AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋರ್ಟ್​ ಆದೇಶ ಕೇಳಿ ನಟಿಮಣಿಯರು ಕೆಂಡಾಮಂಡಲ

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಆರೋಪ ಕೇಸ್​ಗೆ ಸಂಬಂಧಿಸಿದಂತೆ ನಟಿಯರಾದ ರಾಗಿಣಿ ಮತ್ತು ಸಂಜನಾರನ್ನು ಮತ್ತೆ ಮೂರು ದಿನಗಳ ಕಾಲ ಸಿಸಿಬಿ ಕಸ್ಟಡಿಗೆ ಒಪ್ಪಿಸಲಾಗಿದೆ. ವಿಡಿಯೋ ಕಾನ್ಫರೆನ್ಸ್​ ಮೂಲಕ ನಡೆದ ವಿಚಾರಣೆಯಲ್ಲಿ ನ್ಯಾಯಾಧೀಶರು CCB ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದರು. ಈ ವೇಳೆ ಕೋರ್ಟ್​ ಆದೇಶ ಕೇಳಿ ರಾಗಿಣಿ ದ್ವಿವೇದಿ ಮತ್ತು ಸಂಜನಾ ಗಲ್ರಾನಿ ಕೆಂಡಾಮಂಡಲವಾದರು ಎಂದು ತಿಳಿದುಬಂದಿದೆ. ವಿಚಾರಣೆ ವೇಳೆ ಲ್ಯಾಪ್​ಟಾಪ್ ಮುಂದೆ ಕೂತಿದ್ದ ನಟಿಮಣಿಯರು ಮತ್ತೆ 3 ದಿನಗಳ ಕಾಲ CCB ವಶಕ್ಕೆ […]

ಕೋರ್ಟ್​ ಆದೇಶ ಕೇಳಿ ನಟಿಮಣಿಯರು ಕೆಂಡಾಮಂಡಲ
KUSHAL V
| Edited By: ಸಾಧು ಶ್ರೀನಾಥ್​|

Updated on:Sep 11, 2020 | 6:38 PM

Share

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಆರೋಪ ಕೇಸ್​ಗೆ ಸಂಬಂಧಿಸಿದಂತೆ ನಟಿಯರಾದ ರಾಗಿಣಿ ಮತ್ತು ಸಂಜನಾರನ್ನು ಮತ್ತೆ ಮೂರು ದಿನಗಳ ಕಾಲ ಸಿಸಿಬಿ ಕಸ್ಟಡಿಗೆ ಒಪ್ಪಿಸಲಾಗಿದೆ. ವಿಡಿಯೋ ಕಾನ್ಫರೆನ್ಸ್​ ಮೂಲಕ ನಡೆದ ವಿಚಾರಣೆಯಲ್ಲಿ ನ್ಯಾಯಾಧೀಶರು CCB ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದರು.

ಈ ವೇಳೆ ಕೋರ್ಟ್​ ಆದೇಶ ಕೇಳಿ ರಾಗಿಣಿ ದ್ವಿವೇದಿ ಮತ್ತು ಸಂಜನಾ ಗಲ್ರಾನಿ ಕೆಂಡಾಮಂಡಲವಾದರು ಎಂದು ತಿಳಿದುಬಂದಿದೆ. ವಿಚಾರಣೆ ವೇಳೆ ಲ್ಯಾಪ್​ಟಾಪ್ ಮುಂದೆ ಕೂತಿದ್ದ ನಟಿಮಣಿಯರು ಮತ್ತೆ 3 ದಿನಗಳ ಕಾಲ CCB ವಶಕ್ಕೆ ನೀಡಿದ್ದನ್ನು ಕೇಳಿ ಆಕ್ರೋಶಗೊಂಡರು. ತಮ್ಮ ಕೊಠಡಿಯಲ್ಲೇ ಎದ್ದು ನಿಂತು ಆಕ್ರೋಶದಿಂದ ಕೂಗಾಡಿದ್ದಾರಂತೆ.

‘ಡ್ರಗ್ಸ್​ ಪ್ರಕರಣದ ತನಿಖೆ ಸರಿಯಾದ ದಿಕ್ಕಿನಲ್ಲಿ ಸಾಗುತ್ತಿದೆ’ ಇನ್ನು ನಟಿಯರ ಕಸ್ಟಡಿ ಪಡೆದಿರುವ CCB ಅಧಿಕಾರಿಗಳು ರಾಗಿಣಿ ಹಾಗೂ ಸಂಜನಾ ವಿರುದ್ಧ ನಮ್ಮ ಬಳಿ ಪಕ್ಕಾ ಸಾಕ್ಷ್ಯಾಧಾರವಿದೆ. ಡ್ರಗ್ಸ್​ ಪ್ರಕರಣದ ತನಿಖೆ ಸರಿಯಾದ ದಿಕ್ಕಿನಲ್ಲಿ ಸಾಗುತ್ತಿದೆ. ನಮ್ಮ ಮನವಿಯನ್ನು ನ್ಯಾಯಾಲಯ​ ಪುರಸ್ಕರಿಸಿದೆ. ಹಾಗಾಗಿ, ಮತ್ತೆ 3 ದಿನಗಳ ಕಾಲ ನಟಿಯರ ವಿಚಾರಣೆ ನಡೆಸುತ್ತೇವೆ ಎಂದು ಟಿವಿ 9ಗೆ CCB ಉನ್ನತ ಮೂಲಗಳು ತಿಳಿಸಿದೆ.

Published On - 6:26 pm, Fri, 11 September 20

Follow Us
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!