AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂತೂ ಇಂತೂ.. ಕಿರಿಕ್​ ನಟಿಮಣಿಯರಿಗೆ ಸಿಕ್ತು ಸೆಪರೇಟ್​ ಕೊಠಡಿ ವಿತ್ ಸೆಕ್ಯೂರಿಟಿ!

ಬೆಂಗಳೂರು: ನಶೆರಾಣಿಯರ ಜಡೆಜಗಳದಿಂದ ಬೇಸತ್ತ ಪರಪ್ಪನ ಅಗ್ರಹಾರ ಜೈಲು ಅಧಿಕಾರಿಗಳು ಕೊನೆಗೂ ಗಂಡ ಹೆಂಡತಿ ಬೆಡಗಿ ಸಂಜನಾ ಹಾಗೂ ತುಪ್ಪದ ಹುಡುಗಿ ರಾಗಿಣಿಯನ್ನು ಬೇರ್ಪಡಿಸಿ ಸೆಪರೇಟ್​ ಸೆಲ್​ನಲ್ಲಿ ಇರಿಸಿದ್ದಾರೆ. ಜೊತೆಗೆ, ಇಬ್ಬರು ನಟಿಮಣಿಯರಿಗೆ ಸಾಮಾನ್ಯ ಕೈದಿಗಳ ಸೆಕ್ಯೂರಿಟಿ ಸಹ ನೀಡಿದ್ದಾರೆ. ರಾಗಿಣಿ ಹಾಗೂ ಸಂಜನಾರ ಜಡೆಜಗಳದಿಂದ ಸುಸ್ತಾಗಿದ್ದ ಸಿಬ್ಬಂದಿ ಹಾಗೂ ಕೈದಿಗಳಿಗೆ ಇದೀಗ ಕೊಂಚ ರಿಲೀಫ್​ ಸಿಗಲಿದೆ. ಸಣ್ಣಪುಟ್ಟ ವಿಷಯಗಳಿಗೆ ಒಬ್ಬರ ಮೇಲೆ ಮತ್ತೊಬ್ಬರು ಕಂಪ್ಲೇಂಟ್​ ಹಾಕುತ್ತಿದ್ದ ಹಿನ್ನೆಲೆಯಲ್ಲಿ ಅಧಿಕಾರಿಗಳು ಈ ನಿರ್ಧಾರಕ್ಕೆ ಮುಂದಾದರು. ಜೊತೆಗೆ, ಇಬ್ಬರನ್ನು […]

ಅಂತೂ ಇಂತೂ.. ಕಿರಿಕ್​ ನಟಿಮಣಿಯರಿಗೆ ಸಿಕ್ತು ಸೆಪರೇಟ್​ ಕೊಠಡಿ ವಿತ್ ಸೆಕ್ಯೂರಿಟಿ!
KUSHAL V
|

Updated on: Oct 10, 2020 | 12:20 PM

Share

ಬೆಂಗಳೂರು: ನಶೆರಾಣಿಯರ ಜಡೆಜಗಳದಿಂದ ಬೇಸತ್ತ ಪರಪ್ಪನ ಅಗ್ರಹಾರ ಜೈಲು ಅಧಿಕಾರಿಗಳು ಕೊನೆಗೂ ಗಂಡ ಹೆಂಡತಿ ಬೆಡಗಿ ಸಂಜನಾ ಹಾಗೂ ತುಪ್ಪದ ಹುಡುಗಿ ರಾಗಿಣಿಯನ್ನು ಬೇರ್ಪಡಿಸಿ ಸೆಪರೇಟ್​ ಸೆಲ್​ನಲ್ಲಿ ಇರಿಸಿದ್ದಾರೆ. ಜೊತೆಗೆ, ಇಬ್ಬರು ನಟಿಮಣಿಯರಿಗೆ ಸಾಮಾನ್ಯ ಕೈದಿಗಳ ಸೆಕ್ಯೂರಿಟಿ ಸಹ ನೀಡಿದ್ದಾರೆ.

ರಾಗಿಣಿ ಹಾಗೂ ಸಂಜನಾರ ಜಡೆಜಗಳದಿಂದ ಸುಸ್ತಾಗಿದ್ದ ಸಿಬ್ಬಂದಿ ಹಾಗೂ ಕೈದಿಗಳಿಗೆ ಇದೀಗ ಕೊಂಚ ರಿಲೀಫ್​ ಸಿಗಲಿದೆ. ಸಣ್ಣಪುಟ್ಟ ವಿಷಯಗಳಿಗೆ ಒಬ್ಬರ ಮೇಲೆ ಮತ್ತೊಬ್ಬರು ಕಂಪ್ಲೇಂಟ್​ ಹಾಕುತ್ತಿದ್ದ ಹಿನ್ನೆಲೆಯಲ್ಲಿ ಅಧಿಕಾರಿಗಳು ಈ ನಿರ್ಧಾರಕ್ಕೆ ಮುಂದಾದರು. ಜೊತೆಗೆ, ಇಬ್ಬರನ್ನು ಬೇರೆ ಬೇರೆ ಕೊಠಡಿಗೆ ವರ್ಗಾವಣೆ ಮಾಡಿದ್ದ ಜೈಲರ್ ನಟಿಯರ ಭದ್ರತೆಗಾಗಿ ಅವರ ಕೊಠಡಿಗೆ ಇಬ್ಬರು ವಿಚಾರಣಾಧೀನ ಕೈದಿಗಳನ್ನು ಸಹ ನೇಮಕ ಮಾಡಿದ್ದಾರೆ.

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ