AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರಾಗಿಣಿ ಜೊತೆ ಲಿವ್​-ಇನ್ ​ರಿಲೇಷನ್‌ಶಿಪ್‌ನಲ್ಲಿದ್ದೆ, ದಿನಕ್ಕೆ 1ಲಕ್ಷ ಖರ್ಚು ಮಾಡ್ತಿದ್ದೆ’

ಬೆಂಗಳೂರು: ಸ್ಯಾಂಡಲ್​ವುಡ್​ ನಟಿ ರಾಗಿಣಿ ಆಪ್ತ ರವಿಶಂಕರ್​ CCB ವಿಚಾರಣೆ ವೇಳೆ ಅಧಿಕಾರಿಗಳಿಗೆ ಸಾಕಷ್ಟು ಮಾಹಿತಿಯನ್ನು ಬಿಚ್ಚಿಟ್ಟಿದ್ದಾನೆ. Live-in Relationship ಮೋಜುಮಸ್ತಿಯಲ್ಲಿ..  ನಾನು ರಾಗಿಣಿ ಜೊತೆ ಲಿವ್​ ಇನ್​ ರಿಲೇಷನ್‌ಶಿಪ್‌ನಲ್ಲಿದ್ದೆ. ದಿನಕ್ಕೆ 1 ಲಕ್ಷ ರೂಪಾಯಿಯಷ್ಟು ಖರ್ಚು ಮಾಡ್ತಿದ್ದೆ ಎಂಬ ಮಾಹಿತಿ ನೀಡಿದ್ದಾನೆ. RTOನಲ್ಲಿ ಅಧಿಕಾರಿಯಾಗಿರುವ ರವಿಶಂಕರ್ ತನಗೆ ಬರುವ 30-35 ಸಾವಿರ ಸಂಬಳದಲ್ಲಿ ಹೇಗೆ ನಿಭಾಯಿಸುತ್ತಿದ್ದ ಎಂಬ ಅಧಿಕಾರಿಗಳಿಗೆ ಕಾಡುತ್ತಿದ್ದ ಪ್ರಶ್ನೆಗಳಿಗೆ ಮತ್ತಷ್ಟು ಉತ್ತರ ಸಿಗಲು ರವಿಶಂಕರ್‌ನ ಕಸ್ಟಡಿಗೆ ಪಡೆದಿದ್ದಾರೆ. ಇದಲ್ಲದೆ, ಆರೋಪಿ ರವಿಶಂಕರ್ ಬಳಿ […]

‘ರಾಗಿಣಿ ಜೊತೆ ಲಿವ್​-ಇನ್ ​ರಿಲೇಷನ್‌ಶಿಪ್‌ನಲ್ಲಿದ್ದೆ, ದಿನಕ್ಕೆ 1ಲಕ್ಷ ಖರ್ಚು ಮಾಡ್ತಿದ್ದೆ’
KUSHAL V
|

Updated on:Sep 04, 2020 | 3:53 PM

Share

ಬೆಂಗಳೂರು: ಸ್ಯಾಂಡಲ್​ವುಡ್​ ನಟಿ ರಾಗಿಣಿ ಆಪ್ತ ರವಿಶಂಕರ್​ CCB ವಿಚಾರಣೆ ವೇಳೆ ಅಧಿಕಾರಿಗಳಿಗೆ ಸಾಕಷ್ಟು ಮಾಹಿತಿಯನ್ನು ಬಿಚ್ಚಿಟ್ಟಿದ್ದಾನೆ.

Live-in Relationship ಮೋಜುಮಸ್ತಿಯಲ್ಲಿ..  ನಾನು ರಾಗಿಣಿ ಜೊತೆ ಲಿವ್​ ಇನ್​ ರಿಲೇಷನ್‌ಶಿಪ್‌ನಲ್ಲಿದ್ದೆ. ದಿನಕ್ಕೆ 1 ಲಕ್ಷ ರೂಪಾಯಿಯಷ್ಟು ಖರ್ಚು ಮಾಡ್ತಿದ್ದೆ ಎಂಬ ಮಾಹಿತಿ ನೀಡಿದ್ದಾನೆ.

RTOನಲ್ಲಿ ಅಧಿಕಾರಿಯಾಗಿರುವ ರವಿಶಂಕರ್ ತನಗೆ ಬರುವ 30-35 ಸಾವಿರ ಸಂಬಳದಲ್ಲಿ ಹೇಗೆ ನಿಭಾಯಿಸುತ್ತಿದ್ದ ಎಂಬ ಅಧಿಕಾರಿಗಳಿಗೆ ಕಾಡುತ್ತಿದ್ದ ಪ್ರಶ್ನೆಗಳಿಗೆ ಮತ್ತಷ್ಟು ಉತ್ತರ ಸಿಗಲು ರವಿಶಂಕರ್‌ನ ಕಸ್ಟಡಿಗೆ ಪಡೆದಿದ್ದಾರೆ.

ಇದಲ್ಲದೆ, ಆರೋಪಿ ರವಿಶಂಕರ್ ಬಳಿ 3 ಮೊಬೈಲ್ ಇರುವ ಬಗ್ಗೆ ಮಾಹಿತಿ ದೊರೆತಿದ್ದು 2 ಮೊಬೈಲ್‌ಗಳನ್ನು CCB ಅಧಿಕಾರಿಗಳು ವಶಕ್ಕೆ ಪಡೆದಿರುವುದು ತಿಳಿದುಬಂದಿದೆ. ಇನ್ನೊಂದು ಮೊಬೈಲ್ ಬೇರೆ ಯಾರಿಗೆ ಕೊಟ್ಟು ಕಳಿಸಲಾಗಿದೆ. ಹಾಗಾಗಿ, ಮೂರನೇ ಮೊಬೈಲ್‌ಗಾಗಿ ಅಧಿಕಾರಿಗಳಿಂದ ಶೋಧಕಾರ್ಯ ನಡೆಯುತ್ತಿದೆಯಂತೆ.

Published On - 6:15 pm, Thu, 3 September 20

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ