AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂತೂ ಇಂತೂ.. ಕಿರಿಕ್​ ನಟಿಮಣಿಯರಿಗೆ ಸಿಕ್ತು ಸೆಪರೇಟ್​ ಕೊಠಡಿ ವಿತ್ ಸೆಕ್ಯೂರಿಟಿ!

ಬೆಂಗಳೂರು: ನಶೆರಾಣಿಯರ ಜಡೆಜಗಳದಿಂದ ಬೇಸತ್ತ ಪರಪ್ಪನ ಅಗ್ರಹಾರ ಜೈಲು ಅಧಿಕಾರಿಗಳು ಕೊನೆಗೂ ಗಂಡ ಹೆಂಡತಿ ಬೆಡಗಿ ಸಂಜನಾ ಹಾಗೂ ತುಪ್ಪದ ಹುಡುಗಿ ರಾಗಿಣಿಯನ್ನು ಬೇರ್ಪಡಿಸಿ ಸೆಪರೇಟ್​ ಸೆಲ್​ನಲ್ಲಿ ಇರಿಸಿದ್ದಾರೆ. ಜೊತೆಗೆ, ಇಬ್ಬರು ನಟಿಮಣಿಯರಿಗೆ ಸಾಮಾನ್ಯ ಕೈದಿಗಳ ಸೆಕ್ಯೂರಿಟಿ ಸಹ ನೀಡಿದ್ದಾರೆ. ರಾಗಿಣಿ ಹಾಗೂ ಸಂಜನಾರ ಜಡೆಜಗಳದಿಂದ ಸುಸ್ತಾಗಿದ್ದ ಸಿಬ್ಬಂದಿ ಹಾಗೂ ಕೈದಿಗಳಿಗೆ ಇದೀಗ ಕೊಂಚ ರಿಲೀಫ್​ ಸಿಗಲಿದೆ. ಸಣ್ಣಪುಟ್ಟ ವಿಷಯಗಳಿಗೆ ಒಬ್ಬರ ಮೇಲೆ ಮತ್ತೊಬ್ಬರು ಕಂಪ್ಲೇಂಟ್​ ಹಾಕುತ್ತಿದ್ದ ಹಿನ್ನೆಲೆಯಲ್ಲಿ ಅಧಿಕಾರಿಗಳು ಈ ನಿರ್ಧಾರಕ್ಕೆ ಮುಂದಾದರು. ಜೊತೆಗೆ, ಇಬ್ಬರನ್ನು […]

ಅಂತೂ ಇಂತೂ.. ಕಿರಿಕ್​ ನಟಿಮಣಿಯರಿಗೆ ಸಿಕ್ತು ಸೆಪರೇಟ್​ ಕೊಠಡಿ ವಿತ್ ಸೆಕ್ಯೂರಿಟಿ!
KUSHAL V
|

Updated on: Oct 10, 2020 | 12:20 PM

Share

ಬೆಂಗಳೂರು: ನಶೆರಾಣಿಯರ ಜಡೆಜಗಳದಿಂದ ಬೇಸತ್ತ ಪರಪ್ಪನ ಅಗ್ರಹಾರ ಜೈಲು ಅಧಿಕಾರಿಗಳು ಕೊನೆಗೂ ಗಂಡ ಹೆಂಡತಿ ಬೆಡಗಿ ಸಂಜನಾ ಹಾಗೂ ತುಪ್ಪದ ಹುಡುಗಿ ರಾಗಿಣಿಯನ್ನು ಬೇರ್ಪಡಿಸಿ ಸೆಪರೇಟ್​ ಸೆಲ್​ನಲ್ಲಿ ಇರಿಸಿದ್ದಾರೆ. ಜೊತೆಗೆ, ಇಬ್ಬರು ನಟಿಮಣಿಯರಿಗೆ ಸಾಮಾನ್ಯ ಕೈದಿಗಳ ಸೆಕ್ಯೂರಿಟಿ ಸಹ ನೀಡಿದ್ದಾರೆ.

ರಾಗಿಣಿ ಹಾಗೂ ಸಂಜನಾರ ಜಡೆಜಗಳದಿಂದ ಸುಸ್ತಾಗಿದ್ದ ಸಿಬ್ಬಂದಿ ಹಾಗೂ ಕೈದಿಗಳಿಗೆ ಇದೀಗ ಕೊಂಚ ರಿಲೀಫ್​ ಸಿಗಲಿದೆ. ಸಣ್ಣಪುಟ್ಟ ವಿಷಯಗಳಿಗೆ ಒಬ್ಬರ ಮೇಲೆ ಮತ್ತೊಬ್ಬರು ಕಂಪ್ಲೇಂಟ್​ ಹಾಕುತ್ತಿದ್ದ ಹಿನ್ನೆಲೆಯಲ್ಲಿ ಅಧಿಕಾರಿಗಳು ಈ ನಿರ್ಧಾರಕ್ಕೆ ಮುಂದಾದರು. ಜೊತೆಗೆ, ಇಬ್ಬರನ್ನು ಬೇರೆ ಬೇರೆ ಕೊಠಡಿಗೆ ವರ್ಗಾವಣೆ ಮಾಡಿದ್ದ ಜೈಲರ್ ನಟಿಯರ ಭದ್ರತೆಗಾಗಿ ಅವರ ಕೊಠಡಿಗೆ ಇಬ್ಬರು ವಿಚಾರಣಾಧೀನ ಕೈದಿಗಳನ್ನು ಸಹ ನೇಮಕ ಮಾಡಿದ್ದಾರೆ.

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್