AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಶೆ’ರಾಣಿಯರ ಹೊಸ ಕಿರಿಕ್: ರಾಗಿಣಿಯದ್ದು ಊಟದ ಕಿರಿಕ್ ಆದ್ರೆ ಸಂಜನಾದ್ದು ಲವ್​ ಕಿರಿಕ್

ಬೆಂಗಳೂರು: ಡ್ರಗ್ಸ್​ ಪ್ರಕರಣ ಸಂಬಂಧ ಜೈಲು ಸೇರಿರುವ ‘ನಶೆ’ರಾಣಿಯರಿಂದ ಹೊಸ ಕಿರಿಕ್ ಶುರುವಾಗಿದೆ. ರಾಗಿಣಿ ಮತ್ತು ಸಂಜಳಾನ ಪ್ರತ್ಯೇಕ ಸೆಲ್​ಗಳಲ್ಲಿಟ್ಟರೂ ಪರಪ್ಪನ ಅಗ್ರಹಾರ ಜೈಲು ಸಿಬ್ಬಂದಿಗೆ ತಲೆನೋವು ಕಮ್ಮಿಯಾಗಿಲ್ಲ. ಜೈಲೂಟ ಅಡ್ಜೆಸ್ಟ್ ಆಗ್ತಿಲ್ಲ ಅಂತಾ ನಟಿ ರಾಗಿಣಿ ಹೊಸ ಕ್ಯಾತೆ ತೆಗೆದಿದ್ದಾರೆ. ಸೌತ್ ಇಂಡಿಯನ್ ಸಾಕಾಗಿದೆ, ನಾರ್ತ್ ಇಂಡಿಯನ್ ಫುಡ್ ಕೊಡಿ: ನಾರ್ಥ್​ ಇಂಡಿಯನ್ ಸ್ಟೈಲ್ ಊಟ ಕೊಡಿ ಎಂದು ದುಂಬಾಲು ಬಿದ್ದಿದ್ದಾರೆ. ರಾಗಿಣಿಗೆ ಪ್ರತಿದಿನ ಅನ್ನ ತಿಂದು ತೂಕ ಜಾಸ್ತಿ ಆಗ್ತಿರೋ ಬಗ್ಗೆ ಚಿಂತೆ ಉಂಟಾಗಿದೆ. […]

‘ನಶೆ’ರಾಣಿಯರ ಹೊಸ ಕಿರಿಕ್: ರಾಗಿಣಿಯದ್ದು ಊಟದ ಕಿರಿಕ್ ಆದ್ರೆ ಸಂಜನಾದ್ದು ಲವ್​ ಕಿರಿಕ್
ಆಯೇಷಾ ಬಾನು
| Edited By: |

Updated on:Oct 21, 2020 | 10:08 AM

Share

ಬೆಂಗಳೂರು: ಡ್ರಗ್ಸ್​ ಪ್ರಕರಣ ಸಂಬಂಧ ಜೈಲು ಸೇರಿರುವ ‘ನಶೆ’ರಾಣಿಯರಿಂದ ಹೊಸ ಕಿರಿಕ್ ಶುರುವಾಗಿದೆ. ರಾಗಿಣಿ ಮತ್ತು ಸಂಜಳಾನ ಪ್ರತ್ಯೇಕ ಸೆಲ್​ಗಳಲ್ಲಿಟ್ಟರೂ ಪರಪ್ಪನ ಅಗ್ರಹಾರ ಜೈಲು ಸಿಬ್ಬಂದಿಗೆ ತಲೆನೋವು ಕಮ್ಮಿಯಾಗಿಲ್ಲ. ಜೈಲೂಟ ಅಡ್ಜೆಸ್ಟ್ ಆಗ್ತಿಲ್ಲ ಅಂತಾ ನಟಿ ರಾಗಿಣಿ ಹೊಸ ಕ್ಯಾತೆ ತೆಗೆದಿದ್ದಾರೆ.

ಸೌತ್ ಇಂಡಿಯನ್ ಸಾಕಾಗಿದೆ, ನಾರ್ತ್ ಇಂಡಿಯನ್ ಫುಡ್ ಕೊಡಿ: ನಾರ್ಥ್​ ಇಂಡಿಯನ್ ಸ್ಟೈಲ್ ಊಟ ಕೊಡಿ ಎಂದು ದುಂಬಾಲು ಬಿದ್ದಿದ್ದಾರೆ. ರಾಗಿಣಿಗೆ ಪ್ರತಿದಿನ ಅನ್ನ ತಿಂದು ತೂಕ ಜಾಸ್ತಿ ಆಗ್ತಿರೋ ಬಗ್ಗೆ ಚಿಂತೆ ಉಂಟಾಗಿದೆ. ಹೀಗಾಗಿ ಅನ್ನ ಬೇಡ ನಾರ್ಥ್​ ಇಂಡಿಯನ್ ಸ್ಟೈಲ್​ ಚಪಾತಿಗೆ ಬೇಡಿಕೆ ಇಟ್ಟಿದ್ದಾರೆ.

ಇನ್ನು ರಾಗಿಣಿಯದ್ದು ಊಟದ ಕಿರಿಕ್ ಆದ್ರೆ ಸಂಜನಾದು ಲವ್​ ಕಿರಿಕ್. ಅಮ್ಮನ ಪ್ರೀತಿಗಾಗಿ ನಟಿ ಸಂಜನಾ ಹಂಬಲಿಸುತ್ತಿದ್ದಾರಂತೆ. ಅಮ್ಮನ ಜೊತೆ ಮಾತನಾಡಬೇಕು, ಫೋನ್ ಮಾಡಬೇಕು ಎಂದು ಪದೇಪದೆ ಬೇಡಿಕೆ ಇಡುತ್ತಿದ್ದಾರಂತೆ. ಅಮ್ಮನಿಗೆ ಕರೆ ಮಾಡಲು ಕ್ಯೂನಲ್ಲಿ ನಿಲ್ಲಬೇಕು. ನನಗೆ ಎಂತಹ ಪರಿಸ್ಥಿತಿ ಬಂತು ಎಂದು ಗೋಳಾಡ್ತಿದ್ದಾರೆ. ಹೇಗಿದ್ದ ಜೀವನ ಹೇಗಾಯ್ತಲ್ಲ ಎಂದು ಕಂಗಾಲಾದ ಸಂಜನಾ ಸದಾ ಅಮ್ಮನ ಕನವರಿಕೆಯಲ್ಲೇ ಇದ್ದಾತಂತೆ.

Published On - 9:15 am, Wed, 21 October 20

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ