AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

DB ಪುರ: ಅಕುಲ್ ‘ಬಾಲಾಜಿ ಲೋಕ’ದಲ್ಲಿ ರಾಗಿಣಿ-ರವಿ ಪಾರ್ಟಿ ಮಾಡಿದ್ದು ಯಾವಾಗ ಗೊತ್ತಾ!?

ದೊಡ್ಡಬಳ್ಳಾಪುರ: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ CCB ಯಿಂದ ನೋಟಿಸ್​ ಪಡೆದಿರುವ ನಟ ಅಕುಲ್ ಬಾಲಾಜಿ ಒಡೆತನದ ರೆಸಾರ್ಟ್ ನಲ್ಲಿ ಪೇಜ್ 3 ಪಾರ್ಟಿ ನಡಿತಿತ್ತಾ ಎಂಬ ಅನುಮಾನ ಶುರುವಾಗಿದೆ. ಅಕುಲ್ ಬಾಲಾಜಿ ಒಡೆತನದ ರೆಸಾರ್ಟ್ ದೊಡ್ಡಬಳ್ಳಾಪುರ ಬಳಿಯ ಲಘುಮೇನಹಳ್ಳಿ ಬಳಿ ಇದ್ದು, ಅಕುಲ್ ಬಾಲಾಜಿ ಸನ್ ಶೈನ್ ಬೈ ಜೆಡ್ ರೆಸಾರ್ಟ್ ಹೊಂದಿದ್ದಾರೆ. ಲಾಕ್ ಡೌನ್ ಸಮಯದಲ್ಲಿ ರೆಸಾರ್ಟ್​ನಲ್ಲಿ 20 ಮಂದಿ ಜೊತೆ ಪಾರ್ಟಿ ಮಾಡಿದರ ಬಗ್ಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್​ ಸ್ಟೇಷನ್​ನಲ್ಲಿ […]

DB ಪುರ: ಅಕುಲ್ ‘ಬಾಲಾಜಿ ಲೋಕ’ದಲ್ಲಿ ರಾಗಿಣಿ-ರವಿ ಪಾರ್ಟಿ ಮಾಡಿದ್ದು ಯಾವಾಗ ಗೊತ್ತಾ!?
ಸಾಧು ಶ್ರೀನಾಥ್​
|

Updated on:Sep 19, 2020 | 9:54 AM

Share

ದೊಡ್ಡಬಳ್ಳಾಪುರ: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ CCB ಯಿಂದ ನೋಟಿಸ್​ ಪಡೆದಿರುವ ನಟ ಅಕುಲ್ ಬಾಲಾಜಿ ಒಡೆತನದ ರೆಸಾರ್ಟ್ ನಲ್ಲಿ ಪೇಜ್ 3 ಪಾರ್ಟಿ ನಡಿತಿತ್ತಾ ಎಂಬ ಅನುಮಾನ ಶುರುವಾಗಿದೆ.

ಅಕುಲ್ ಬಾಲಾಜಿ ಒಡೆತನದ ರೆಸಾರ್ಟ್ ದೊಡ್ಡಬಳ್ಳಾಪುರ ಬಳಿಯ ಲಘುಮೇನಹಳ್ಳಿ ಬಳಿ ಇದ್ದು, ಅಕುಲ್ ಬಾಲಾಜಿ ಸನ್ ಶೈನ್ ಬೈ ಜೆಡ್ ರೆಸಾರ್ಟ್ ಹೊಂದಿದ್ದಾರೆ. ಲಾಕ್ ಡೌನ್ ಸಮಯದಲ್ಲಿ ರೆಸಾರ್ಟ್​ನಲ್ಲಿ 20 ಮಂದಿ ಜೊತೆ ಪಾರ್ಟಿ ಮಾಡಿದರ ಬಗ್ಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್​ ಸ್ಟೇಷನ್​ನಲ್ಲಿ ಸ್ಥಳಿಯ ನಿವಾಸಿಯಾದ ಮಂಜುನಾಥ್ ದೂರು ನೀಡಿದ್ದರು.

ಇಡೀ ಜಗತ್ತು ಕೊರೊನಾದಿಂದ ತತ್ತರಿಸುತ್ತಿದ್ದಾಗ, ಅಕುಲ್ ‘ಬಾಲಾಜಿ ಲೋಕ’ ಮಾದಕ ಜಗತ್ತು ಅನಾವರಣಗೊಂಡಿತ್ತು. ಎಕ್ಸಾಕ್ಟ್​ಲಿ ಏಪ್ರಿಲ್ 20 ರಂದು.. ಅಕುಲ್ ಬಾಲಾಜಿ ರೆಸಾರ್ಟ್ ನಲ್ಲಿ ಪಾರ್ಟಿ ನಡೆಸಿದ್ದಾರೆ ಎಂದು ಲಘುಮೇನಹಳ್ಳಿ ನಿವಾಸಿ ಮಂಜುನಾಥ್ ಎಂಬುವವರು ದೂರು ನೀಡಿದ್ದರು. ಪ್ರಕರಣ ಸಂಬಂಧ ಎಫ್.ಐ.ಆರ್ ಕೂಡ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಯಲ್ಲಿ ದಾಖಲಾಗಿತ್ತು.

ನಟ ಅಕುಲ್ ಬಾಲಾಜಿ ಒಡೆತನದ ದೊಡ್ಡಬಳ್ಳಾಪುರ ಬಳಿಯ ರೆಸಾರ್ಟ್​ಗೆ ರಾಗಿಣಿ ಮತ್ತು ರವಿಶಂಕರ್ ಹಲವು ಬಾರಿ ಬಂದಿರುವುದಾಗಿ ಆರೋಪಿಗಳು ಸಿಸಿಬಿ ಅಧಿಕಾರಿಗಳ ಮುಂದೆ ಬಾಯ್ಬಿಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಸಿಬಿ ಅಧಿಕಾರಿಗಳು ನಟ ಅಕುಲ್ ಬಾಲಾಜಿಯನ್ನು ವಿಚಾರಣೆ ನಡೆಸಬಹುದು.

Published On - 9:50 am, Sat, 19 September 20

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ