AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅವರನ್ನ ಪಾರ್ಟಿಯಲ್ಲಿ ಭೇಟಿಯಾಗಿರಬಹುದು, ಆದರೆ ಅಷ್ಟು ನೆನಪಾಗ್ತಿಲ್ಲ’

ಬೆಂಗಳೂರು: ಡ್ರಗ್ಸ್​ ಪ್ರಕರಣದಲ್ಲಿ ಬಂಧಿಯಾಗಿರುವ ನಟಿ ರಾಗಿಣಿ ದ್ವಿವೇದಿಯನ್ನ CCB ಅಧಿಕಾರಿಗಳು ಮಹಿಳಾ ಸಾಂತ್ವನ ಕೇಂದ್ರದಲ್ಲಿ ವಿಚಾರಣೆಗೆ ಒಳಪಡಿಸಿದರು. ಇನ್​ಸ್ಪೆಕ್ಟರ್​ಗಳಾದ ಅಂಜುಮಾಲಾ ನಾಯಕ್​ ಹಾಗೂ ಪುನೀತ್‌ರಿಂದ ವಿಚಾರಣೆ ನಡೆಸಲಾಯಿತು. ಸತತ 3 ಗಂಟೆಗಳ ಕಾಲ ವಿಚಾರಣೆ ನಡೆಸಿದ ಅಧಿಕಾರಿಗಳು ನಟಿಗೆ ಇತರೆ ಬಂಧಿತ ಆರೋಪಿಗಳ ಜೊತೆಗಿನ ಸಂಪರ್ಕದ ಬಗ್ಗೆ ಪ್ರಶ್ನಿಸಿದ್ದಾರೆ ಎಂದು ತಿಳಿದುಬಂದಿದೆ. ಬಂಧಿತ ರವಿಶಂಕರ್, ಪ್ರಶಾಂತ್ ರಂಕಾ, ಲೂಮ್ ಪೆಪ್ಪರ್ ಮತ್ತು ರಾಹುಲ್ ಜೊತೆಗೆ ಸಂಪರ್ಕವಿದ್ದ ಬಗ್ಗೆ ಸಹ ವಿಚಾರಣೆ ನಡೆಸಿದ್ದಾರೆ. ರಾಗಿಣಿ ಎಲ್ಲರನ್ನೂ ಭೇಟಿಯಾಗಿರುವುದಕ್ಕೆ […]

‘ಅವರನ್ನ ಪಾರ್ಟಿಯಲ್ಲಿ ಭೇಟಿಯಾಗಿರಬಹುದು, ಆದರೆ ಅಷ್ಟು ನೆನಪಾಗ್ತಿಲ್ಲ’
KUSHAL V
|

Updated on: Sep 06, 2020 | 6:03 PM

Share

ಬೆಂಗಳೂರು: ಡ್ರಗ್ಸ್​ ಪ್ರಕರಣದಲ್ಲಿ ಬಂಧಿಯಾಗಿರುವ ನಟಿ ರಾಗಿಣಿ ದ್ವಿವೇದಿಯನ್ನ CCB ಅಧಿಕಾರಿಗಳು ಮಹಿಳಾ ಸಾಂತ್ವನ ಕೇಂದ್ರದಲ್ಲಿ ವಿಚಾರಣೆಗೆ ಒಳಪಡಿಸಿದರು. ಇನ್​ಸ್ಪೆಕ್ಟರ್​ಗಳಾದ ಅಂಜುಮಾಲಾ ನಾಯಕ್​ ಹಾಗೂ ಪುನೀತ್‌ರಿಂದ ವಿಚಾರಣೆ ನಡೆಸಲಾಯಿತು. ಸತತ 3 ಗಂಟೆಗಳ ಕಾಲ ವಿಚಾರಣೆ ನಡೆಸಿದ ಅಧಿಕಾರಿಗಳು ನಟಿಗೆ ಇತರೆ ಬಂಧಿತ ಆರೋಪಿಗಳ ಜೊತೆಗಿನ ಸಂಪರ್ಕದ ಬಗ್ಗೆ ಪ್ರಶ್ನಿಸಿದ್ದಾರೆ ಎಂದು ತಿಳಿದುಬಂದಿದೆ. ಬಂಧಿತ ರವಿಶಂಕರ್, ಪ್ರಶಾಂತ್ ರಂಕಾ, ಲೂಮ್ ಪೆಪ್ಪರ್ ಮತ್ತು ರಾಹುಲ್ ಜೊತೆಗೆ ಸಂಪರ್ಕವಿದ್ದ ಬಗ್ಗೆ ಸಹ ವಿಚಾರಣೆ ನಡೆಸಿದ್ದಾರೆ.

ರಾಗಿಣಿ ಎಲ್ಲರನ್ನೂ ಭೇಟಿಯಾಗಿರುವುದಕ್ಕೆ ಸೂಕ್ತ ದಾಖಲೆಗಳನ್ನು ಇಟ್ಟುಕೊಂಡು ಅಧಿಕಾರಿಗಳು ಪ್ರಶ್ನೆ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಆದರೆ, ಪಾರ್ಟಿಯಲ್ಲಿ ಅವರನ್ನ ಭೇಟಿಯಾಗಿರಬಹುದು. ನನಗೆ ಅಷ್ಟು ನೆನಪಾಗ್ತಿಲ್ಲ ಅಂತಾ ರಾಗಿಣಿ ಕೇಳಿದ ಪ್ರಶ್ನೆಗಳಿಗೆ ಉತ್ತರ ನೀಡಿದ್ದಾರಂತೆ.

Follow Us
KUSHAL V
KUSHAL V
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ