AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

DB ಪುರ: ಅಕುಲ್ ‘ಬಾಲಾಜಿ ಲೋಕ’ದಲ್ಲಿ ರಾಗಿಣಿ-ರವಿ ಪಾರ್ಟಿ ಮಾಡಿದ್ದು ಯಾವಾಗ ಗೊತ್ತಾ!?

ದೊಡ್ಡಬಳ್ಳಾಪುರ: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ CCB ಯಿಂದ ನೋಟಿಸ್​ ಪಡೆದಿರುವ ನಟ ಅಕುಲ್ ಬಾಲಾಜಿ ಒಡೆತನದ ರೆಸಾರ್ಟ್ ನಲ್ಲಿ ಪೇಜ್ 3 ಪಾರ್ಟಿ ನಡಿತಿತ್ತಾ ಎಂಬ ಅನುಮಾನ ಶುರುವಾಗಿದೆ. ಅಕುಲ್ ಬಾಲಾಜಿ ಒಡೆತನದ ರೆಸಾರ್ಟ್ ದೊಡ್ಡಬಳ್ಳಾಪುರ ಬಳಿಯ ಲಘುಮೇನಹಳ್ಳಿ ಬಳಿ ಇದ್ದು, ಅಕುಲ್ ಬಾಲಾಜಿ ಸನ್ ಶೈನ್ ಬೈ ಜೆಡ್ ರೆಸಾರ್ಟ್ ಹೊಂದಿದ್ದಾರೆ. ಲಾಕ್ ಡೌನ್ ಸಮಯದಲ್ಲಿ ರೆಸಾರ್ಟ್​ನಲ್ಲಿ 20 ಮಂದಿ ಜೊತೆ ಪಾರ್ಟಿ ಮಾಡಿದರ ಬಗ್ಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್​ ಸ್ಟೇಷನ್​ನಲ್ಲಿ […]

DB ಪುರ: ಅಕುಲ್ ‘ಬಾಲಾಜಿ ಲೋಕ’ದಲ್ಲಿ ರಾಗಿಣಿ-ರವಿ ಪಾರ್ಟಿ ಮಾಡಿದ್ದು ಯಾವಾಗ ಗೊತ್ತಾ!?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Sep 19, 2020 | 9:54 AM

Share

ದೊಡ್ಡಬಳ್ಳಾಪುರ: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ CCB ಯಿಂದ ನೋಟಿಸ್​ ಪಡೆದಿರುವ ನಟ ಅಕುಲ್ ಬಾಲಾಜಿ ಒಡೆತನದ ರೆಸಾರ್ಟ್ ನಲ್ಲಿ ಪೇಜ್ 3 ಪಾರ್ಟಿ ನಡಿತಿತ್ತಾ ಎಂಬ ಅನುಮಾನ ಶುರುವಾಗಿದೆ.

ಅಕುಲ್ ಬಾಲಾಜಿ ಒಡೆತನದ ರೆಸಾರ್ಟ್ ದೊಡ್ಡಬಳ್ಳಾಪುರ ಬಳಿಯ ಲಘುಮೇನಹಳ್ಳಿ ಬಳಿ ಇದ್ದು, ಅಕುಲ್ ಬಾಲಾಜಿ ಸನ್ ಶೈನ್ ಬೈ ಜೆಡ್ ರೆಸಾರ್ಟ್ ಹೊಂದಿದ್ದಾರೆ. ಲಾಕ್ ಡೌನ್ ಸಮಯದಲ್ಲಿ ರೆಸಾರ್ಟ್​ನಲ್ಲಿ 20 ಮಂದಿ ಜೊತೆ ಪಾರ್ಟಿ ಮಾಡಿದರ ಬಗ್ಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್​ ಸ್ಟೇಷನ್​ನಲ್ಲಿ ಸ್ಥಳಿಯ ನಿವಾಸಿಯಾದ ಮಂಜುನಾಥ್ ದೂರು ನೀಡಿದ್ದರು.

ಇಡೀ ಜಗತ್ತು ಕೊರೊನಾದಿಂದ ತತ್ತರಿಸುತ್ತಿದ್ದಾಗ, ಅಕುಲ್ ‘ಬಾಲಾಜಿ ಲೋಕ’ ಮಾದಕ ಜಗತ್ತು ಅನಾವರಣಗೊಂಡಿತ್ತು. ಎಕ್ಸಾಕ್ಟ್​ಲಿ ಏಪ್ರಿಲ್ 20 ರಂದು.. ಅಕುಲ್ ಬಾಲಾಜಿ ರೆಸಾರ್ಟ್ ನಲ್ಲಿ ಪಾರ್ಟಿ ನಡೆಸಿದ್ದಾರೆ ಎಂದು ಲಘುಮೇನಹಳ್ಳಿ ನಿವಾಸಿ ಮಂಜುನಾಥ್ ಎಂಬುವವರು ದೂರು ನೀಡಿದ್ದರು. ಪ್ರಕರಣ ಸಂಬಂಧ ಎಫ್.ಐ.ಆರ್ ಕೂಡ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಯಲ್ಲಿ ದಾಖಲಾಗಿತ್ತು.

ನಟ ಅಕುಲ್ ಬಾಲಾಜಿ ಒಡೆತನದ ದೊಡ್ಡಬಳ್ಳಾಪುರ ಬಳಿಯ ರೆಸಾರ್ಟ್​ಗೆ ರಾಗಿಣಿ ಮತ್ತು ರವಿಶಂಕರ್ ಹಲವು ಬಾರಿ ಬಂದಿರುವುದಾಗಿ ಆರೋಪಿಗಳು ಸಿಸಿಬಿ ಅಧಿಕಾರಿಗಳ ಮುಂದೆ ಬಾಯ್ಬಿಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಸಿಬಿ ಅಧಿಕಾರಿಗಳು ನಟ ಅಕುಲ್ ಬಾಲಾಜಿಯನ್ನು ವಿಚಾರಣೆ ನಡೆಸಬಹುದು.

Published On - 9:50 am, Sat, 19 September 20

Follow Us
ಖಗೋಳ ವಿಸ್ಮಯ: ಸೂರ್ಯನ ಸುತ್ತ ಕಾಣಿಸಿತು ಆಕರ್ಷಕ ಸ್ವರ್ಣ ಉಂಗುರ!
ಖಗೋಳ ವಿಸ್ಮಯ: ಸೂರ್ಯನ ಸುತ್ತ ಕಾಣಿಸಿತು ಆಕರ್ಷಕ ಸ್ವರ್ಣ ಉಂಗುರ!
ಬೆಂಗಳೂರು-ತುಮಕೂರು ರೈಲು ಪ್ರಯಾಣಿಕರಿಗೆ ಭರ್ಜರಿ ಕೊಡುಗೆ
ಬೆಂಗಳೂರು-ತುಮಕೂರು ರೈಲು ಪ್ರಯಾಣಿಕರಿಗೆ ಭರ್ಜರಿ ಕೊಡುಗೆ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್