AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂತೂ ಇಂತೂ.. ಕಿರಿಕ್​ ನಟಿಮಣಿಯರಿಗೆ ಸಿಕ್ತು ಸೆಪರೇಟ್​ ಕೊಠಡಿ ವಿತ್ ಸೆಕ್ಯೂರಿಟಿ!

ಬೆಂಗಳೂರು: ನಶೆರಾಣಿಯರ ಜಡೆಜಗಳದಿಂದ ಬೇಸತ್ತ ಪರಪ್ಪನ ಅಗ್ರಹಾರ ಜೈಲು ಅಧಿಕಾರಿಗಳು ಕೊನೆಗೂ ಗಂಡ ಹೆಂಡತಿ ಬೆಡಗಿ ಸಂಜನಾ ಹಾಗೂ ತುಪ್ಪದ ಹುಡುಗಿ ರಾಗಿಣಿಯನ್ನು ಬೇರ್ಪಡಿಸಿ ಸೆಪರೇಟ್​ ಸೆಲ್​ನಲ್ಲಿ ಇರಿಸಿದ್ದಾರೆ. ಜೊತೆಗೆ, ಇಬ್ಬರು ನಟಿಮಣಿಯರಿಗೆ ಸಾಮಾನ್ಯ ಕೈದಿಗಳ ಸೆಕ್ಯೂರಿಟಿ ಸಹ ನೀಡಿದ್ದಾರೆ. ರಾಗಿಣಿ ಹಾಗೂ ಸಂಜನಾರ ಜಡೆಜಗಳದಿಂದ ಸುಸ್ತಾಗಿದ್ದ ಸಿಬ್ಬಂದಿ ಹಾಗೂ ಕೈದಿಗಳಿಗೆ ಇದೀಗ ಕೊಂಚ ರಿಲೀಫ್​ ಸಿಗಲಿದೆ. ಸಣ್ಣಪುಟ್ಟ ವಿಷಯಗಳಿಗೆ ಒಬ್ಬರ ಮೇಲೆ ಮತ್ತೊಬ್ಬರು ಕಂಪ್ಲೇಂಟ್​ ಹಾಕುತ್ತಿದ್ದ ಹಿನ್ನೆಲೆಯಲ್ಲಿ ಅಧಿಕಾರಿಗಳು ಈ ನಿರ್ಧಾರಕ್ಕೆ ಮುಂದಾದರು. ಜೊತೆಗೆ, ಇಬ್ಬರನ್ನು […]

ಅಂತೂ ಇಂತೂ.. ಕಿರಿಕ್​ ನಟಿಮಣಿಯರಿಗೆ ಸಿಕ್ತು ಸೆಪರೇಟ್​ ಕೊಠಡಿ ವಿತ್ ಸೆಕ್ಯೂರಿಟಿ!
KUSHAL V
|

Updated on: Oct 10, 2020 | 12:20 PM

Share

ಬೆಂಗಳೂರು: ನಶೆರಾಣಿಯರ ಜಡೆಜಗಳದಿಂದ ಬೇಸತ್ತ ಪರಪ್ಪನ ಅಗ್ರಹಾರ ಜೈಲು ಅಧಿಕಾರಿಗಳು ಕೊನೆಗೂ ಗಂಡ ಹೆಂಡತಿ ಬೆಡಗಿ ಸಂಜನಾ ಹಾಗೂ ತುಪ್ಪದ ಹುಡುಗಿ ರಾಗಿಣಿಯನ್ನು ಬೇರ್ಪಡಿಸಿ ಸೆಪರೇಟ್​ ಸೆಲ್​ನಲ್ಲಿ ಇರಿಸಿದ್ದಾರೆ. ಜೊತೆಗೆ, ಇಬ್ಬರು ನಟಿಮಣಿಯರಿಗೆ ಸಾಮಾನ್ಯ ಕೈದಿಗಳ ಸೆಕ್ಯೂರಿಟಿ ಸಹ ನೀಡಿದ್ದಾರೆ.

ರಾಗಿಣಿ ಹಾಗೂ ಸಂಜನಾರ ಜಡೆಜಗಳದಿಂದ ಸುಸ್ತಾಗಿದ್ದ ಸಿಬ್ಬಂದಿ ಹಾಗೂ ಕೈದಿಗಳಿಗೆ ಇದೀಗ ಕೊಂಚ ರಿಲೀಫ್​ ಸಿಗಲಿದೆ. ಸಣ್ಣಪುಟ್ಟ ವಿಷಯಗಳಿಗೆ ಒಬ್ಬರ ಮೇಲೆ ಮತ್ತೊಬ್ಬರು ಕಂಪ್ಲೇಂಟ್​ ಹಾಕುತ್ತಿದ್ದ ಹಿನ್ನೆಲೆಯಲ್ಲಿ ಅಧಿಕಾರಿಗಳು ಈ ನಿರ್ಧಾರಕ್ಕೆ ಮುಂದಾದರು. ಜೊತೆಗೆ, ಇಬ್ಬರನ್ನು ಬೇರೆ ಬೇರೆ ಕೊಠಡಿಗೆ ವರ್ಗಾವಣೆ ಮಾಡಿದ್ದ ಜೈಲರ್ ನಟಿಯರ ಭದ್ರತೆಗಾಗಿ ಅವರ ಕೊಠಡಿಗೆ ಇಬ್ಬರು ವಿಚಾರಣಾಧೀನ ಕೈದಿಗಳನ್ನು ಸಹ ನೇಮಕ ಮಾಡಿದ್ದಾರೆ.

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ