AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಪಾಲು ಮೂಲಕ ತಪಾಸಣೆ ಇಲ್ಲದೆ ನೇರವಾಗಿ ರಾಗಿಣಿ-ಸಂಜನಾ ಕೈಸೇರುತಿವೆ ಅಗತ್ಯ ವಸ್ತುಗಳು

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಆರೋಪ ಪ್ರಕರಣದಲ್ಲಿ ಸದ್ಯ ಜೈಲುಹಕ್ಕಿಗಳಾಗಿರುವ ರಾಗಿಣಿ ದ್ವಿವೇದಿ ಮತ್ತು ಸಂಜನಾ ಗಲ್ರಾನಿ ಜೈಲಿಗೇ ಪೋಸ್ಟ್ ಮೂಲಕ ವಸ್ತುಗಳನ್ನ ತರಿಸಿಕೊಳ್ತಿದ್ದಾರಂತೆ. ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ರಾಗಿಣಿ ಮತ್ತು ಸಂಜನಾ ತಮಗೆ ಅಗತ್ಯವಾದ ವಸ್ತುಗಳನ್ನು ತರಿಸಿಕೊಳ್ತಿದ್ದಾರಂತೆ. ನಟಿಯರ ಪೋಷಕರು ನೇರವಾಗಿಯೇ ಜೈಲಿನಲ್ಲಿರುವ ಇಬ್ಬರ ಹೆಸರಿಗೆ ವಸ್ತುಗಳನ್ನ ಪೋಸ್ಟ್ ಮಾಡುತ್ತಿದ್ದು ಕಳೆದ 10 ದಿನಗಳಿಂದ ತಮಗೆ ಬೇಕಾದ ವಸ್ತುಗಳನ್ನು ಪೋಸ್ಟ್ ಮೂಲಕ ತರಿಸಿಕೊಳ್ಳುತ್ತಿದ್ದಾರೆ. ಕೊರಿಯರ್ ಮೂಲಕ ಇಷ್ಟು ದಿನ ಸಾಮಾನು ತರಿಸಿಕೊಳ್ಳುತ್ತಿದ್ದ ನಟಿಯರ ಪಾರ್ಸಲ್​ಗಳನ್ನು […]

ಟಪಾಲು ಮೂಲಕ ತಪಾಸಣೆ ಇಲ್ಲದೆ ನೇರವಾಗಿ ರಾಗಿಣಿ-ಸಂಜನಾ ಕೈಸೇರುತಿವೆ ಅಗತ್ಯ ವಸ್ತುಗಳು
ಸಂಜನಾ ಗಲ್ರಾನಿ(ಎಡ); ರಾಗಿಣಿ ದ್ವಿವೇದಿ (ಬಲ)
KUSHAL V
| Edited By: |

Updated on:Oct 31, 2020 | 12:26 PM

Share

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಆರೋಪ ಪ್ರಕರಣದಲ್ಲಿ ಸದ್ಯ ಜೈಲುಹಕ್ಕಿಗಳಾಗಿರುವ ರಾಗಿಣಿ ದ್ವಿವೇದಿ ಮತ್ತು ಸಂಜನಾ ಗಲ್ರಾನಿ ಜೈಲಿಗೇ ಪೋಸ್ಟ್ ಮೂಲಕ ವಸ್ತುಗಳನ್ನ ತರಿಸಿಕೊಳ್ತಿದ್ದಾರಂತೆ.

ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ರಾಗಿಣಿ ಮತ್ತು ಸಂಜನಾ ತಮಗೆ ಅಗತ್ಯವಾದ ವಸ್ತುಗಳನ್ನು ತರಿಸಿಕೊಳ್ತಿದ್ದಾರಂತೆ. ನಟಿಯರ ಪೋಷಕರು ನೇರವಾಗಿಯೇ ಜೈಲಿನಲ್ಲಿರುವ ಇಬ್ಬರ ಹೆಸರಿಗೆ ವಸ್ತುಗಳನ್ನ ಪೋಸ್ಟ್ ಮಾಡುತ್ತಿದ್ದು ಕಳೆದ 10 ದಿನಗಳಿಂದ ತಮಗೆ ಬೇಕಾದ ವಸ್ತುಗಳನ್ನು ಪೋಸ್ಟ್ ಮೂಲಕ ತರಿಸಿಕೊಳ್ಳುತ್ತಿದ್ದಾರೆ.

ಕೊರಿಯರ್ ಮೂಲಕ ಇಷ್ಟು ದಿನ ಸಾಮಾನು ತರಿಸಿಕೊಳ್ಳುತ್ತಿದ್ದ ನಟಿಯರ ಪಾರ್ಸಲ್​ಗಳನ್ನು ಅಧಿಕಾರಿಗಳು ಇಷ್ಟು ದಿನ ಚೆಕ್ ಮಾಡುತ್ತಿದ್ದರಂತೆ. ಹೀಗಾಗಿ, ನಟಿಯರು ತಮಗೆ ಬೇಕಾದ ವಸ್ತುಗಳನ್ನ ಪೊಸ್ಟ್ ಮೂಲಕ ತರಿಸಿಕೊಳ್ಳಲು ನಿರ್ಧಾರ ಮಾಡಿದರು. ಪೋಸ್ಟ್ ಮೂಲಕ ಬಂದ ವಸ್ತುಗಳು ಯಾವುದೇ ತಪಾಸಣೆ ಇಲ್ಲದೆ ನೇರವಾಗಿ ನಟಿಮಣಿಯರ ಕೈ ಸೇರುತ್ತದೆ. ಆದ್ದರಿಂದ, ಬಟ್ಟೆ, ಶ್ಯಾಂಪೂ, ಸೋಪ್ ಸೇರಿದಂತೆ ಇನ್ನಿತರೆ ದಿನ ಬಳಕೆಯ ವಸ್ತುಗಳನ್ನು ತರಿಸಿಕೊಳ್ತಿದ್ದಾರಂತೆ.

Published On - 12:13 pm, Sat, 31 October 20

ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್