AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾಮೀನು ಅರ್ಜಿ ವಜಾಗೊಳ್ಳುತ್ತಿದ್ದಂತೆ ಜೈಲಿನಲ್ಲಿ ಬಿಕ್ಕಿ ಬಿಕ್ಕಿ ಅತ್ತ ನಟಿಯರು

ಬೆಂಗಳೂರು: ರಾಗಿಣಿ ಮತ್ತು ಸಂಜನಾರ ಜಾಮೀನು ಅರ್ಜಿ ವಜಾಗೊಳ್ಳುತ್ತಿದ್ದಂತೆ ಇಬ್ಬರು ನಟಿಯರು ಬಿಕ್ಕಿ ಬಿಕ್ಕಿ ಅತ್ತರು ಎಂದು ತಿಳಿದುಬಂದಿದೆ. ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟಿಯರು ಇಂದು ಬಹುತೇಕ ಹೊರ ಬರುವ ನಿರೀಕ್ಷೆಯಲ್ಲಿದ್ದರು. ಆದರೆ, ಕೋರ್ಟ್​ ಆದೇಶ ಹೊರಬೀಳುತ್ತಿದ್ದಂತೆ ಬಿಕ್ಕಿ ಬಿಕ್ಕಿ ಅಳಲು ಪ್ರಾರಂಭಿಸಿದರು ಎಂದು ತಿಳಿದುಬಂದಿದೆ. ಜೈಲಿನ ಅಧಿಕಾರಿಗಳಿಗೆ ಕೈ ಮುಗಿದ ನಟಿಯರು, ನಾವು ಏನು ತಪ್ಪು ಮಾಡಿಲ್ಲ. ನಮ್ಮನ್ನು ಬಿಡಿ ಎಂದು ಗೋಗರೆದರಂತೆ. ರಾಗಿಣಿಯ ಜೈಲು ವಾಸ ಇಂದಿಗೆ ಹದಿನಾಲ್ಕು ದಿನ ಪೂರೈಸಿದೆ. ಜೈಲು […]

ಜಾಮೀನು ಅರ್ಜಿ ವಜಾಗೊಳ್ಳುತ್ತಿದ್ದಂತೆ ಜೈಲಿನಲ್ಲಿ ಬಿಕ್ಕಿ ಬಿಕ್ಕಿ ಅತ್ತ ನಟಿಯರು
KUSHAL V
|

Updated on: Sep 28, 2020 | 4:43 PM

Share

ಬೆಂಗಳೂರು: ರಾಗಿಣಿ ಮತ್ತು ಸಂಜನಾರ ಜಾಮೀನು ಅರ್ಜಿ ವಜಾಗೊಳ್ಳುತ್ತಿದ್ದಂತೆ ಇಬ್ಬರು ನಟಿಯರು ಬಿಕ್ಕಿ ಬಿಕ್ಕಿ ಅತ್ತರು ಎಂದು ತಿಳಿದುಬಂದಿದೆ.

ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟಿಯರು ಇಂದು ಬಹುತೇಕ ಹೊರ ಬರುವ ನಿರೀಕ್ಷೆಯಲ್ಲಿದ್ದರು. ಆದರೆ, ಕೋರ್ಟ್​ ಆದೇಶ ಹೊರಬೀಳುತ್ತಿದ್ದಂತೆ ಬಿಕ್ಕಿ ಬಿಕ್ಕಿ ಅಳಲು ಪ್ರಾರಂಭಿಸಿದರು ಎಂದು ತಿಳಿದುಬಂದಿದೆ. ಜೈಲಿನ ಅಧಿಕಾರಿಗಳಿಗೆ ಕೈ ಮುಗಿದ ನಟಿಯರು, ನಾವು ಏನು ತಪ್ಪು ಮಾಡಿಲ್ಲ. ನಮ್ಮನ್ನು ಬಿಡಿ ಎಂದು ಗೋಗರೆದರಂತೆ.

ರಾಗಿಣಿಯ ಜೈಲು ವಾಸ ಇಂದಿಗೆ ಹದಿನಾಲ್ಕು ದಿನ ಪೂರೈಸಿದೆ. ಜೈಲು ವಾಸದಿಂದ ನಟಿ ಹೈರಾಣಾಗಿದ್ದಾರೆ ಎಂದು ಹೇಳಲಾಗಿದೆ. ಜೊತೆಗೆ, ಸಂಜನಾಳ ಜೈಲು ವಾಸ ಹನ್ನೆರಡನೆ ದಿನಕ್ಕೆ ಕಾಲಿಟ್ಟಿದೆ. ಇದೀಗ, NDPS ಕೋರ್ಟ್‌ನಿಂದ ಜಾಮೀನು ಅರ್ಜಿ ವಜಾ ಆದ ಹಿನ್ನೆಲೆಯಲ್ಲಿ ನಟಿಯರಾದ ರಾಗಿಣಿ ದ್ವಿವೇದಿ ಮತ್ತು ಸಂಜನಾರನ್ನು ಸೆಲ್​ಗೆ ಶಿಫ್ಟ್ ಮಾಡಲು ಸಿದ್ಧತೆ ನಡೆಸಲಾಗುತ್ತಿದೆ ಎಂಬ ಮಾಹಿತಿ ದೊರೆತಿದೆ. ವಿಶೇಷ ಕೊಠಡಿಯಿಂದ ಸೆಲ್‌ಗೆ ಶಿಫ್ಟ್‌ ಮಾಡಲು ಸಿದ್ಧತೆ ನಡೆಸಲಾಗುತ್ತಿದ್ದು ಇಂದು ಅಥವಾ ನಾಳೆ ಇಬ್ಬರು ಜೈಲು ಸೆಲ್‌ಗೆ ಶಿಫ್ಟ್‌ ಆಗುವ ಸಾಧ್ಯತೆಯಿದೆ.

ಜೈಲ್‌ನ ಸೆಲ್‌ನಲ್ಲಿ ಇಬ್ಬರಿಗೂ ಒಂದೇ ಕೊಠಡಿ ಕೊಡಲಾಗುವುದು. ಜೈಲ್‌ನ ಸೆಲ್‌ನಿಂದ ಇಬ್ಬರೂ ಹತ್ತು ದಿನಗಳ ಕಾಲ ಸೆಲ್‌ನಿಂದ ಹೊರಬರುವಂತಿಲ್ಲ. ನಟಿಯರಿಗೆ ಜೈಲ್‌ನ ಸೆಲ್‌ನಲ್ಲಿ 2ನೇ ಹಂತದ ಕ್ವಾರಂಟೈನ್ ನಡೆಸಲಾಗುವುದು ಎಂಬ ಮಾಹಿತಿ ಸಿಕ್ಕಿದೆ.

Follow Us
KUSHAL V
KUSHAL V
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ