AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಪಾಲು ಮೂಲಕ ತಪಾಸಣೆ ಇಲ್ಲದೆ ನೇರವಾಗಿ ರಾಗಿಣಿ-ಸಂಜನಾ ಕೈಸೇರುತಿವೆ ಅಗತ್ಯ ವಸ್ತುಗಳು

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಆರೋಪ ಪ್ರಕರಣದಲ್ಲಿ ಸದ್ಯ ಜೈಲುಹಕ್ಕಿಗಳಾಗಿರುವ ರಾಗಿಣಿ ದ್ವಿವೇದಿ ಮತ್ತು ಸಂಜನಾ ಗಲ್ರಾನಿ ಜೈಲಿಗೇ ಪೋಸ್ಟ್ ಮೂಲಕ ವಸ್ತುಗಳನ್ನ ತರಿಸಿಕೊಳ್ತಿದ್ದಾರಂತೆ. ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ರಾಗಿಣಿ ಮತ್ತು ಸಂಜನಾ ತಮಗೆ ಅಗತ್ಯವಾದ ವಸ್ತುಗಳನ್ನು ತರಿಸಿಕೊಳ್ತಿದ್ದಾರಂತೆ. ನಟಿಯರ ಪೋಷಕರು ನೇರವಾಗಿಯೇ ಜೈಲಿನಲ್ಲಿರುವ ಇಬ್ಬರ ಹೆಸರಿಗೆ ವಸ್ತುಗಳನ್ನ ಪೋಸ್ಟ್ ಮಾಡುತ್ತಿದ್ದು ಕಳೆದ 10 ದಿನಗಳಿಂದ ತಮಗೆ ಬೇಕಾದ ವಸ್ತುಗಳನ್ನು ಪೋಸ್ಟ್ ಮೂಲಕ ತರಿಸಿಕೊಳ್ಳುತ್ತಿದ್ದಾರೆ. ಕೊರಿಯರ್ ಮೂಲಕ ಇಷ್ಟು ದಿನ ಸಾಮಾನು ತರಿಸಿಕೊಳ್ಳುತ್ತಿದ್ದ ನಟಿಯರ ಪಾರ್ಸಲ್​ಗಳನ್ನು […]

ಟಪಾಲು ಮೂಲಕ ತಪಾಸಣೆ ಇಲ್ಲದೆ ನೇರವಾಗಿ ರಾಗಿಣಿ-ಸಂಜನಾ ಕೈಸೇರುತಿವೆ ಅಗತ್ಯ ವಸ್ತುಗಳು
ಸಂಜನಾ ಗಲ್ರಾನಿ(ಎಡ); ರಾಗಿಣಿ ದ್ವಿವೇದಿ (ಬಲ)
KUSHAL V
| Edited By: |

Updated on:Oct 31, 2020 | 12:26 PM

Share

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಆರೋಪ ಪ್ರಕರಣದಲ್ಲಿ ಸದ್ಯ ಜೈಲುಹಕ್ಕಿಗಳಾಗಿರುವ ರಾಗಿಣಿ ದ್ವಿವೇದಿ ಮತ್ತು ಸಂಜನಾ ಗಲ್ರಾನಿ ಜೈಲಿಗೇ ಪೋಸ್ಟ್ ಮೂಲಕ ವಸ್ತುಗಳನ್ನ ತರಿಸಿಕೊಳ್ತಿದ್ದಾರಂತೆ.

ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ರಾಗಿಣಿ ಮತ್ತು ಸಂಜನಾ ತಮಗೆ ಅಗತ್ಯವಾದ ವಸ್ತುಗಳನ್ನು ತರಿಸಿಕೊಳ್ತಿದ್ದಾರಂತೆ. ನಟಿಯರ ಪೋಷಕರು ನೇರವಾಗಿಯೇ ಜೈಲಿನಲ್ಲಿರುವ ಇಬ್ಬರ ಹೆಸರಿಗೆ ವಸ್ತುಗಳನ್ನ ಪೋಸ್ಟ್ ಮಾಡುತ್ತಿದ್ದು ಕಳೆದ 10 ದಿನಗಳಿಂದ ತಮಗೆ ಬೇಕಾದ ವಸ್ತುಗಳನ್ನು ಪೋಸ್ಟ್ ಮೂಲಕ ತರಿಸಿಕೊಳ್ಳುತ್ತಿದ್ದಾರೆ.

ಕೊರಿಯರ್ ಮೂಲಕ ಇಷ್ಟು ದಿನ ಸಾಮಾನು ತರಿಸಿಕೊಳ್ಳುತ್ತಿದ್ದ ನಟಿಯರ ಪಾರ್ಸಲ್​ಗಳನ್ನು ಅಧಿಕಾರಿಗಳು ಇಷ್ಟು ದಿನ ಚೆಕ್ ಮಾಡುತ್ತಿದ್ದರಂತೆ. ಹೀಗಾಗಿ, ನಟಿಯರು ತಮಗೆ ಬೇಕಾದ ವಸ್ತುಗಳನ್ನ ಪೊಸ್ಟ್ ಮೂಲಕ ತರಿಸಿಕೊಳ್ಳಲು ನಿರ್ಧಾರ ಮಾಡಿದರು. ಪೋಸ್ಟ್ ಮೂಲಕ ಬಂದ ವಸ್ತುಗಳು ಯಾವುದೇ ತಪಾಸಣೆ ಇಲ್ಲದೆ ನೇರವಾಗಿ ನಟಿಮಣಿಯರ ಕೈ ಸೇರುತ್ತದೆ. ಆದ್ದರಿಂದ, ಬಟ್ಟೆ, ಶ್ಯಾಂಪೂ, ಸೋಪ್ ಸೇರಿದಂತೆ ಇನ್ನಿತರೆ ದಿನ ಬಳಕೆಯ ವಸ್ತುಗಳನ್ನು ತರಿಸಿಕೊಳ್ತಿದ್ದಾರಂತೆ.

Published On - 12:13 pm, Sat, 31 October 20

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ