AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾಮೀನು ಅರ್ಜಿ ವಜಾಗೊಳ್ಳುತ್ತಿದ್ದಂತೆ ಜೈಲಿನಲ್ಲಿ ಬಿಕ್ಕಿ ಬಿಕ್ಕಿ ಅತ್ತ ನಟಿಯರು

ಬೆಂಗಳೂರು: ರಾಗಿಣಿ ಮತ್ತು ಸಂಜನಾರ ಜಾಮೀನು ಅರ್ಜಿ ವಜಾಗೊಳ್ಳುತ್ತಿದ್ದಂತೆ ಇಬ್ಬರು ನಟಿಯರು ಬಿಕ್ಕಿ ಬಿಕ್ಕಿ ಅತ್ತರು ಎಂದು ತಿಳಿದುಬಂದಿದೆ. ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟಿಯರು ಇಂದು ಬಹುತೇಕ ಹೊರ ಬರುವ ನಿರೀಕ್ಷೆಯಲ್ಲಿದ್ದರು. ಆದರೆ, ಕೋರ್ಟ್​ ಆದೇಶ ಹೊರಬೀಳುತ್ತಿದ್ದಂತೆ ಬಿಕ್ಕಿ ಬಿಕ್ಕಿ ಅಳಲು ಪ್ರಾರಂಭಿಸಿದರು ಎಂದು ತಿಳಿದುಬಂದಿದೆ. ಜೈಲಿನ ಅಧಿಕಾರಿಗಳಿಗೆ ಕೈ ಮುಗಿದ ನಟಿಯರು, ನಾವು ಏನು ತಪ್ಪು ಮಾಡಿಲ್ಲ. ನಮ್ಮನ್ನು ಬಿಡಿ ಎಂದು ಗೋಗರೆದರಂತೆ. ರಾಗಿಣಿಯ ಜೈಲು ವಾಸ ಇಂದಿಗೆ ಹದಿನಾಲ್ಕು ದಿನ ಪೂರೈಸಿದೆ. ಜೈಲು […]

ಜಾಮೀನು ಅರ್ಜಿ ವಜಾಗೊಳ್ಳುತ್ತಿದ್ದಂತೆ ಜೈಲಿನಲ್ಲಿ ಬಿಕ್ಕಿ ಬಿಕ್ಕಿ ಅತ್ತ ನಟಿಯರು
KUSHAL V
|

Updated on: Sep 28, 2020 | 4:43 PM

Share

ಬೆಂಗಳೂರು: ರಾಗಿಣಿ ಮತ್ತು ಸಂಜನಾರ ಜಾಮೀನು ಅರ್ಜಿ ವಜಾಗೊಳ್ಳುತ್ತಿದ್ದಂತೆ ಇಬ್ಬರು ನಟಿಯರು ಬಿಕ್ಕಿ ಬಿಕ್ಕಿ ಅತ್ತರು ಎಂದು ತಿಳಿದುಬಂದಿದೆ.

ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟಿಯರು ಇಂದು ಬಹುತೇಕ ಹೊರ ಬರುವ ನಿರೀಕ್ಷೆಯಲ್ಲಿದ್ದರು. ಆದರೆ, ಕೋರ್ಟ್​ ಆದೇಶ ಹೊರಬೀಳುತ್ತಿದ್ದಂತೆ ಬಿಕ್ಕಿ ಬಿಕ್ಕಿ ಅಳಲು ಪ್ರಾರಂಭಿಸಿದರು ಎಂದು ತಿಳಿದುಬಂದಿದೆ. ಜೈಲಿನ ಅಧಿಕಾರಿಗಳಿಗೆ ಕೈ ಮುಗಿದ ನಟಿಯರು, ನಾವು ಏನು ತಪ್ಪು ಮಾಡಿಲ್ಲ. ನಮ್ಮನ್ನು ಬಿಡಿ ಎಂದು ಗೋಗರೆದರಂತೆ.

ರಾಗಿಣಿಯ ಜೈಲು ವಾಸ ಇಂದಿಗೆ ಹದಿನಾಲ್ಕು ದಿನ ಪೂರೈಸಿದೆ. ಜೈಲು ವಾಸದಿಂದ ನಟಿ ಹೈರಾಣಾಗಿದ್ದಾರೆ ಎಂದು ಹೇಳಲಾಗಿದೆ. ಜೊತೆಗೆ, ಸಂಜನಾಳ ಜೈಲು ವಾಸ ಹನ್ನೆರಡನೆ ದಿನಕ್ಕೆ ಕಾಲಿಟ್ಟಿದೆ. ಇದೀಗ, NDPS ಕೋರ್ಟ್‌ನಿಂದ ಜಾಮೀನು ಅರ್ಜಿ ವಜಾ ಆದ ಹಿನ್ನೆಲೆಯಲ್ಲಿ ನಟಿಯರಾದ ರಾಗಿಣಿ ದ್ವಿವೇದಿ ಮತ್ತು ಸಂಜನಾರನ್ನು ಸೆಲ್​ಗೆ ಶಿಫ್ಟ್ ಮಾಡಲು ಸಿದ್ಧತೆ ನಡೆಸಲಾಗುತ್ತಿದೆ ಎಂಬ ಮಾಹಿತಿ ದೊರೆತಿದೆ. ವಿಶೇಷ ಕೊಠಡಿಯಿಂದ ಸೆಲ್‌ಗೆ ಶಿಫ್ಟ್‌ ಮಾಡಲು ಸಿದ್ಧತೆ ನಡೆಸಲಾಗುತ್ತಿದ್ದು ಇಂದು ಅಥವಾ ನಾಳೆ ಇಬ್ಬರು ಜೈಲು ಸೆಲ್‌ಗೆ ಶಿಫ್ಟ್‌ ಆಗುವ ಸಾಧ್ಯತೆಯಿದೆ.

ಜೈಲ್‌ನ ಸೆಲ್‌ನಲ್ಲಿ ಇಬ್ಬರಿಗೂ ಒಂದೇ ಕೊಠಡಿ ಕೊಡಲಾಗುವುದು. ಜೈಲ್‌ನ ಸೆಲ್‌ನಿಂದ ಇಬ್ಬರೂ ಹತ್ತು ದಿನಗಳ ಕಾಲ ಸೆಲ್‌ನಿಂದ ಹೊರಬರುವಂತಿಲ್ಲ. ನಟಿಯರಿಗೆ ಜೈಲ್‌ನ ಸೆಲ್‌ನಲ್ಲಿ 2ನೇ ಹಂತದ ಕ್ವಾರಂಟೈನ್ ನಡೆಸಲಾಗುವುದು ಎಂಬ ಮಾಹಿತಿ ಸಿಕ್ಕಿದೆ.

Follow Us
ಅಖಾಡಕ್ಕಿಳಿದ ಡಿಕೆಶಿ: ಬಳ್ಳಾರಿಯತ್ತ ತೋಳೇರಿಸಿ ಹೊರಟ ಬಿಜೆಪಿಗೆ ಕೌಂಟರ್!
ಅಖಾಡಕ್ಕಿಳಿದ ಡಿಕೆಶಿ: ಬಳ್ಳಾರಿಯತ್ತ ತೋಳೇರಿಸಿ ಹೊರಟ ಬಿಜೆಪಿಗೆ ಕೌಂಟರ್!
ಕಿರ್ಗಿಸ್ತಾನ್ ಭೇಟಿಯ ಹೈಲೈಟ್ಸ್ ಹಂಚಿಕೊಂಡ ಪ್ರಧಾನಿ ಮೋದಿ
ಕಿರ್ಗಿಸ್ತಾನ್ ಭೇಟಿಯ ಹೈಲೈಟ್ಸ್ ಹಂಚಿಕೊಂಡ ಪ್ರಧಾನಿ ಮೋದಿ
ಆರ್‌ಎಸ್‌ಎಸ್ ಕಚೇರಿ ಮುಂದೆ ಮನುಸ್ಮೃತಿ ಸುಟ್ಟ ಕಾಂಗ್ರೆಸ್‌ ನಾಯಕ ಪೊಲೀಸ್ ವಶ
ಆರ್‌ಎಸ್‌ಎಸ್ ಕಚೇರಿ ಮುಂದೆ ಮನುಸ್ಮೃತಿ ಸುಟ್ಟ ಕಾಂಗ್ರೆಸ್‌ ನಾಯಕ ಪೊಲೀಸ್ ವಶ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ