ ರಾಗಿಣಿ ಮತ್ತು ರವಿಶಂಕರ್ ಹಲವು ಬಾರಿ ಬಂದಿರುವುದಾಗಿ ಆರೋಪಿಗಳು ಸಿಸಿಬಿ ಅಧಿಕಾರಿಗಳ ಮುಂದೆ ಬಾಯ್ಬಿಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಸಿಬಿ ಅಧಿಕಾರಿಗಳು ನಟ ಅಕುಲ್ ಬಾಲಾಜಿಯನ್ನು ವಿಚಾರಣೆ ನಡೆಸಬಹುದು.

Published On - 9:50 am, Sat, 19 September 20

ಮುಂದಿನ ಚುನಾವಣೆಯಲ್ಲಿ 175 ಸೀಟು ಗೆಲ್ಲುತ್ತೇವೆ, ಬರೆದಿಟ್ಟುಕೊಳ್ಳಿ: ಅಶೋಕ
ಮುಂದಿನ ಚುನಾವಣೆಯಲ್ಲಿ 175 ಸೀಟು ಗೆಲ್ಲುತ್ತೇವೆ, ಬರೆದಿಟ್ಟುಕೊಳ್ಳಿ: ಅಶೋಕ
ಕೊಲ್ಕತ್ತಾದಲ್ಲಿ ಹೊಸ ಮೆಟ್ರೋ ಮಾರ್ಗಗಳಿಗೆ ಪ್ರಧಾನಿ ಮೋದಿ ಚಾಲನೆ
ಕೊಲ್ಕತ್ತಾದಲ್ಲಿ ಹೊಸ ಮೆಟ್ರೋ ಮಾರ್ಗಗಳಿಗೆ ಪ್ರಧಾನಿ ಮೋದಿ ಚಾಲನೆ
ಚುನಾವಣಾ ಅಯೋಗದ ವಿರುದ್ಧ ಅಭಿಯಾನ ನಡೆಸುತ್ತಿರುವ ರಾಹುಲ್ ಗಾಂಧಿ
ಚುನಾವಣಾ ಅಯೋಗದ ವಿರುದ್ಧ ಅಭಿಯಾನ ನಡೆಸುತ್ತಿರುವ ರಾಹುಲ್ ಗಾಂಧಿ
ನಿಮ್ಮನ್ನೂ ದೇವೇಗೌಡ್ರು ಉಚ್ಛಾಟಿಸಿದ್ರು: ಸಿದ್ದರಾಮಯ್ಯಗೆ ಯತ್ನಾಳ್ ಚಮಕ್
ನಿಮ್ಮನ್ನೂ ದೇವೇಗೌಡ್ರು ಉಚ್ಛಾಟಿಸಿದ್ರು: ಸಿದ್ದರಾಮಯ್ಯಗೆ ಯತ್ನಾಳ್ ಚಮಕ್
ಸುಜಾತ ಭಟ್ ಗೆ ಮಹೇಶ್ ತಿಮರೋಡಿ ಕೆಲದಿನ ಆಶ್ರಯ ನೀಡಿದ್ದರು: ಜಯಂತ್
ಸುಜಾತ ಭಟ್ ಗೆ ಮಹೇಶ್ ತಿಮರೋಡಿ ಕೆಲದಿನ ಆಶ್ರಯ ನೀಡಿದ್ದರು: ಜಯಂತ್
ರಸ್ತೆ ಬದಿಯಲ್ಲಿ ಕುಳಿತಿದ್ದ ವ್ಯಕ್ತಿ ಮೇಲೆ ಹತ್ತಿ ಎಳೆದುಕೊಂಡು ಹೋದ ಕಾರು!
ರಸ್ತೆ ಬದಿಯಲ್ಲಿ ಕುಳಿತಿದ್ದ ವ್ಯಕ್ತಿ ಮೇಲೆ ಹತ್ತಿ ಎಳೆದುಕೊಂಡು ಹೋದ ಕಾರು!
ಕೆಎಸ್​ಸಿಎಗೆ ಪರವಾನಗಿ ಇರದಿದ್ದರೆ ಡಿಸಿಎಂ ಹೋಗಿದ್ದು ಯಾಕೆ? ಅಶೋಕ
ಕೆಎಸ್​ಸಿಎಗೆ ಪರವಾನಗಿ ಇರದಿದ್ದರೆ ಡಿಸಿಎಂ ಹೋಗಿದ್ದು ಯಾಕೆ? ಅಶೋಕ
ನಿಯಮಗಳನ್ನು ಉಲ್ಲಂಘಿಸಿ ತಿಮರೋಡಿಯವರನ್ನು ಬಂಧಿಸಲಾಗಿದೆ: ಮಟ್ಟಣ್ಣನವರ್
ನಿಯಮಗಳನ್ನು ಉಲ್ಲಂಘಿಸಿ ತಿಮರೋಡಿಯವರನ್ನು ಬಂಧಿಸಲಾಗಿದೆ: ಮಟ್ಟಣ್ಣನವರ್
ವಿವಾದದಲ್ಲಿ ರಮೋಲಾ; ಸಿನಿಮಾದಲ್ಲಿ ನಟಿಸಿ ಪ್ರಮೋಷನ್​ಗೆ ಬರಲ್ಲ ಎಂದ ನಟಿ?
ವಿವಾದದಲ್ಲಿ ರಮೋಲಾ; ಸಿನಿಮಾದಲ್ಲಿ ನಟಿಸಿ ಪ್ರಮೋಷನ್​ಗೆ ಬರಲ್ಲ ಎಂದ ನಟಿ?
ಕಾಲ್ತುಳಿತ ಪ್ರಕರಣದಲ್ಲಿ ಸರ್ಕಾರವನ್ನು ಅಬೆಟರ್ ಅನ್ನೋದು ಸರಿಯಲ್ಲ: ಸಿಎಂ
ಕಾಲ್ತುಳಿತ ಪ್ರಕರಣದಲ್ಲಿ ಸರ್ಕಾರವನ್ನು ಅಬೆಟರ್ ಅನ್ನೋದು ಸರಿಯಲ್ಲ: ಸಿಎಂ