AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

DB ಪುರ: ಅಕುಲ್ ‘ಬಾಲಾಜಿ ಲೋಕ’ದಲ್ಲಿ ರಾಗಿಣಿ-ರವಿ ಪಾರ್ಟಿ ಮಾಡಿದ್ದು ಯಾವಾಗ ಗೊತ್ತಾ!?

ದೊಡ್ಡಬಳ್ಳಾಪುರ: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ CCB ಯಿಂದ ನೋಟಿಸ್​ ಪಡೆದಿರುವ ನಟ ಅಕುಲ್ ಬಾಲಾಜಿ ಒಡೆತನದ ರೆಸಾರ್ಟ್ ನಲ್ಲಿ ಪೇಜ್ 3 ಪಾರ್ಟಿ ನಡಿತಿತ್ತಾ ಎಂಬ ಅನುಮಾನ ಶುರುವಾಗಿದೆ. ಅಕುಲ್ ಬಾಲಾಜಿ ಒಡೆತನದ ರೆಸಾರ್ಟ್ ದೊಡ್ಡಬಳ್ಳಾಪುರ ಬಳಿಯ ಲಘುಮೇನಹಳ್ಳಿ ಬಳಿ ಇದ್ದು, ಅಕುಲ್ ಬಾಲಾಜಿ ಸನ್ ಶೈನ್ ಬೈ ಜೆಡ್ ರೆಸಾರ್ಟ್ ಹೊಂದಿದ್ದಾರೆ. ಲಾಕ್ ಡೌನ್ ಸಮಯದಲ್ಲಿ ರೆಸಾರ್ಟ್​ನಲ್ಲಿ 20 ಮಂದಿ ಜೊತೆ ಪಾರ್ಟಿ ಮಾಡಿದರ ಬಗ್ಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್​ ಸ್ಟೇಷನ್​ನಲ್ಲಿ […]

DB ಪುರ: ಅಕುಲ್ ‘ಬಾಲಾಜಿ ಲೋಕ’ದಲ್ಲಿ ರಾಗಿಣಿ-ರವಿ ಪಾರ್ಟಿ ಮಾಡಿದ್ದು ಯಾವಾಗ ಗೊತ್ತಾ!?
ಸಾಧು ಶ್ರೀನಾಥ್​
|

Updated on:Sep 19, 2020 | 9:54 AM

Share

ದೊಡ್ಡಬಳ್ಳಾಪುರ: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ CCB ಯಿಂದ ನೋಟಿಸ್​ ಪಡೆದಿರುವ ನಟ ಅಕುಲ್ ಬಾಲಾಜಿ ಒಡೆತನದ ರೆಸಾರ್ಟ್ ನಲ್ಲಿ ಪೇಜ್ 3 ಪಾರ್ಟಿ ನಡಿತಿತ್ತಾ ಎಂಬ ಅನುಮಾನ ಶುರುವಾಗಿದೆ.

ಅಕುಲ್ ಬಾಲಾಜಿ ಒಡೆತನದ ರೆಸಾರ್ಟ್ ದೊಡ್ಡಬಳ್ಳಾಪುರ ಬಳಿಯ ಲಘುಮೇನಹಳ್ಳಿ ಬಳಿ ಇದ್ದು, ಅಕುಲ್ ಬಾಲಾಜಿ ಸನ್ ಶೈನ್ ಬೈ ಜೆಡ್ ರೆಸಾರ್ಟ್ ಹೊಂದಿದ್ದಾರೆ. ಲಾಕ್ ಡೌನ್ ಸಮಯದಲ್ಲಿ ರೆಸಾರ್ಟ್​ನಲ್ಲಿ 20 ಮಂದಿ ಜೊತೆ ಪಾರ್ಟಿ ಮಾಡಿದರ ಬಗ್ಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್​ ಸ್ಟೇಷನ್​ನಲ್ಲಿ ಸ್ಥಳಿಯ ನಿವಾಸಿಯಾದ ಮಂಜುನಾಥ್ ದೂರು ನೀಡಿದ್ದರು.

ಇಡೀ ಜಗತ್ತು ಕೊರೊನಾದಿಂದ ತತ್ತರಿಸುತ್ತಿದ್ದಾಗ, ಅಕುಲ್ ‘ಬಾಲಾಜಿ ಲೋಕ’ ಮಾದಕ ಜಗತ್ತು ಅನಾವರಣಗೊಂಡಿತ್ತು. ಎಕ್ಸಾಕ್ಟ್​ಲಿ ಏಪ್ರಿಲ್ 20 ರಂದು.. ಅಕುಲ್ ಬಾಲಾಜಿ ರೆಸಾರ್ಟ್ ನಲ್ಲಿ ಪಾರ್ಟಿ ನಡೆಸಿದ್ದಾರೆ ಎಂದು ಲಘುಮೇನಹಳ್ಳಿ ನಿವಾಸಿ ಮಂಜುನಾಥ್ ಎಂಬುವವರು ದೂರು ನೀಡಿದ್ದರು. ಪ್ರಕರಣ ಸಂಬಂಧ ಎಫ್.ಐ.ಆರ್ ಕೂಡ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಯಲ್ಲಿ ದಾಖಲಾಗಿತ್ತು.

ನಟ ಅಕುಲ್ ಬಾಲಾಜಿ ಒಡೆತನದ ದೊಡ್ಡಬಳ್ಳಾಪುರ ಬಳಿಯ ರೆಸಾರ್ಟ್​ಗೆ ರಾಗಿಣಿ ಮತ್ತು ರವಿಶಂಕರ್ ಹಲವು ಬಾರಿ ಬಂದಿರುವುದಾಗಿ ಆರೋಪಿಗಳು ಸಿಸಿಬಿ ಅಧಿಕಾರಿಗಳ ಮುಂದೆ ಬಾಯ್ಬಿಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಸಿಬಿ ಅಧಿಕಾರಿಗಳು ನಟ ಅಕುಲ್ ಬಾಲಾಜಿಯನ್ನು ವಿಚಾರಣೆ ನಡೆಸಬಹುದು.

Published On - 9:50 am, Sat, 19 September 20

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ