AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರಾಗಿಣಿ ಜೊತೆ ಲಿವ್​-ಇನ್ ​ರಿಲೇಷನ್‌ಶಿಪ್‌ನಲ್ಲಿದ್ದೆ, ದಿನಕ್ಕೆ 1ಲಕ್ಷ ಖರ್ಚು ಮಾಡ್ತಿದ್ದೆ’

ಬೆಂಗಳೂರು: ಸ್ಯಾಂಡಲ್​ವುಡ್​ ನಟಿ ರಾಗಿಣಿ ಆಪ್ತ ರವಿಶಂಕರ್​ CCB ವಿಚಾರಣೆ ವೇಳೆ ಅಧಿಕಾರಿಗಳಿಗೆ ಸಾಕಷ್ಟು ಮಾಹಿತಿಯನ್ನು ಬಿಚ್ಚಿಟ್ಟಿದ್ದಾನೆ. Live-in Relationship ಮೋಜುಮಸ್ತಿಯಲ್ಲಿ..  ನಾನು ರಾಗಿಣಿ ಜೊತೆ ಲಿವ್​ ಇನ್​ ರಿಲೇಷನ್‌ಶಿಪ್‌ನಲ್ಲಿದ್ದೆ. ದಿನಕ್ಕೆ 1 ಲಕ್ಷ ರೂಪಾಯಿಯಷ್ಟು ಖರ್ಚು ಮಾಡ್ತಿದ್ದೆ ಎಂಬ ಮಾಹಿತಿ ನೀಡಿದ್ದಾನೆ. RTOನಲ್ಲಿ ಅಧಿಕಾರಿಯಾಗಿರುವ ರವಿಶಂಕರ್ ತನಗೆ ಬರುವ 30-35 ಸಾವಿರ ಸಂಬಳದಲ್ಲಿ ಹೇಗೆ ನಿಭಾಯಿಸುತ್ತಿದ್ದ ಎಂಬ ಅಧಿಕಾರಿಗಳಿಗೆ ಕಾಡುತ್ತಿದ್ದ ಪ್ರಶ್ನೆಗಳಿಗೆ ಮತ್ತಷ್ಟು ಉತ್ತರ ಸಿಗಲು ರವಿಶಂಕರ್‌ನ ಕಸ್ಟಡಿಗೆ ಪಡೆದಿದ್ದಾರೆ. ಇದಲ್ಲದೆ, ಆರೋಪಿ ರವಿಶಂಕರ್ ಬಳಿ […]

‘ರಾಗಿಣಿ ಜೊತೆ ಲಿವ್​-ಇನ್ ​ರಿಲೇಷನ್‌ಶಿಪ್‌ನಲ್ಲಿದ್ದೆ, ದಿನಕ್ಕೆ 1ಲಕ್ಷ ಖರ್ಚು ಮಾಡ್ತಿದ್ದೆ’
KUSHAL V
|

Updated on:Sep 04, 2020 | 3:53 PM

Share

ಬೆಂಗಳೂರು: ಸ್ಯಾಂಡಲ್​ವುಡ್​ ನಟಿ ರಾಗಿಣಿ ಆಪ್ತ ರವಿಶಂಕರ್​ CCB ವಿಚಾರಣೆ ವೇಳೆ ಅಧಿಕಾರಿಗಳಿಗೆ ಸಾಕಷ್ಟು ಮಾಹಿತಿಯನ್ನು ಬಿಚ್ಚಿಟ್ಟಿದ್ದಾನೆ.

Live-in Relationship ಮೋಜುಮಸ್ತಿಯಲ್ಲಿ..  ನಾನು ರಾಗಿಣಿ ಜೊತೆ ಲಿವ್​ ಇನ್​ ರಿಲೇಷನ್‌ಶಿಪ್‌ನಲ್ಲಿದ್ದೆ. ದಿನಕ್ಕೆ 1 ಲಕ್ಷ ರೂಪಾಯಿಯಷ್ಟು ಖರ್ಚು ಮಾಡ್ತಿದ್ದೆ ಎಂಬ ಮಾಹಿತಿ ನೀಡಿದ್ದಾನೆ.

RTOನಲ್ಲಿ ಅಧಿಕಾರಿಯಾಗಿರುವ ರವಿಶಂಕರ್ ತನಗೆ ಬರುವ 30-35 ಸಾವಿರ ಸಂಬಳದಲ್ಲಿ ಹೇಗೆ ನಿಭಾಯಿಸುತ್ತಿದ್ದ ಎಂಬ ಅಧಿಕಾರಿಗಳಿಗೆ ಕಾಡುತ್ತಿದ್ದ ಪ್ರಶ್ನೆಗಳಿಗೆ ಮತ್ತಷ್ಟು ಉತ್ತರ ಸಿಗಲು ರವಿಶಂಕರ್‌ನ ಕಸ್ಟಡಿಗೆ ಪಡೆದಿದ್ದಾರೆ.

ಇದಲ್ಲದೆ, ಆರೋಪಿ ರವಿಶಂಕರ್ ಬಳಿ 3 ಮೊಬೈಲ್ ಇರುವ ಬಗ್ಗೆ ಮಾಹಿತಿ ದೊರೆತಿದ್ದು 2 ಮೊಬೈಲ್‌ಗಳನ್ನು CCB ಅಧಿಕಾರಿಗಳು ವಶಕ್ಕೆ ಪಡೆದಿರುವುದು ತಿಳಿದುಬಂದಿದೆ. ಇನ್ನೊಂದು ಮೊಬೈಲ್ ಬೇರೆ ಯಾರಿಗೆ ಕೊಟ್ಟು ಕಳಿಸಲಾಗಿದೆ. ಹಾಗಾಗಿ, ಮೂರನೇ ಮೊಬೈಲ್‌ಗಾಗಿ ಅಧಿಕಾರಿಗಳಿಂದ ಶೋಧಕಾರ್ಯ ನಡೆಯುತ್ತಿದೆಯಂತೆ.

Published On - 6:15 pm, Thu, 3 September 20

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!