AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂತೂ ಇಂತೂ.. ಕಿರಿಕ್​ ನಟಿಮಣಿಯರಿಗೆ ಸಿಕ್ತು ಸೆಪರೇಟ್​ ಕೊಠಡಿ ವಿತ್ ಸೆಕ್ಯೂರಿಟಿ!

ಬೆಂಗಳೂರು: ನಶೆರಾಣಿಯರ ಜಡೆಜಗಳದಿಂದ ಬೇಸತ್ತ ಪರಪ್ಪನ ಅಗ್ರಹಾರ ಜೈಲು ಅಧಿಕಾರಿಗಳು ಕೊನೆಗೂ ಗಂಡ ಹೆಂಡತಿ ಬೆಡಗಿ ಸಂಜನಾ ಹಾಗೂ ತುಪ್ಪದ ಹುಡುಗಿ ರಾಗಿಣಿಯನ್ನು ಬೇರ್ಪಡಿಸಿ ಸೆಪರೇಟ್​ ಸೆಲ್​ನಲ್ಲಿ ಇರಿಸಿದ್ದಾರೆ. ಜೊತೆಗೆ, ಇಬ್ಬರು ನಟಿಮಣಿಯರಿಗೆ ಸಾಮಾನ್ಯ ಕೈದಿಗಳ ಸೆಕ್ಯೂರಿಟಿ ಸಹ ನೀಡಿದ್ದಾರೆ. ರಾಗಿಣಿ ಹಾಗೂ ಸಂಜನಾರ ಜಡೆಜಗಳದಿಂದ ಸುಸ್ತಾಗಿದ್ದ ಸಿಬ್ಬಂದಿ ಹಾಗೂ ಕೈದಿಗಳಿಗೆ ಇದೀಗ ಕೊಂಚ ರಿಲೀಫ್​ ಸಿಗಲಿದೆ. ಸಣ್ಣಪುಟ್ಟ ವಿಷಯಗಳಿಗೆ ಒಬ್ಬರ ಮೇಲೆ ಮತ್ತೊಬ್ಬರು ಕಂಪ್ಲೇಂಟ್​ ಹಾಕುತ್ತಿದ್ದ ಹಿನ್ನೆಲೆಯಲ್ಲಿ ಅಧಿಕಾರಿಗಳು ಈ ನಿರ್ಧಾರಕ್ಕೆ ಮುಂದಾದರು. ಜೊತೆಗೆ, ಇಬ್ಬರನ್ನು […]

ಅಂತೂ ಇಂತೂ.. ಕಿರಿಕ್​ ನಟಿಮಣಿಯರಿಗೆ ಸಿಕ್ತು ಸೆಪರೇಟ್​ ಕೊಠಡಿ ವಿತ್ ಸೆಕ್ಯೂರಿಟಿ!
KUSHAL V
|

Updated on: Oct 10, 2020 | 12:20 PM

Share

ಬೆಂಗಳೂರು: ನಶೆರಾಣಿಯರ ಜಡೆಜಗಳದಿಂದ ಬೇಸತ್ತ ಪರಪ್ಪನ ಅಗ್ರಹಾರ ಜೈಲು ಅಧಿಕಾರಿಗಳು ಕೊನೆಗೂ ಗಂಡ ಹೆಂಡತಿ ಬೆಡಗಿ ಸಂಜನಾ ಹಾಗೂ ತುಪ್ಪದ ಹುಡುಗಿ ರಾಗಿಣಿಯನ್ನು ಬೇರ್ಪಡಿಸಿ ಸೆಪರೇಟ್​ ಸೆಲ್​ನಲ್ಲಿ ಇರಿಸಿದ್ದಾರೆ. ಜೊತೆಗೆ, ಇಬ್ಬರು ನಟಿಮಣಿಯರಿಗೆ ಸಾಮಾನ್ಯ ಕೈದಿಗಳ ಸೆಕ್ಯೂರಿಟಿ ಸಹ ನೀಡಿದ್ದಾರೆ.

ರಾಗಿಣಿ ಹಾಗೂ ಸಂಜನಾರ ಜಡೆಜಗಳದಿಂದ ಸುಸ್ತಾಗಿದ್ದ ಸಿಬ್ಬಂದಿ ಹಾಗೂ ಕೈದಿಗಳಿಗೆ ಇದೀಗ ಕೊಂಚ ರಿಲೀಫ್​ ಸಿಗಲಿದೆ. ಸಣ್ಣಪುಟ್ಟ ವಿಷಯಗಳಿಗೆ ಒಬ್ಬರ ಮೇಲೆ ಮತ್ತೊಬ್ಬರು ಕಂಪ್ಲೇಂಟ್​ ಹಾಕುತ್ತಿದ್ದ ಹಿನ್ನೆಲೆಯಲ್ಲಿ ಅಧಿಕಾರಿಗಳು ಈ ನಿರ್ಧಾರಕ್ಕೆ ಮುಂದಾದರು. ಜೊತೆಗೆ, ಇಬ್ಬರನ್ನು ಬೇರೆ ಬೇರೆ ಕೊಠಡಿಗೆ ವರ್ಗಾವಣೆ ಮಾಡಿದ್ದ ಜೈಲರ್ ನಟಿಯರ ಭದ್ರತೆಗಾಗಿ ಅವರ ಕೊಠಡಿಗೆ ಇಬ್ಬರು ವಿಚಾರಣಾಧೀನ ಕೈದಿಗಳನ್ನು ಸಹ ನೇಮಕ ಮಾಡಿದ್ದಾರೆ.

Follow Us
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ: ಅನ್ನದಾತರು ಕಂಗಾಲು
ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ: ಅನ್ನದಾತರು ಕಂಗಾಲು