AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರಾಗಿಣಿ ಜೊತೆ ಲಿವ್​-ಇನ್ ​ರಿಲೇಷನ್‌ಶಿಪ್‌ನಲ್ಲಿದ್ದೆ, ದಿನಕ್ಕೆ 1ಲಕ್ಷ ಖರ್ಚು ಮಾಡ್ತಿದ್ದೆ’

ಬೆಂಗಳೂರು: ಸ್ಯಾಂಡಲ್​ವುಡ್​ ನಟಿ ರಾಗಿಣಿ ಆಪ್ತ ರವಿಶಂಕರ್​ CCB ವಿಚಾರಣೆ ವೇಳೆ ಅಧಿಕಾರಿಗಳಿಗೆ ಸಾಕಷ್ಟು ಮಾಹಿತಿಯನ್ನು ಬಿಚ್ಚಿಟ್ಟಿದ್ದಾನೆ. Live-in Relationship ಮೋಜುಮಸ್ತಿಯಲ್ಲಿ..  ನಾನು ರಾಗಿಣಿ ಜೊತೆ ಲಿವ್​ ಇನ್​ ರಿಲೇಷನ್‌ಶಿಪ್‌ನಲ್ಲಿದ್ದೆ. ದಿನಕ್ಕೆ 1 ಲಕ್ಷ ರೂಪಾಯಿಯಷ್ಟು ಖರ್ಚು ಮಾಡ್ತಿದ್ದೆ ಎಂಬ ಮಾಹಿತಿ ನೀಡಿದ್ದಾನೆ. RTOನಲ್ಲಿ ಅಧಿಕಾರಿಯಾಗಿರುವ ರವಿಶಂಕರ್ ತನಗೆ ಬರುವ 30-35 ಸಾವಿರ ಸಂಬಳದಲ್ಲಿ ಹೇಗೆ ನಿಭಾಯಿಸುತ್ತಿದ್ದ ಎಂಬ ಅಧಿಕಾರಿಗಳಿಗೆ ಕಾಡುತ್ತಿದ್ದ ಪ್ರಶ್ನೆಗಳಿಗೆ ಮತ್ತಷ್ಟು ಉತ್ತರ ಸಿಗಲು ರವಿಶಂಕರ್‌ನ ಕಸ್ಟಡಿಗೆ ಪಡೆದಿದ್ದಾರೆ. ಇದಲ್ಲದೆ, ಆರೋಪಿ ರವಿಶಂಕರ್ ಬಳಿ […]

‘ರಾಗಿಣಿ ಜೊತೆ ಲಿವ್​-ಇನ್ ​ರಿಲೇಷನ್‌ಶಿಪ್‌ನಲ್ಲಿದ್ದೆ, ದಿನಕ್ಕೆ 1ಲಕ್ಷ ಖರ್ಚು ಮಾಡ್ತಿದ್ದೆ’
KUSHAL V
|

Updated on:Sep 04, 2020 | 3:53 PM

Share

ಬೆಂಗಳೂರು: ಸ್ಯಾಂಡಲ್​ವುಡ್​ ನಟಿ ರಾಗಿಣಿ ಆಪ್ತ ರವಿಶಂಕರ್​ CCB ವಿಚಾರಣೆ ವೇಳೆ ಅಧಿಕಾರಿಗಳಿಗೆ ಸಾಕಷ್ಟು ಮಾಹಿತಿಯನ್ನು ಬಿಚ್ಚಿಟ್ಟಿದ್ದಾನೆ.

Live-in Relationship ಮೋಜುಮಸ್ತಿಯಲ್ಲಿ..  ನಾನು ರಾಗಿಣಿ ಜೊತೆ ಲಿವ್​ ಇನ್​ ರಿಲೇಷನ್‌ಶಿಪ್‌ನಲ್ಲಿದ್ದೆ. ದಿನಕ್ಕೆ 1 ಲಕ್ಷ ರೂಪಾಯಿಯಷ್ಟು ಖರ್ಚು ಮಾಡ್ತಿದ್ದೆ ಎಂಬ ಮಾಹಿತಿ ನೀಡಿದ್ದಾನೆ.

RTOನಲ್ಲಿ ಅಧಿಕಾರಿಯಾಗಿರುವ ರವಿಶಂಕರ್ ತನಗೆ ಬರುವ 30-35 ಸಾವಿರ ಸಂಬಳದಲ್ಲಿ ಹೇಗೆ ನಿಭಾಯಿಸುತ್ತಿದ್ದ ಎಂಬ ಅಧಿಕಾರಿಗಳಿಗೆ ಕಾಡುತ್ತಿದ್ದ ಪ್ರಶ್ನೆಗಳಿಗೆ ಮತ್ತಷ್ಟು ಉತ್ತರ ಸಿಗಲು ರವಿಶಂಕರ್‌ನ ಕಸ್ಟಡಿಗೆ ಪಡೆದಿದ್ದಾರೆ.

ಇದಲ್ಲದೆ, ಆರೋಪಿ ರವಿಶಂಕರ್ ಬಳಿ 3 ಮೊಬೈಲ್ ಇರುವ ಬಗ್ಗೆ ಮಾಹಿತಿ ದೊರೆತಿದ್ದು 2 ಮೊಬೈಲ್‌ಗಳನ್ನು CCB ಅಧಿಕಾರಿಗಳು ವಶಕ್ಕೆ ಪಡೆದಿರುವುದು ತಿಳಿದುಬಂದಿದೆ. ಇನ್ನೊಂದು ಮೊಬೈಲ್ ಬೇರೆ ಯಾರಿಗೆ ಕೊಟ್ಟು ಕಳಿಸಲಾಗಿದೆ. ಹಾಗಾಗಿ, ಮೂರನೇ ಮೊಬೈಲ್‌ಗಾಗಿ ಅಧಿಕಾರಿಗಳಿಂದ ಶೋಧಕಾರ್ಯ ನಡೆಯುತ್ತಿದೆಯಂತೆ.

Published On - 6:15 pm, Thu, 3 September 20

Follow Us
ವಿವಾದಿತ ‘ದಿ ಕೇರಳ ಸ್ಟೋರಿ 2’ ಸಿನಿಮಾ ವೀಕ್ಷಿಸಿದ ಬಿಜೆಪಿ ಶಾಸಕರು
ವಿವಾದಿತ ‘ದಿ ಕೇರಳ ಸ್ಟೋರಿ 2’ ಸಿನಿಮಾ ವೀಕ್ಷಿಸಿದ ಬಿಜೆಪಿ ಶಾಸಕರು
ಕೊಪ್ಪಳದ ಗ್ರಾಮವೊಂದರಲ್ಲಿ ಹಾಡಹಗಲೇ ಚಿರತೆ ಓಡಾಟ: ವಿಡಿಯೋ ನೋಡಿ
ಕೊಪ್ಪಳದ ಗ್ರಾಮವೊಂದರಲ್ಲಿ ಹಾಡಹಗಲೇ ಚಿರತೆ ಓಡಾಟ: ವಿಡಿಯೋ ನೋಡಿ
ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ
ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಯಾದಗಿರಿ ಭೂಗರ್ಭದಲ್ಲಿ ಅಡಗಿದೆಯಾ ಖನಿಜ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ಶೋಧ
ಯಾದಗಿರಿ ಭೂಗರ್ಭದಲ್ಲಿ ಅಡಗಿದೆಯಾ ಖನಿಜ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ಶೋಧ
ಯುಗಾದಿ ವರ್ಷ ಭವಿಷ್ಯ; ಮೀನ ರಾಶಿಗೆ ಈ ವರ್ಷ ಹೇಗಿರಲಿದೆ?
ಯುಗಾದಿ ವರ್ಷ ಭವಿಷ್ಯ; ಮೀನ ರಾಶಿಗೆ ಈ ವರ್ಷ ಹೇಗಿರಲಿದೆ?
ಯುಗಾದಿ ವರ್ಷ ಭವಿಷ್ಯ; ಈ ರಾಶಿಗೆ ವಿವಾಹ ಯೋಗ ಹಾಗೂ ಹೊಸ ಉದ್ಯೋಗಾವಕಾಶ
ಯುಗಾದಿ ವರ್ಷ ಭವಿಷ್ಯ; ಈ ರಾಶಿಗೆ ವಿವಾಹ ಯೋಗ ಹಾಗೂ ಹೊಸ ಉದ್ಯೋಗಾವಕಾಶ
ಏರ್ ಇಂಡಿಯಾ ವಿಮಾನ ಹಾರ್ಡ್​ ಲ್ಯಾಂಡಿಂಗ್, ಪುಡಿ ಪುಡಿಯಾದ ಚಕ್ರ
ಏರ್ ಇಂಡಿಯಾ ವಿಮಾನ ಹಾರ್ಡ್​ ಲ್ಯಾಂಡಿಂಗ್, ಪುಡಿ ಪುಡಿಯಾದ ಚಕ್ರ
ಗ್ಯಾಸ್ ನೋ ಸ್ಟಾಕ್: ಬೆಂಗಳೂರಿನಲ್ಲಿ ಬಂಕ್ ಬಂದ್, ಆಟೋದವರ ದುಡಿಮೆಗೂ ಕುತ್ತು
ಗ್ಯಾಸ್ ನೋ ಸ್ಟಾಕ್: ಬೆಂಗಳೂರಿನಲ್ಲಿ ಬಂಕ್ ಬಂದ್, ಆಟೋದವರ ದುಡಿಮೆಗೂ ಕುತ್ತು
ಯುಗಾದಿ ವರ್ಷ ಭವಿಷ್ಯ; ಈ ರಾಶಿಯವರು ಆರೋಗ್ಯದ ಬಗ್ಗೆ ಅತ್ಯಂತ ಜಾಗರೂಕರಾಗಿರಿ
ಯುಗಾದಿ ವರ್ಷ ಭವಿಷ್ಯ; ಈ ರಾಶಿಯವರು ಆರೋಗ್ಯದ ಬಗ್ಗೆ ಅತ್ಯಂತ ಜಾಗರೂಕರಾಗಿರಿ