AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಾಂತ್ವನ’ ಕೇಂದ್ರದಲ್ಲಿ ತಬ್ಬಿಕೊಂಡು ಪರಸ್ಪರ ಬೀಳ್ಕೊಟ್ಟ ನಟಿಮಣಿಯರು

[lazy-load-videos-and-sticky-control id=”XD4sSgPzHsY”] ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಲಯವು ನಟಿ ರಾಗಿಣಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಜೊತೆಗೆ, ನಟಿ ಸಂಜನಾಳನ್ನು ಸಿಸಿಬಿ ಕಸ್ಟಡಿಗೆ ನೀಡಿದೆ. ಈ ಹಿನ್ನೆಲೆಯಲ್ಲಿ ನಟಿಮಣಿಯರಿಬ್ಬರೂ ಕೋರ್ಟ್​ ತೀರ್ಪಿನ ಬಳಿಕ FSLನಿಂದ ತೆರಳುವುದಕ್ಕೂ ಮುನ್ನ ಪರಸ್ಪರ ಅಪ್ಪಿಕೊಂಡು ಬೀಳ್ಕೊಟ್ಟಿದ್ದಾರೆ. ಒಂದೇ ಗೂಡಿನ ಹಕ್ಕಿಗಳಿಗೆ ಈಗ ವಿರಹ ವೇದನೆ ಕಾಡುತ್ತಿದ್ದು, ಬಂಧನಕ್ಕೊಳಗಾದ ಮೊದ ಮೊದಲು ಅಸಮಾಧಾನದಲ್ಲಿದ್ದ ನಟಿಯರು ಮಹಿಳಾ ಸಾಂತ್ವಾನ ಕೇಂದ್ರದಲ್ಲಿ ದಿನಕಳೆದಂತೆ ಒಬ್ಬರಿಗೊಬ್ಬರು ಸ್ಪಂದಿಸುತ್ತಾ ಸ್ನೇಹಿತರಾಗಿದ್ದರು. ಸದ್ಯ ರಾಗಿಣಿಯನ್ನು ಜೈಲಿಗೆ […]

'ಸಾಂತ್ವನ' ಕೇಂದ್ರದಲ್ಲಿ ತಬ್ಬಿಕೊಂಡು ಪರಸ್ಪರ ಬೀಳ್ಕೊಟ್ಟ ನಟಿಮಣಿಯರು
ಸಾಧು ಶ್ರೀನಾಥ್​
|

Updated on:Sep 14, 2020 | 7:11 PM

Share

[lazy-load-videos-and-sticky-control id=”XD4sSgPzHsY”]

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಲಯವು ನಟಿ ರಾಗಿಣಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಜೊತೆಗೆ, ನಟಿ ಸಂಜನಾಳನ್ನು ಸಿಸಿಬಿ ಕಸ್ಟಡಿಗೆ ನೀಡಿದೆ. ಈ ಹಿನ್ನೆಲೆಯಲ್ಲಿ ನಟಿಮಣಿಯರಿಬ್ಬರೂ ಕೋರ್ಟ್​ ತೀರ್ಪಿನ ಬಳಿಕ FSLನಿಂದ ತೆರಳುವುದಕ್ಕೂ ಮುನ್ನ ಪರಸ್ಪರ ಅಪ್ಪಿಕೊಂಡು ಬೀಳ್ಕೊಟ್ಟಿದ್ದಾರೆ.

ಒಂದೇ ಗೂಡಿನ ಹಕ್ಕಿಗಳಿಗೆ ಈಗ ವಿರಹ ವೇದನೆ ಕಾಡುತ್ತಿದ್ದು, ಬಂಧನಕ್ಕೊಳಗಾದ ಮೊದ ಮೊದಲು ಅಸಮಾಧಾನದಲ್ಲಿದ್ದ ನಟಿಯರು ಮಹಿಳಾ ಸಾಂತ್ವಾನ ಕೇಂದ್ರದಲ್ಲಿ ದಿನಕಳೆದಂತೆ ಒಬ್ಬರಿಗೊಬ್ಬರು ಸ್ಪಂದಿಸುತ್ತಾ ಸ್ನೇಹಿತರಾಗಿದ್ದರು.

ಸದ್ಯ ರಾಗಿಣಿಯನ್ನು ಜೈಲಿಗೆ ಕಳುಹಿಸಲಾಗಿದ್ದು, ಸಂಜನಾಳನ್ನು ಕಸ್ಟಡಿಗೆ ನೀಡಲಾಗಿದೆ. ಹೀಗಾಗಿ, ರಾಗಿಣಿ ಮತ್ತು ಸಂಜನಾ ಒಬ್ಬರನ್ನೊಬ್ಬರು ಬಿಟ್ಟುಹೋಗುವಾಗ ಬೇಸರ ವ್ಯಕ್ತಪಡಿಸ್ತಿದ್ದಾರೆ.

ಬಣ್ಣದ ಲೋಕದ ಬೆಡಗಿಯರ ಬದುಕು ಈಗ ಜೈಲುಪಾಲಾಗಿದ್ದು, ರೀಲಲ್ಲಿ ಪೊಲೀಸ್..ರಿಯಲ್ ಲೈಫ್​ನಲ್ಲಿ ಖೈದಿ ಎಂಬಂತೆ ಆಗಿದೆ ರಾಗಿಣಿಯ ಸದ್ಯದ ಪರಿಸ್ಥಿತಿ. ರಾಗಿಣಿ ಐಪಿಎಸ್ ಸಿನಿಮಾದಲ್ಲಿ ರಾಗಿಣಿ ಪೊಲೀಸ್ ಆಫಿಸರ್ ಆಗಿ ನಟಿಸಿದ್ದರು. ಆದರೆ ಈಗ ಆಪರಾಧಿ ಸ್ಥಾನದಲ್ಲಿ ನಿಂತು ಜೈಲು ಸೇರಲಿದ್ದಾರೆ.

Published On - 6:28 pm, Mon, 14 September 20

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು