AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಪಾಲು ಮೂಲಕ ತಪಾಸಣೆ ಇಲ್ಲದೆ ನೇರವಾಗಿ ರಾಗಿಣಿ-ಸಂಜನಾ ಕೈಸೇರುತಿವೆ ಅಗತ್ಯ ವಸ್ತುಗಳು

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಆರೋಪ ಪ್ರಕರಣದಲ್ಲಿ ಸದ್ಯ ಜೈಲುಹಕ್ಕಿಗಳಾಗಿರುವ ರಾಗಿಣಿ ದ್ವಿವೇದಿ ಮತ್ತು ಸಂಜನಾ ಗಲ್ರಾನಿ ಜೈಲಿಗೇ ಪೋಸ್ಟ್ ಮೂಲಕ ವಸ್ತುಗಳನ್ನ ತರಿಸಿಕೊಳ್ತಿದ್ದಾರಂತೆ. ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ರಾಗಿಣಿ ಮತ್ತು ಸಂಜನಾ ತಮಗೆ ಅಗತ್ಯವಾದ ವಸ್ತುಗಳನ್ನು ತರಿಸಿಕೊಳ್ತಿದ್ದಾರಂತೆ. ನಟಿಯರ ಪೋಷಕರು ನೇರವಾಗಿಯೇ ಜೈಲಿನಲ್ಲಿರುವ ಇಬ್ಬರ ಹೆಸರಿಗೆ ವಸ್ತುಗಳನ್ನ ಪೋಸ್ಟ್ ಮಾಡುತ್ತಿದ್ದು ಕಳೆದ 10 ದಿನಗಳಿಂದ ತಮಗೆ ಬೇಕಾದ ವಸ್ತುಗಳನ್ನು ಪೋಸ್ಟ್ ಮೂಲಕ ತರಿಸಿಕೊಳ್ಳುತ್ತಿದ್ದಾರೆ. ಕೊರಿಯರ್ ಮೂಲಕ ಇಷ್ಟು ದಿನ ಸಾಮಾನು ತರಿಸಿಕೊಳ್ಳುತ್ತಿದ್ದ ನಟಿಯರ ಪಾರ್ಸಲ್​ಗಳನ್ನು […]

ಟಪಾಲು ಮೂಲಕ ತಪಾಸಣೆ ಇಲ್ಲದೆ ನೇರವಾಗಿ ರಾಗಿಣಿ-ಸಂಜನಾ ಕೈಸೇರುತಿವೆ ಅಗತ್ಯ ವಸ್ತುಗಳು
ಸಂಜನಾ ಗಲ್ರಾನಿ(ಎಡ); ರಾಗಿಣಿ ದ್ವಿವೇದಿ (ಬಲ)
KUSHAL V
| Edited By: |

Updated on:Oct 31, 2020 | 12:26 PM

Share

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಆರೋಪ ಪ್ರಕರಣದಲ್ಲಿ ಸದ್ಯ ಜೈಲುಹಕ್ಕಿಗಳಾಗಿರುವ ರಾಗಿಣಿ ದ್ವಿವೇದಿ ಮತ್ತು ಸಂಜನಾ ಗಲ್ರಾನಿ ಜೈಲಿಗೇ ಪೋಸ್ಟ್ ಮೂಲಕ ವಸ್ತುಗಳನ್ನ ತರಿಸಿಕೊಳ್ತಿದ್ದಾರಂತೆ.

ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ರಾಗಿಣಿ ಮತ್ತು ಸಂಜನಾ ತಮಗೆ ಅಗತ್ಯವಾದ ವಸ್ತುಗಳನ್ನು ತರಿಸಿಕೊಳ್ತಿದ್ದಾರಂತೆ. ನಟಿಯರ ಪೋಷಕರು ನೇರವಾಗಿಯೇ ಜೈಲಿನಲ್ಲಿರುವ ಇಬ್ಬರ ಹೆಸರಿಗೆ ವಸ್ತುಗಳನ್ನ ಪೋಸ್ಟ್ ಮಾಡುತ್ತಿದ್ದು ಕಳೆದ 10 ದಿನಗಳಿಂದ ತಮಗೆ ಬೇಕಾದ ವಸ್ತುಗಳನ್ನು ಪೋಸ್ಟ್ ಮೂಲಕ ತರಿಸಿಕೊಳ್ಳುತ್ತಿದ್ದಾರೆ.

ಕೊರಿಯರ್ ಮೂಲಕ ಇಷ್ಟು ದಿನ ಸಾಮಾನು ತರಿಸಿಕೊಳ್ಳುತ್ತಿದ್ದ ನಟಿಯರ ಪಾರ್ಸಲ್​ಗಳನ್ನು ಅಧಿಕಾರಿಗಳು ಇಷ್ಟು ದಿನ ಚೆಕ್ ಮಾಡುತ್ತಿದ್ದರಂತೆ. ಹೀಗಾಗಿ, ನಟಿಯರು ತಮಗೆ ಬೇಕಾದ ವಸ್ತುಗಳನ್ನ ಪೊಸ್ಟ್ ಮೂಲಕ ತರಿಸಿಕೊಳ್ಳಲು ನಿರ್ಧಾರ ಮಾಡಿದರು. ಪೋಸ್ಟ್ ಮೂಲಕ ಬಂದ ವಸ್ತುಗಳು ಯಾವುದೇ ತಪಾಸಣೆ ಇಲ್ಲದೆ ನೇರವಾಗಿ ನಟಿಮಣಿಯರ ಕೈ ಸೇರುತ್ತದೆ. ಆದ್ದರಿಂದ, ಬಟ್ಟೆ, ಶ್ಯಾಂಪೂ, ಸೋಪ್ ಸೇರಿದಂತೆ ಇನ್ನಿತರೆ ದಿನ ಬಳಕೆಯ ವಸ್ತುಗಳನ್ನು ತರಿಸಿಕೊಳ್ತಿದ್ದಾರಂತೆ.

Published On - 12:13 pm, Sat, 31 October 20

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ