AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋರ್ಟ್​ ಆದೇಶ ಕೇಳಿ ನಟಿಮಣಿಯರು ಕೆಂಡಾಮಂಡಲ

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಆರೋಪ ಕೇಸ್​ಗೆ ಸಂಬಂಧಿಸಿದಂತೆ ನಟಿಯರಾದ ರಾಗಿಣಿ ಮತ್ತು ಸಂಜನಾರನ್ನು ಮತ್ತೆ ಮೂರು ದಿನಗಳ ಕಾಲ ಸಿಸಿಬಿ ಕಸ್ಟಡಿಗೆ ಒಪ್ಪಿಸಲಾಗಿದೆ. ವಿಡಿಯೋ ಕಾನ್ಫರೆನ್ಸ್​ ಮೂಲಕ ನಡೆದ ವಿಚಾರಣೆಯಲ್ಲಿ ನ್ಯಾಯಾಧೀಶರು CCB ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದರು. ಈ ವೇಳೆ ಕೋರ್ಟ್​ ಆದೇಶ ಕೇಳಿ ರಾಗಿಣಿ ದ್ವಿವೇದಿ ಮತ್ತು ಸಂಜನಾ ಗಲ್ರಾನಿ ಕೆಂಡಾಮಂಡಲವಾದರು ಎಂದು ತಿಳಿದುಬಂದಿದೆ. ವಿಚಾರಣೆ ವೇಳೆ ಲ್ಯಾಪ್​ಟಾಪ್ ಮುಂದೆ ಕೂತಿದ್ದ ನಟಿಮಣಿಯರು ಮತ್ತೆ 3 ದಿನಗಳ ಕಾಲ CCB ವಶಕ್ಕೆ […]

ಕೋರ್ಟ್​ ಆದೇಶ ಕೇಳಿ ನಟಿಮಣಿಯರು ಕೆಂಡಾಮಂಡಲ
KUSHAL V
| Updated By: ಸಾಧು ಶ್ರೀನಾಥ್​|

Updated on:Sep 11, 2020 | 6:38 PM

Share

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಆರೋಪ ಕೇಸ್​ಗೆ ಸಂಬಂಧಿಸಿದಂತೆ ನಟಿಯರಾದ ರಾಗಿಣಿ ಮತ್ತು ಸಂಜನಾರನ್ನು ಮತ್ತೆ ಮೂರು ದಿನಗಳ ಕಾಲ ಸಿಸಿಬಿ ಕಸ್ಟಡಿಗೆ ಒಪ್ಪಿಸಲಾಗಿದೆ. ವಿಡಿಯೋ ಕಾನ್ಫರೆನ್ಸ್​ ಮೂಲಕ ನಡೆದ ವಿಚಾರಣೆಯಲ್ಲಿ ನ್ಯಾಯಾಧೀಶರು CCB ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದರು.

ಈ ವೇಳೆ ಕೋರ್ಟ್​ ಆದೇಶ ಕೇಳಿ ರಾಗಿಣಿ ದ್ವಿವೇದಿ ಮತ್ತು ಸಂಜನಾ ಗಲ್ರಾನಿ ಕೆಂಡಾಮಂಡಲವಾದರು ಎಂದು ತಿಳಿದುಬಂದಿದೆ. ವಿಚಾರಣೆ ವೇಳೆ ಲ್ಯಾಪ್​ಟಾಪ್ ಮುಂದೆ ಕೂತಿದ್ದ ನಟಿಮಣಿಯರು ಮತ್ತೆ 3 ದಿನಗಳ ಕಾಲ CCB ವಶಕ್ಕೆ ನೀಡಿದ್ದನ್ನು ಕೇಳಿ ಆಕ್ರೋಶಗೊಂಡರು. ತಮ್ಮ ಕೊಠಡಿಯಲ್ಲೇ ಎದ್ದು ನಿಂತು ಆಕ್ರೋಶದಿಂದ ಕೂಗಾಡಿದ್ದಾರಂತೆ.

‘ಡ್ರಗ್ಸ್​ ಪ್ರಕರಣದ ತನಿಖೆ ಸರಿಯಾದ ದಿಕ್ಕಿನಲ್ಲಿ ಸಾಗುತ್ತಿದೆ’ ಇನ್ನು ನಟಿಯರ ಕಸ್ಟಡಿ ಪಡೆದಿರುವ CCB ಅಧಿಕಾರಿಗಳು ರಾಗಿಣಿ ಹಾಗೂ ಸಂಜನಾ ವಿರುದ್ಧ ನಮ್ಮ ಬಳಿ ಪಕ್ಕಾ ಸಾಕ್ಷ್ಯಾಧಾರವಿದೆ. ಡ್ರಗ್ಸ್​ ಪ್ರಕರಣದ ತನಿಖೆ ಸರಿಯಾದ ದಿಕ್ಕಿನಲ್ಲಿ ಸಾಗುತ್ತಿದೆ. ನಮ್ಮ ಮನವಿಯನ್ನು ನ್ಯಾಯಾಲಯ​ ಪುರಸ್ಕರಿಸಿದೆ. ಹಾಗಾಗಿ, ಮತ್ತೆ 3 ದಿನಗಳ ಕಾಲ ನಟಿಯರ ವಿಚಾರಣೆ ನಡೆಸುತ್ತೇವೆ ಎಂದು ಟಿವಿ 9ಗೆ CCB ಉನ್ನತ ಮೂಲಗಳು ತಿಳಿಸಿದೆ.

Published On - 6:26 pm, Fri, 11 September 20

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ