AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂತೂ ಇಂತೂ.. ಕಿರಿಕ್​ ನಟಿಮಣಿಯರಿಗೆ ಸಿಕ್ತು ಸೆಪರೇಟ್​ ಕೊಠಡಿ ವಿತ್ ಸೆಕ್ಯೂರಿಟಿ!

ಬೆಂಗಳೂರು: ನಶೆರಾಣಿಯರ ಜಡೆಜಗಳದಿಂದ ಬೇಸತ್ತ ಪರಪ್ಪನ ಅಗ್ರಹಾರ ಜೈಲು ಅಧಿಕಾರಿಗಳು ಕೊನೆಗೂ ಗಂಡ ಹೆಂಡತಿ ಬೆಡಗಿ ಸಂಜನಾ ಹಾಗೂ ತುಪ್ಪದ ಹುಡುಗಿ ರಾಗಿಣಿಯನ್ನು ಬೇರ್ಪಡಿಸಿ ಸೆಪರೇಟ್​ ಸೆಲ್​ನಲ್ಲಿ ಇರಿಸಿದ್ದಾರೆ. ಜೊತೆಗೆ, ಇಬ್ಬರು ನಟಿಮಣಿಯರಿಗೆ ಸಾಮಾನ್ಯ ಕೈದಿಗಳ ಸೆಕ್ಯೂರಿಟಿ ಸಹ ನೀಡಿದ್ದಾರೆ. ರಾಗಿಣಿ ಹಾಗೂ ಸಂಜನಾರ ಜಡೆಜಗಳದಿಂದ ಸುಸ್ತಾಗಿದ್ದ ಸಿಬ್ಬಂದಿ ಹಾಗೂ ಕೈದಿಗಳಿಗೆ ಇದೀಗ ಕೊಂಚ ರಿಲೀಫ್​ ಸಿಗಲಿದೆ. ಸಣ್ಣಪುಟ್ಟ ವಿಷಯಗಳಿಗೆ ಒಬ್ಬರ ಮೇಲೆ ಮತ್ತೊಬ್ಬರು ಕಂಪ್ಲೇಂಟ್​ ಹಾಕುತ್ತಿದ್ದ ಹಿನ್ನೆಲೆಯಲ್ಲಿ ಅಧಿಕಾರಿಗಳು ಈ ನಿರ್ಧಾರಕ್ಕೆ ಮುಂದಾದರು. ಜೊತೆಗೆ, ಇಬ್ಬರನ್ನು […]

ಅಂತೂ ಇಂತೂ.. ಕಿರಿಕ್​ ನಟಿಮಣಿಯರಿಗೆ ಸಿಕ್ತು ಸೆಪರೇಟ್​ ಕೊಠಡಿ ವಿತ್ ಸೆಕ್ಯೂರಿಟಿ!
KUSHAL V
|

Updated on: Oct 10, 2020 | 12:20 PM

Share

ಬೆಂಗಳೂರು: ನಶೆರಾಣಿಯರ ಜಡೆಜಗಳದಿಂದ ಬೇಸತ್ತ ಪರಪ್ಪನ ಅಗ್ರಹಾರ ಜೈಲು ಅಧಿಕಾರಿಗಳು ಕೊನೆಗೂ ಗಂಡ ಹೆಂಡತಿ ಬೆಡಗಿ ಸಂಜನಾ ಹಾಗೂ ತುಪ್ಪದ ಹುಡುಗಿ ರಾಗಿಣಿಯನ್ನು ಬೇರ್ಪಡಿಸಿ ಸೆಪರೇಟ್​ ಸೆಲ್​ನಲ್ಲಿ ಇರಿಸಿದ್ದಾರೆ. ಜೊತೆಗೆ, ಇಬ್ಬರು ನಟಿಮಣಿಯರಿಗೆ ಸಾಮಾನ್ಯ ಕೈದಿಗಳ ಸೆಕ್ಯೂರಿಟಿ ಸಹ ನೀಡಿದ್ದಾರೆ.

ರಾಗಿಣಿ ಹಾಗೂ ಸಂಜನಾರ ಜಡೆಜಗಳದಿಂದ ಸುಸ್ತಾಗಿದ್ದ ಸಿಬ್ಬಂದಿ ಹಾಗೂ ಕೈದಿಗಳಿಗೆ ಇದೀಗ ಕೊಂಚ ರಿಲೀಫ್​ ಸಿಗಲಿದೆ. ಸಣ್ಣಪುಟ್ಟ ವಿಷಯಗಳಿಗೆ ಒಬ್ಬರ ಮೇಲೆ ಮತ್ತೊಬ್ಬರು ಕಂಪ್ಲೇಂಟ್​ ಹಾಕುತ್ತಿದ್ದ ಹಿನ್ನೆಲೆಯಲ್ಲಿ ಅಧಿಕಾರಿಗಳು ಈ ನಿರ್ಧಾರಕ್ಕೆ ಮುಂದಾದರು. ಜೊತೆಗೆ, ಇಬ್ಬರನ್ನು ಬೇರೆ ಬೇರೆ ಕೊಠಡಿಗೆ ವರ್ಗಾವಣೆ ಮಾಡಿದ್ದ ಜೈಲರ್ ನಟಿಯರ ಭದ್ರತೆಗಾಗಿ ಅವರ ಕೊಠಡಿಗೆ ಇಬ್ಬರು ವಿಚಾರಣಾಧೀನ ಕೈದಿಗಳನ್ನು ಸಹ ನೇಮಕ ಮಾಡಿದ್ದಾರೆ.

Follow Us
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ