AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

DB ಪುರ: ಅಕುಲ್ ‘ಬಾಲಾಜಿ ಲೋಕ’ದಲ್ಲಿ ರಾಗಿಣಿ-ರವಿ ಪಾರ್ಟಿ ಮಾಡಿದ್ದು ಯಾವಾಗ ಗೊತ್ತಾ!?

ದೊಡ್ಡಬಳ್ಳಾಪುರ: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ CCB ಯಿಂದ ನೋಟಿಸ್​ ಪಡೆದಿರುವ ನಟ ಅಕುಲ್ ಬಾಲಾಜಿ ಒಡೆತನದ ರೆಸಾರ್ಟ್ ನಲ್ಲಿ ಪೇಜ್ 3 ಪಾರ್ಟಿ ನಡಿತಿತ್ತಾ ಎಂಬ ಅನುಮಾನ ಶುರುವಾಗಿದೆ. ಅಕುಲ್ ಬಾಲಾಜಿ ಒಡೆತನದ ರೆಸಾರ್ಟ್ ದೊಡ್ಡಬಳ್ಳಾಪುರ ಬಳಿಯ ಲಘುಮೇನಹಳ್ಳಿ ಬಳಿ ಇದ್ದು, ಅಕುಲ್ ಬಾಲಾಜಿ ಸನ್ ಶೈನ್ ಬೈ ಜೆಡ್ ರೆಸಾರ್ಟ್ ಹೊಂದಿದ್ದಾರೆ. ಲಾಕ್ ಡೌನ್ ಸಮಯದಲ್ಲಿ ರೆಸಾರ್ಟ್​ನಲ್ಲಿ 20 ಮಂದಿ ಜೊತೆ ಪಾರ್ಟಿ ಮಾಡಿದರ ಬಗ್ಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್​ ಸ್ಟೇಷನ್​ನಲ್ಲಿ […]

DB ಪುರ: ಅಕುಲ್ ‘ಬಾಲಾಜಿ ಲೋಕ’ದಲ್ಲಿ ರಾಗಿಣಿ-ರವಿ ಪಾರ್ಟಿ ಮಾಡಿದ್ದು ಯಾವಾಗ ಗೊತ್ತಾ!?
ಸಾಧು ಶ್ರೀನಾಥ್​
|

Updated on:Sep 19, 2020 | 9:54 AM

Share

ದೊಡ್ಡಬಳ್ಳಾಪುರ: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ CCB ಯಿಂದ ನೋಟಿಸ್​ ಪಡೆದಿರುವ ನಟ ಅಕುಲ್ ಬಾಲಾಜಿ ಒಡೆತನದ ರೆಸಾರ್ಟ್ ನಲ್ಲಿ ಪೇಜ್ 3 ಪಾರ್ಟಿ ನಡಿತಿತ್ತಾ ಎಂಬ ಅನುಮಾನ ಶುರುವಾಗಿದೆ.

ಅಕುಲ್ ಬಾಲಾಜಿ ಒಡೆತನದ ರೆಸಾರ್ಟ್ ದೊಡ್ಡಬಳ್ಳಾಪುರ ಬಳಿಯ ಲಘುಮೇನಹಳ್ಳಿ ಬಳಿ ಇದ್ದು, ಅಕುಲ್ ಬಾಲಾಜಿ ಸನ್ ಶೈನ್ ಬೈ ಜೆಡ್ ರೆಸಾರ್ಟ್ ಹೊಂದಿದ್ದಾರೆ. ಲಾಕ್ ಡೌನ್ ಸಮಯದಲ್ಲಿ ರೆಸಾರ್ಟ್​ನಲ್ಲಿ 20 ಮಂದಿ ಜೊತೆ ಪಾರ್ಟಿ ಮಾಡಿದರ ಬಗ್ಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್​ ಸ್ಟೇಷನ್​ನಲ್ಲಿ ಸ್ಥಳಿಯ ನಿವಾಸಿಯಾದ ಮಂಜುನಾಥ್ ದೂರು ನೀಡಿದ್ದರು.

ಇಡೀ ಜಗತ್ತು ಕೊರೊನಾದಿಂದ ತತ್ತರಿಸುತ್ತಿದ್ದಾಗ, ಅಕುಲ್ ‘ಬಾಲಾಜಿ ಲೋಕ’ ಮಾದಕ ಜಗತ್ತು ಅನಾವರಣಗೊಂಡಿತ್ತು. ಎಕ್ಸಾಕ್ಟ್​ಲಿ ಏಪ್ರಿಲ್ 20 ರಂದು.. ಅಕುಲ್ ಬಾಲಾಜಿ ರೆಸಾರ್ಟ್ ನಲ್ಲಿ ಪಾರ್ಟಿ ನಡೆಸಿದ್ದಾರೆ ಎಂದು ಲಘುಮೇನಹಳ್ಳಿ ನಿವಾಸಿ ಮಂಜುನಾಥ್ ಎಂಬುವವರು ದೂರು ನೀಡಿದ್ದರು. ಪ್ರಕರಣ ಸಂಬಂಧ ಎಫ್.ಐ.ಆರ್ ಕೂಡ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಯಲ್ಲಿ ದಾಖಲಾಗಿತ್ತು.

ನಟ ಅಕುಲ್ ಬಾಲಾಜಿ ಒಡೆತನದ ದೊಡ್ಡಬಳ್ಳಾಪುರ ಬಳಿಯ ರೆಸಾರ್ಟ್​ಗೆ ರಾಗಿಣಿ ಮತ್ತು ರವಿಶಂಕರ್ ಹಲವು ಬಾರಿ ಬಂದಿರುವುದಾಗಿ ಆರೋಪಿಗಳು ಸಿಸಿಬಿ ಅಧಿಕಾರಿಗಳ ಮುಂದೆ ಬಾಯ್ಬಿಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಸಿಬಿ ಅಧಿಕಾರಿಗಳು ನಟ ಅಕುಲ್ ಬಾಲಾಜಿಯನ್ನು ವಿಚಾರಣೆ ನಡೆಸಬಹುದು.

Published On - 9:50 am, Sat, 19 September 20

Follow Us
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ