AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಗಲಿಲ್ಲ ರಾಗಿಣಿಗೆ ಜಾಮೀನು

[lazy-load-videos-and-sticky-control id=”Rs6Q25P9PR4″] ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ CCB ಯಿಂದ ಬಂಧನಕ್ಕೊಳಗಾಗಿರುವ ನಟಿ ರಾಗಿಣಿ ದ್ವಿವೇದಿಗೆ ಇಂದೂ ಸಹ ಜಾಮೀನು ಸಿಗಲಿಲ್ಲ. ಸಿಸಿಬಿ ಕಸ್ಟಡಿ ಇನ್ನೂ ಮುಗಿಯದಿರುವ ಹಿನ್ನೆಲೆಯಿಂದಾಗಿ ಸೆ. 16 ಕ್ಕೆ ವಿಚಾರಣೆ ಮುಂದೂಡಿ ಎನ್ ಡಿ ಪಿ ಎಸ್ ವಿಶೇಷ ಕೋರ್ಟ್ ಆದೇಶ ಹೊರಡಿಸಿದೆ. ಅಭಿಯೋಜಕರು ಆಕ್ಷೇಪಣೆ ಸಲ್ಲಿಸಲು ಕೋರ್ಟ್​ಗೆ ಕಾಲಾವಕಾಶ ಕೇಳಿದ್ದು, ನಟಿ ರಾಗಿಣಿ ದ್ವಿವೇದಿಗೆ ಸದ್ಯಕ್ಕೆ ಯಾವುದೇ ರಿಲೀಫ್ ಸಿಕ್ಕಿಲ್ಲ.

ಸಿಗಲಿಲ್ಲ ರಾಗಿಣಿಗೆ ಜಾಮೀನು
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Sep 14, 2020 | 1:47 PM

Share

[lazy-load-videos-and-sticky-control id=”Rs6Q25P9PR4″]

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ CCB ಯಿಂದ ಬಂಧನಕ್ಕೊಳಗಾಗಿರುವ ನಟಿ ರಾಗಿಣಿ ದ್ವಿವೇದಿಗೆ ಇಂದೂ ಸಹ ಜಾಮೀನು ಸಿಗಲಿಲ್ಲ.

ಸಿಸಿಬಿ ಕಸ್ಟಡಿ ಇನ್ನೂ ಮುಗಿಯದಿರುವ ಹಿನ್ನೆಲೆಯಿಂದಾಗಿ ಸೆ. 16 ಕ್ಕೆ ವಿಚಾರಣೆ ಮುಂದೂಡಿ ಎನ್ ಡಿ ಪಿ ಎಸ್ ವಿಶೇಷ ಕೋರ್ಟ್ ಆದೇಶ ಹೊರಡಿಸಿದೆ. ಅಭಿಯೋಜಕರು ಆಕ್ಷೇಪಣೆ ಸಲ್ಲಿಸಲು ಕೋರ್ಟ್​ಗೆ ಕಾಲಾವಕಾಶ ಕೇಳಿದ್ದು, ನಟಿ ರಾಗಿಣಿ ದ್ವಿವೇದಿಗೆ ಸದ್ಯಕ್ಕೆ ಯಾವುದೇ ರಿಲೀಫ್ ಸಿಕ್ಕಿಲ್ಲ.

Published On - 12:15 pm, Mon, 14 September 20

Follow Us
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ