AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

DB ಪುರ: ಅಕುಲ್ ‘ಬಾಲಾಜಿ ಲೋಕ’ದಲ್ಲಿ ರಾಗಿಣಿ-ರವಿ ಪಾರ್ಟಿ ಮಾಡಿದ್ದು ಯಾವಾಗ ಗೊತ್ತಾ!?

ದೊಡ್ಡಬಳ್ಳಾಪುರ: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ CCB ಯಿಂದ ನೋಟಿಸ್​ ಪಡೆದಿರುವ ನಟ ಅಕುಲ್ ಬಾಲಾಜಿ ಒಡೆತನದ ರೆಸಾರ್ಟ್ ನಲ್ಲಿ ಪೇಜ್ 3 ಪಾರ್ಟಿ ನಡಿತಿತ್ತಾ ಎಂಬ ಅನುಮಾನ ಶುರುವಾಗಿದೆ. ಅಕುಲ್ ಬಾಲಾಜಿ ಒಡೆತನದ ರೆಸಾರ್ಟ್ ದೊಡ್ಡಬಳ್ಳಾಪುರ ಬಳಿಯ ಲಘುಮೇನಹಳ್ಳಿ ಬಳಿ ಇದ್ದು, ಅಕುಲ್ ಬಾಲಾಜಿ ಸನ್ ಶೈನ್ ಬೈ ಜೆಡ್ ರೆಸಾರ್ಟ್ ಹೊಂದಿದ್ದಾರೆ. ಲಾಕ್ ಡೌನ್ ಸಮಯದಲ್ಲಿ ರೆಸಾರ್ಟ್​ನಲ್ಲಿ 20 ಮಂದಿ ಜೊತೆ ಪಾರ್ಟಿ ಮಾಡಿದರ ಬಗ್ಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್​ ಸ್ಟೇಷನ್​ನಲ್ಲಿ […]

DB ಪುರ: ಅಕುಲ್ ‘ಬಾಲಾಜಿ ಲೋಕ’ದಲ್ಲಿ ರಾಗಿಣಿ-ರವಿ ಪಾರ್ಟಿ ಮಾಡಿದ್ದು ಯಾವಾಗ ಗೊತ್ತಾ!?
ಸಾಧು ಶ್ರೀನಾಥ್​
|

Updated on:Sep 19, 2020 | 9:54 AM

Share

ದೊಡ್ಡಬಳ್ಳಾಪುರ: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ CCB ಯಿಂದ ನೋಟಿಸ್​ ಪಡೆದಿರುವ ನಟ ಅಕುಲ್ ಬಾಲಾಜಿ ಒಡೆತನದ ರೆಸಾರ್ಟ್ ನಲ್ಲಿ ಪೇಜ್ 3 ಪಾರ್ಟಿ ನಡಿತಿತ್ತಾ ಎಂಬ ಅನುಮಾನ ಶುರುವಾಗಿದೆ.

ಅಕುಲ್ ಬಾಲಾಜಿ ಒಡೆತನದ ರೆಸಾರ್ಟ್ ದೊಡ್ಡಬಳ್ಳಾಪುರ ಬಳಿಯ ಲಘುಮೇನಹಳ್ಳಿ ಬಳಿ ಇದ್ದು, ಅಕುಲ್ ಬಾಲಾಜಿ ಸನ್ ಶೈನ್ ಬೈ ಜೆಡ್ ರೆಸಾರ್ಟ್ ಹೊಂದಿದ್ದಾರೆ. ಲಾಕ್ ಡೌನ್ ಸಮಯದಲ್ಲಿ ರೆಸಾರ್ಟ್​ನಲ್ಲಿ 20 ಮಂದಿ ಜೊತೆ ಪಾರ್ಟಿ ಮಾಡಿದರ ಬಗ್ಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್​ ಸ್ಟೇಷನ್​ನಲ್ಲಿ ಸ್ಥಳಿಯ ನಿವಾಸಿಯಾದ ಮಂಜುನಾಥ್ ದೂರು ನೀಡಿದ್ದರು.

ಇಡೀ ಜಗತ್ತು ಕೊರೊನಾದಿಂದ ತತ್ತರಿಸುತ್ತಿದ್ದಾಗ, ಅಕುಲ್ ‘ಬಾಲಾಜಿ ಲೋಕ’ ಮಾದಕ ಜಗತ್ತು ಅನಾವರಣಗೊಂಡಿತ್ತು. ಎಕ್ಸಾಕ್ಟ್​ಲಿ ಏಪ್ರಿಲ್ 20 ರಂದು.. ಅಕುಲ್ ಬಾಲಾಜಿ ರೆಸಾರ್ಟ್ ನಲ್ಲಿ ಪಾರ್ಟಿ ನಡೆಸಿದ್ದಾರೆ ಎಂದು ಲಘುಮೇನಹಳ್ಳಿ ನಿವಾಸಿ ಮಂಜುನಾಥ್ ಎಂಬುವವರು ದೂರು ನೀಡಿದ್ದರು. ಪ್ರಕರಣ ಸಂಬಂಧ ಎಫ್.ಐ.ಆರ್ ಕೂಡ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಯಲ್ಲಿ ದಾಖಲಾಗಿತ್ತು.

ನಟ ಅಕುಲ್ ಬಾಲಾಜಿ ಒಡೆತನದ ದೊಡ್ಡಬಳ್ಳಾಪುರ ಬಳಿಯ ರೆಸಾರ್ಟ್​ಗೆ ರಾಗಿಣಿ ಮತ್ತು ರವಿಶಂಕರ್ ಹಲವು ಬಾರಿ ಬಂದಿರುವುದಾಗಿ ಆರೋಪಿಗಳು ಸಿಸಿಬಿ ಅಧಿಕಾರಿಗಳ ಮುಂದೆ ಬಾಯ್ಬಿಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಸಿಬಿ ಅಧಿಕಾರಿಗಳು ನಟ ಅಕುಲ್ ಬಾಲಾಜಿಯನ್ನು ವಿಚಾರಣೆ ನಡೆಸಬಹುದು.

Published On - 9:50 am, Sat, 19 September 20

ಮೋದಿ ಉದ್ಘಾಟಿಸಿದ ತೂತುಕುಡಿ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ವೈಭವ ನೋಡಿ!
ಮೋದಿ ಉದ್ಘಾಟಿಸಿದ ತೂತುಕುಡಿ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ವೈಭವ ನೋಡಿ!
ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ಟ್ರಕ್ ಪಲ್ಟಿ, ಓರ್ವ ಸಾವು
ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ಟ್ರಕ್ ಪಲ್ಟಿ, ಓರ್ವ ಸಾವು
ಬಸನಗೌಡ ಯತ್ನಾಳ್ ಹೇಳಿದಕ್ಕೆಲ್ಲ ನಾನು ಪ್ರತಿಕ್ರಿಯಿಸಲ್ಲ: ಎಂಬಿ ಪಾಟೀಲ್
ಬಸನಗೌಡ ಯತ್ನಾಳ್ ಹೇಳಿದಕ್ಕೆಲ್ಲ ನಾನು ಪ್ರತಿಕ್ರಿಯಿಸಲ್ಲ: ಎಂಬಿ ಪಾಟೀಲ್
ಅಭಿಮಾನಿಗಳನ್ನು ಶಾಂತಗೊಳಿಸಲು ಶಿವಲಿಂಗೇಗೌಡರಿಂದ ಹರಸಾಹಸ
ಅಭಿಮಾನಿಗಳನ್ನು ಶಾಂತಗೊಳಿಸಲು ಶಿವಲಿಂಗೇಗೌಡರಿಂದ ಹರಸಾಹಸ
ಡಿಸಿಎಂ ಹೇಳಿದ್ದನ್ನು ಗಂಭೀರ ಮುಖಮುದ್ರೆಯೊಂದಿಗೆ ಕೇಳಿಸಿಕೊಂಡ ಸಿಎಂ
ಡಿಸಿಎಂ ಹೇಳಿದ್ದನ್ನು ಗಂಭೀರ ಮುಖಮುದ್ರೆಯೊಂದಿಗೆ ಕೇಳಿಸಿಕೊಂಡ ಸಿಎಂ
ಮುಂದಿನ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ಗೆ ಜೈ: ಮತ್ತೆ ಮೊಳಗಿತು ಘೋಷಣೆ
ಮುಂದಿನ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ಗೆ ಜೈ: ಮತ್ತೆ ಮೊಳಗಿತು ಘೋಷಣೆ
ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿರುವುದು ಸತ್ಯ: ಸತೀಶ್ ಜಾರಕಿಹೊಳಿ
ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿರುವುದು ಸತ್ಯ: ಸತೀಶ್ ಜಾರಕಿಹೊಳಿ
ಮಾಲ್ಡೀವ್ಸ್​ನ​ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ
ಮಾಲ್ಡೀವ್ಸ್​ನ​ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ
‘ಸು ಫ್ರಮ್ ಸೋ’ ಅರ್ಥ ಏನು? ಕತೆಯ ಒಳಗುಟ್ಟಗಳೇನು?
‘ಸು ಫ್ರಮ್ ಸೋ’ ಅರ್ಥ ಏನು? ಕತೆಯ ಒಳಗುಟ್ಟಗಳೇನು?
ಮಂತ್ರಿಯಾಗುವ ಆಸೆಯನ್ನು ಪದೇಪದೆ ಹೇಳಿಕೊಳ್ಳುತ್ತಿರುವ ಅರಸೀಕೆರೆ ಶಾಸಕ
ಮಂತ್ರಿಯಾಗುವ ಆಸೆಯನ್ನು ಪದೇಪದೆ ಹೇಳಿಕೊಳ್ಳುತ್ತಿರುವ ಅರಸೀಕೆರೆ ಶಾಸಕ