AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂತೂ ಇಂತೂ.. ಕಿರಿಕ್​ ನಟಿಮಣಿಯರಿಗೆ ಸಿಕ್ತು ಸೆಪರೇಟ್​ ಕೊಠಡಿ ವಿತ್ ಸೆಕ್ಯೂರಿಟಿ!

ಬೆಂಗಳೂರು: ನಶೆರಾಣಿಯರ ಜಡೆಜಗಳದಿಂದ ಬೇಸತ್ತ ಪರಪ್ಪನ ಅಗ್ರಹಾರ ಜೈಲು ಅಧಿಕಾರಿಗಳು ಕೊನೆಗೂ ಗಂಡ ಹೆಂಡತಿ ಬೆಡಗಿ ಸಂಜನಾ ಹಾಗೂ ತುಪ್ಪದ ಹುಡುಗಿ ರಾಗಿಣಿಯನ್ನು ಬೇರ್ಪಡಿಸಿ ಸೆಪರೇಟ್​ ಸೆಲ್​ನಲ್ಲಿ ಇರಿಸಿದ್ದಾರೆ. ಜೊತೆಗೆ, ಇಬ್ಬರು ನಟಿಮಣಿಯರಿಗೆ ಸಾಮಾನ್ಯ ಕೈದಿಗಳ ಸೆಕ್ಯೂರಿಟಿ ಸಹ ನೀಡಿದ್ದಾರೆ. ರಾಗಿಣಿ ಹಾಗೂ ಸಂಜನಾರ ಜಡೆಜಗಳದಿಂದ ಸುಸ್ತಾಗಿದ್ದ ಸಿಬ್ಬಂದಿ ಹಾಗೂ ಕೈದಿಗಳಿಗೆ ಇದೀಗ ಕೊಂಚ ರಿಲೀಫ್​ ಸಿಗಲಿದೆ. ಸಣ್ಣಪುಟ್ಟ ವಿಷಯಗಳಿಗೆ ಒಬ್ಬರ ಮೇಲೆ ಮತ್ತೊಬ್ಬರು ಕಂಪ್ಲೇಂಟ್​ ಹಾಕುತ್ತಿದ್ದ ಹಿನ್ನೆಲೆಯಲ್ಲಿ ಅಧಿಕಾರಿಗಳು ಈ ನಿರ್ಧಾರಕ್ಕೆ ಮುಂದಾದರು. ಜೊತೆಗೆ, ಇಬ್ಬರನ್ನು […]

ಅಂತೂ ಇಂತೂ.. ಕಿರಿಕ್​ ನಟಿಮಣಿಯರಿಗೆ ಸಿಕ್ತು ಸೆಪರೇಟ್​ ಕೊಠಡಿ ವಿತ್ ಸೆಕ್ಯೂರಿಟಿ!
KUSHAL V
|

Updated on: Oct 10, 2020 | 12:20 PM

Share

ಬೆಂಗಳೂರು: ನಶೆರಾಣಿಯರ ಜಡೆಜಗಳದಿಂದ ಬೇಸತ್ತ ಪರಪ್ಪನ ಅಗ್ರಹಾರ ಜೈಲು ಅಧಿಕಾರಿಗಳು ಕೊನೆಗೂ ಗಂಡ ಹೆಂಡತಿ ಬೆಡಗಿ ಸಂಜನಾ ಹಾಗೂ ತುಪ್ಪದ ಹುಡುಗಿ ರಾಗಿಣಿಯನ್ನು ಬೇರ್ಪಡಿಸಿ ಸೆಪರೇಟ್​ ಸೆಲ್​ನಲ್ಲಿ ಇರಿಸಿದ್ದಾರೆ. ಜೊತೆಗೆ, ಇಬ್ಬರು ನಟಿಮಣಿಯರಿಗೆ ಸಾಮಾನ್ಯ ಕೈದಿಗಳ ಸೆಕ್ಯೂರಿಟಿ ಸಹ ನೀಡಿದ್ದಾರೆ.

ರಾಗಿಣಿ ಹಾಗೂ ಸಂಜನಾರ ಜಡೆಜಗಳದಿಂದ ಸುಸ್ತಾಗಿದ್ದ ಸಿಬ್ಬಂದಿ ಹಾಗೂ ಕೈದಿಗಳಿಗೆ ಇದೀಗ ಕೊಂಚ ರಿಲೀಫ್​ ಸಿಗಲಿದೆ. ಸಣ್ಣಪುಟ್ಟ ವಿಷಯಗಳಿಗೆ ಒಬ್ಬರ ಮೇಲೆ ಮತ್ತೊಬ್ಬರು ಕಂಪ್ಲೇಂಟ್​ ಹಾಕುತ್ತಿದ್ದ ಹಿನ್ನೆಲೆಯಲ್ಲಿ ಅಧಿಕಾರಿಗಳು ಈ ನಿರ್ಧಾರಕ್ಕೆ ಮುಂದಾದರು. ಜೊತೆಗೆ, ಇಬ್ಬರನ್ನು ಬೇರೆ ಬೇರೆ ಕೊಠಡಿಗೆ ವರ್ಗಾವಣೆ ಮಾಡಿದ್ದ ಜೈಲರ್ ನಟಿಯರ ಭದ್ರತೆಗಾಗಿ ಅವರ ಕೊಠಡಿಗೆ ಇಬ್ಬರು ವಿಚಾರಣಾಧೀನ ಕೈದಿಗಳನ್ನು ಸಹ ನೇಮಕ ಮಾಡಿದ್ದಾರೆ.

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ