AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಾಂತ್ವನ’ ಕೇಂದ್ರದಲ್ಲಿ ತಬ್ಬಿಕೊಂಡು ಪರಸ್ಪರ ಬೀಳ್ಕೊಟ್ಟ ನಟಿಮಣಿಯರು

[lazy-load-videos-and-sticky-control id=”XD4sSgPzHsY”] ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಲಯವು ನಟಿ ರಾಗಿಣಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಜೊತೆಗೆ, ನಟಿ ಸಂಜನಾಳನ್ನು ಸಿಸಿಬಿ ಕಸ್ಟಡಿಗೆ ನೀಡಿದೆ. ಈ ಹಿನ್ನೆಲೆಯಲ್ಲಿ ನಟಿಮಣಿಯರಿಬ್ಬರೂ ಕೋರ್ಟ್​ ತೀರ್ಪಿನ ಬಳಿಕ FSLನಿಂದ ತೆರಳುವುದಕ್ಕೂ ಮುನ್ನ ಪರಸ್ಪರ ಅಪ್ಪಿಕೊಂಡು ಬೀಳ್ಕೊಟ್ಟಿದ್ದಾರೆ. ಒಂದೇ ಗೂಡಿನ ಹಕ್ಕಿಗಳಿಗೆ ಈಗ ವಿರಹ ವೇದನೆ ಕಾಡುತ್ತಿದ್ದು, ಬಂಧನಕ್ಕೊಳಗಾದ ಮೊದ ಮೊದಲು ಅಸಮಾಧಾನದಲ್ಲಿದ್ದ ನಟಿಯರು ಮಹಿಳಾ ಸಾಂತ್ವಾನ ಕೇಂದ್ರದಲ್ಲಿ ದಿನಕಳೆದಂತೆ ಒಬ್ಬರಿಗೊಬ್ಬರು ಸ್ಪಂದಿಸುತ್ತಾ ಸ್ನೇಹಿತರಾಗಿದ್ದರು. ಸದ್ಯ ರಾಗಿಣಿಯನ್ನು ಜೈಲಿಗೆ […]

'ಸಾಂತ್ವನ' ಕೇಂದ್ರದಲ್ಲಿ ತಬ್ಬಿಕೊಂಡು ಪರಸ್ಪರ ಬೀಳ್ಕೊಟ್ಟ ನಟಿಮಣಿಯರು
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Sep 14, 2020 | 7:11 PM

Share

[lazy-load-videos-and-sticky-control id=”XD4sSgPzHsY”]

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಲಯವು ನಟಿ ರಾಗಿಣಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಜೊತೆಗೆ, ನಟಿ ಸಂಜನಾಳನ್ನು ಸಿಸಿಬಿ ಕಸ್ಟಡಿಗೆ ನೀಡಿದೆ. ಈ ಹಿನ್ನೆಲೆಯಲ್ಲಿ ನಟಿಮಣಿಯರಿಬ್ಬರೂ ಕೋರ್ಟ್​ ತೀರ್ಪಿನ ಬಳಿಕ FSLನಿಂದ ತೆರಳುವುದಕ್ಕೂ ಮುನ್ನ ಪರಸ್ಪರ ಅಪ್ಪಿಕೊಂಡು ಬೀಳ್ಕೊಟ್ಟಿದ್ದಾರೆ.

ಒಂದೇ ಗೂಡಿನ ಹಕ್ಕಿಗಳಿಗೆ ಈಗ ವಿರಹ ವೇದನೆ ಕಾಡುತ್ತಿದ್ದು, ಬಂಧನಕ್ಕೊಳಗಾದ ಮೊದ ಮೊದಲು ಅಸಮಾಧಾನದಲ್ಲಿದ್ದ ನಟಿಯರು ಮಹಿಳಾ ಸಾಂತ್ವಾನ ಕೇಂದ್ರದಲ್ಲಿ ದಿನಕಳೆದಂತೆ ಒಬ್ಬರಿಗೊಬ್ಬರು ಸ್ಪಂದಿಸುತ್ತಾ ಸ್ನೇಹಿತರಾಗಿದ್ದರು.

ಸದ್ಯ ರಾಗಿಣಿಯನ್ನು ಜೈಲಿಗೆ ಕಳುಹಿಸಲಾಗಿದ್ದು, ಸಂಜನಾಳನ್ನು ಕಸ್ಟಡಿಗೆ ನೀಡಲಾಗಿದೆ. ಹೀಗಾಗಿ, ರಾಗಿಣಿ ಮತ್ತು ಸಂಜನಾ ಒಬ್ಬರನ್ನೊಬ್ಬರು ಬಿಟ್ಟುಹೋಗುವಾಗ ಬೇಸರ ವ್ಯಕ್ತಪಡಿಸ್ತಿದ್ದಾರೆ.

ಬಣ್ಣದ ಲೋಕದ ಬೆಡಗಿಯರ ಬದುಕು ಈಗ ಜೈಲುಪಾಲಾಗಿದ್ದು, ರೀಲಲ್ಲಿ ಪೊಲೀಸ್..ರಿಯಲ್ ಲೈಫ್​ನಲ್ಲಿ ಖೈದಿ ಎಂಬಂತೆ ಆಗಿದೆ ರಾಗಿಣಿಯ ಸದ್ಯದ ಪರಿಸ್ಥಿತಿ. ರಾಗಿಣಿ ಐಪಿಎಸ್ ಸಿನಿಮಾದಲ್ಲಿ ರಾಗಿಣಿ ಪೊಲೀಸ್ ಆಫಿಸರ್ ಆಗಿ ನಟಿಸಿದ್ದರು. ಆದರೆ ಈಗ ಆಪರಾಧಿ ಸ್ಥಾನದಲ್ಲಿ ನಿಂತು ಜೈಲು ಸೇರಲಿದ್ದಾರೆ.

Published On - 6:28 pm, Mon, 14 September 20

Follow Us
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಟ್ರಾಲಿ ಬ್ಯಾಗ್​ನಲ್ಲಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳು ವಶಕ್ಕೆ 
ಟ್ರಾಲಿ ಬ್ಯಾಗ್​ನಲ್ಲಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳು ವಶಕ್ಕೆ 
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ರಸ್ತೆ ಕಾಮಗಾರಿ ಗುದ್ದಲಿ ಪೂಜೆ ವೇಳೆ MLC-MLA ನಡುವೆ ಮಾತಿನ ಚಕಮಕಿ
ರಸ್ತೆ ಕಾಮಗಾರಿ ಗುದ್ದಲಿ ಪೂಜೆ ವೇಳೆ MLC-MLA ನಡುವೆ ಮಾತಿನ ಚಕಮಕಿ
ಆ್ಯಕ್ಟಿವಿಟಿ ಮಾಡದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಅಮಾನವೀಯ ಹಲ್ಲೆ
ಆ್ಯಕ್ಟಿವಿಟಿ ಮಾಡದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಅಮಾನವೀಯ ಹಲ್ಲೆ
ಆರೋಪಗಳೆಲ್ಲ ಸುಳ್ಳು, ಹಣ ಕೂಡ ಅವರು ಕೊಟ್ಟದ್ದಲ್ಲ: ಪ್ರಜ್ವಲ್ ದೇವರಾಜ್
ಆರೋಪಗಳೆಲ್ಲ ಸುಳ್ಳು, ಹಣ ಕೂಡ ಅವರು ಕೊಟ್ಟದ್ದಲ್ಲ: ಪ್ರಜ್ವಲ್ ದೇವರಾಜ್
ಡಿಕೆಶಿ ಸರ್ಕಾರಕ್ಕೆ 100 ದಿನ: ದಿಲ್ಲಿಗೆ ಬರುವಂತೆ ಹೈಕಮಾಂಡ್ ಆಹ್ವಾನ
ಡಿಕೆಶಿ ಸರ್ಕಾರಕ್ಕೆ 100 ದಿನ: ದಿಲ್ಲಿಗೆ ಬರುವಂತೆ ಹೈಕಮಾಂಡ್ ಆಹ್ವಾನ
ಸರ್ಕಾರಿ ಮನೆಗಾಗಿ ಸಿದ್ದರಾಮಯ್ಯ ಆಪ್ತರ ನಡುವೆ ಕಿತ್ತಾಟ!
ಸರ್ಕಾರಿ ಮನೆಗಾಗಿ ಸಿದ್ದರಾಮಯ್ಯ ಆಪ್ತರ ನಡುವೆ ಕಿತ್ತಾಟ!
ಚಾಮರಾಜನಗರ: ಅಸನೂರು ಬಳಿ ಕಬ್ಬು ತುಂಬಿದ ಲಾರಿಯ ಅಡ್ಡಗಟ್ಟಿದ ಕಾಡಾನೆಗಳು
ಚಾಮರಾಜನಗರ: ಅಸನೂರು ಬಳಿ ಕಬ್ಬು ತುಂಬಿದ ಲಾರಿಯ ಅಡ್ಡಗಟ್ಟಿದ ಕಾಡಾನೆಗಳು