AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಯಾಂಡಲ್‌ವುಡ್‌ Drugs ಜಾಲ: ರಾಗಿಣಿ ಮತ್ತು ಸಂಜನಾ ನೀಡಿರುವ ಲಿಸ್ಟ್​ನಲ್ಲಿ ಯಾರಿದ್ದಾರೆ?

[lazy-load-videos-and-sticky-control id=”fPm74_LinaQ”] ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ CCB ಅಧಿಕಾರಿಗಳು ಬಂಧಿಸಿರುವ ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 201ರಡಿ ಕೇಸ್‌ ಹಾಕಲು ಸಿದ್ಧತೆ ನಡೆಸಲಾಗಿದೆ.ಆರೋಪಿಗಳು ತಮ್ಮ ಮೊಬೈಲ್‌ ಮೆಸೇಜ್ ಡಿಲೀಟ್ ಸೇರಿ ಹಲವು ಸಾಕ್ಷ್ಯಗಳನ್ನು ನಾಶ ಮಾಡಿರುವ ಹಿನ್ನೆಲೆಯಲ್ಲಿ ಪ್ರಕರಣದ ದೂರಿಗೆ ಐಪಿಸಿ ಸೆಕ್ಷನ್ 201 ಸೇರಿಸುವ ಬಗ್ಗೆ ಚಿಂತನೆ ನಡೆಸಿರುವ ಸಿಸಿಬಿ ಅಧಿಕಾರಿಗಳು ಈ ಕುರಿತು ಕಾನೂನು ತಜ್ಞರ ಮೊರೆ ಹೋಗಲಿದ್ದಾರೆ. ರಾಗಿಣಿ, ಸಂಜನಾ ಹೇಳಿರುವ ಲಿಸ್ಟ್​ನಲ್ಲಿ ಯಾರಿದ್ದಾರೆ? FSL ಕಚೇರಿಯಲ್ಲಿ […]

ಸ್ಯಾಂಡಲ್‌ವುಡ್‌ Drugs ಜಾಲ: ರಾಗಿಣಿ ಮತ್ತು ಸಂಜನಾ ನೀಡಿರುವ ಲಿಸ್ಟ್​ನಲ್ಲಿ ಯಾರಿದ್ದಾರೆ?
ರಾಗಿಣಿ ದ್ವಿವೇದಿ (ಎಡ); ಸಂಜನಾ ಗಲ್ರಾನಿ (ಬಲ)
ಸಾಧು ಶ್ರೀನಾಥ್​
|

Updated on:Sep 13, 2020 | 5:02 PM

Share

[lazy-load-videos-and-sticky-control id=”fPm74_LinaQ”]

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ CCB ಅಧಿಕಾರಿಗಳು ಬಂಧಿಸಿರುವ ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 201ರಡಿ ಕೇಸ್‌ ಹಾಕಲು ಸಿದ್ಧತೆ ನಡೆಸಲಾಗಿದೆ.ಆರೋಪಿಗಳು ತಮ್ಮ ಮೊಬೈಲ್‌ ಮೆಸೇಜ್ ಡಿಲೀಟ್ ಸೇರಿ ಹಲವು ಸಾಕ್ಷ್ಯಗಳನ್ನು ನಾಶ ಮಾಡಿರುವ ಹಿನ್ನೆಲೆಯಲ್ಲಿ ಪ್ರಕರಣದ ದೂರಿಗೆ ಐಪಿಸಿ ಸೆಕ್ಷನ್ 201 ಸೇರಿಸುವ ಬಗ್ಗೆ ಚಿಂತನೆ ನಡೆಸಿರುವ ಸಿಸಿಬಿ ಅಧಿಕಾರಿಗಳು ಈ ಕುರಿತು ಕಾನೂನು ತಜ್ಞರ ಮೊರೆ ಹೋಗಲಿದ್ದಾರೆ.

ರಾಗಿಣಿ, ಸಂಜನಾ ಹೇಳಿರುವ ಲಿಸ್ಟ್​ನಲ್ಲಿ ಯಾರಿದ್ದಾರೆ? FSL ಕಚೇರಿಯಲ್ಲಿ ವಿಚಾರಣೆಗೊಳಗಾಗಿರುವ ರಾಗಿಣಿ ಮತ್ತು ಸಂಜನಾ ನೀಡುವ ಹೇಳಿಕೆಯ ಮೇಲೆ ಸದ್ಯ ಕುತೂಹಲ ಹುಟ್ಟಿದೆ. ಯಾಕಂದ್ರೆ, ಸಂಜನಾ ಮತ್ತು ರಾಗಿಣಿ ಮತ್ತೊಂದಷ್ಟು ಜನರ ಬಗ್ಗೆ ಬಾಯಿ ಬಿಟ್ಟರೆ ಅವರನ್ನೂ ವಿಚಾರಣೆ ಮಾಡುವುದು ಗ್ಯಾರಂಟಿ. ಜೊತೆಗೆ, ಈಗಾಗಲೇ ನಟಿಮಣಿಯರಿಬ್ಬರು 20 ಕ್ಕೂ ಹೆಚ್ಚು ಜನರ ಹೆಸರು ಹೇಳಿರುವ ಸಾಧ್ಯತೆಯಿದೆಯಂತೆ.

ಪಾರ್ಟಿಗಳಲ್ಲಿ ಭಾಗಿಯಾಗಿದ್ದವರ ಮೇಲೂ ಸಿಸಿಬಿ ಅಧಿಕಾರಿಗಳ ಕಣ್ಣಿಟ್ಟಿದ್ದು, ರಾಗಿಣಿ ಹಾಗೂ ಸಂಜನಾ ಹೇಳ್ತಿರೋ ಎಲ್ಲಾ ಹೆಸರುಗಳನ್ನ ಸಿಸಿಬಿ ಅಧಿಕಾರಿ ಅಂಜುಮಾಲಾ ಲಿಸ್ಟ್ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಪ್ರಕರಣದಲ್ಲಿ ಆರೋಪಿಗಳು ಹೇಳಿದ ವ್ಯಕ್ತಿಗಳ ಪಾತ್ರ ಇದ್ದರೆ ಅವರಿಗೆ ಅಧಿಕಾರಿಗಳು ನೋಟಿಸ್ ನೀಡಿ ವಿಚಾರಣೆಗೆ ಕರೆಯುವ ಸಾಧ್ಯತೆ ಹೆಚ್ಚಾಗಿದೆ.

Published On - 2:34 pm, Sun, 13 September 20

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ