AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂತೂ ಇಂತೂ.. ಕಿರಿಕ್​ ನಟಿಮಣಿಯರಿಗೆ ಸಿಕ್ತು ಸೆಪರೇಟ್​ ಕೊಠಡಿ ವಿತ್ ಸೆಕ್ಯೂರಿಟಿ!

ಬೆಂಗಳೂರು: ನಶೆರಾಣಿಯರ ಜಡೆಜಗಳದಿಂದ ಬೇಸತ್ತ ಪರಪ್ಪನ ಅಗ್ರಹಾರ ಜೈಲು ಅಧಿಕಾರಿಗಳು ಕೊನೆಗೂ ಗಂಡ ಹೆಂಡತಿ ಬೆಡಗಿ ಸಂಜನಾ ಹಾಗೂ ತುಪ್ಪದ ಹುಡುಗಿ ರಾಗಿಣಿಯನ್ನು ಬೇರ್ಪಡಿಸಿ ಸೆಪರೇಟ್​ ಸೆಲ್​ನಲ್ಲಿ ಇರಿಸಿದ್ದಾರೆ. ಜೊತೆಗೆ, ಇಬ್ಬರು ನಟಿಮಣಿಯರಿಗೆ ಸಾಮಾನ್ಯ ಕೈದಿಗಳ ಸೆಕ್ಯೂರಿಟಿ ಸಹ ನೀಡಿದ್ದಾರೆ. ರಾಗಿಣಿ ಹಾಗೂ ಸಂಜನಾರ ಜಡೆಜಗಳದಿಂದ ಸುಸ್ತಾಗಿದ್ದ ಸಿಬ್ಬಂದಿ ಹಾಗೂ ಕೈದಿಗಳಿಗೆ ಇದೀಗ ಕೊಂಚ ರಿಲೀಫ್​ ಸಿಗಲಿದೆ. ಸಣ್ಣಪುಟ್ಟ ವಿಷಯಗಳಿಗೆ ಒಬ್ಬರ ಮೇಲೆ ಮತ್ತೊಬ್ಬರು ಕಂಪ್ಲೇಂಟ್​ ಹಾಕುತ್ತಿದ್ದ ಹಿನ್ನೆಲೆಯಲ್ಲಿ ಅಧಿಕಾರಿಗಳು ಈ ನಿರ್ಧಾರಕ್ಕೆ ಮುಂದಾದರು. ಜೊತೆಗೆ, ಇಬ್ಬರನ್ನು […]

ಅಂತೂ ಇಂತೂ.. ಕಿರಿಕ್​ ನಟಿಮಣಿಯರಿಗೆ ಸಿಕ್ತು ಸೆಪರೇಟ್​ ಕೊಠಡಿ ವಿತ್ ಸೆಕ್ಯೂರಿಟಿ!
KUSHAL V
|

Updated on: Oct 10, 2020 | 12:20 PM

Share

ಬೆಂಗಳೂರು: ನಶೆರಾಣಿಯರ ಜಡೆಜಗಳದಿಂದ ಬೇಸತ್ತ ಪರಪ್ಪನ ಅಗ್ರಹಾರ ಜೈಲು ಅಧಿಕಾರಿಗಳು ಕೊನೆಗೂ ಗಂಡ ಹೆಂಡತಿ ಬೆಡಗಿ ಸಂಜನಾ ಹಾಗೂ ತುಪ್ಪದ ಹುಡುಗಿ ರಾಗಿಣಿಯನ್ನು ಬೇರ್ಪಡಿಸಿ ಸೆಪರೇಟ್​ ಸೆಲ್​ನಲ್ಲಿ ಇರಿಸಿದ್ದಾರೆ. ಜೊತೆಗೆ, ಇಬ್ಬರು ನಟಿಮಣಿಯರಿಗೆ ಸಾಮಾನ್ಯ ಕೈದಿಗಳ ಸೆಕ್ಯೂರಿಟಿ ಸಹ ನೀಡಿದ್ದಾರೆ.

ರಾಗಿಣಿ ಹಾಗೂ ಸಂಜನಾರ ಜಡೆಜಗಳದಿಂದ ಸುಸ್ತಾಗಿದ್ದ ಸಿಬ್ಬಂದಿ ಹಾಗೂ ಕೈದಿಗಳಿಗೆ ಇದೀಗ ಕೊಂಚ ರಿಲೀಫ್​ ಸಿಗಲಿದೆ. ಸಣ್ಣಪುಟ್ಟ ವಿಷಯಗಳಿಗೆ ಒಬ್ಬರ ಮೇಲೆ ಮತ್ತೊಬ್ಬರು ಕಂಪ್ಲೇಂಟ್​ ಹಾಕುತ್ತಿದ್ದ ಹಿನ್ನೆಲೆಯಲ್ಲಿ ಅಧಿಕಾರಿಗಳು ಈ ನಿರ್ಧಾರಕ್ಕೆ ಮುಂದಾದರು. ಜೊತೆಗೆ, ಇಬ್ಬರನ್ನು ಬೇರೆ ಬೇರೆ ಕೊಠಡಿಗೆ ವರ್ಗಾವಣೆ ಮಾಡಿದ್ದ ಜೈಲರ್ ನಟಿಯರ ಭದ್ರತೆಗಾಗಿ ಅವರ ಕೊಠಡಿಗೆ ಇಬ್ಬರು ವಿಚಾರಣಾಧೀನ ಕೈದಿಗಳನ್ನು ಸಹ ನೇಮಕ ಮಾಡಿದ್ದಾರೆ.

Follow Us
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ