AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅವರನ್ನ ಪಾರ್ಟಿಯಲ್ಲಿ ಭೇಟಿಯಾಗಿರಬಹುದು, ಆದರೆ ಅಷ್ಟು ನೆನಪಾಗ್ತಿಲ್ಲ’

ಬೆಂಗಳೂರು: ಡ್ರಗ್ಸ್​ ಪ್ರಕರಣದಲ್ಲಿ ಬಂಧಿಯಾಗಿರುವ ನಟಿ ರಾಗಿಣಿ ದ್ವಿವೇದಿಯನ್ನ CCB ಅಧಿಕಾರಿಗಳು ಮಹಿಳಾ ಸಾಂತ್ವನ ಕೇಂದ್ರದಲ್ಲಿ ವಿಚಾರಣೆಗೆ ಒಳಪಡಿಸಿದರು. ಇನ್​ಸ್ಪೆಕ್ಟರ್​ಗಳಾದ ಅಂಜುಮಾಲಾ ನಾಯಕ್​ ಹಾಗೂ ಪುನೀತ್‌ರಿಂದ ವಿಚಾರಣೆ ನಡೆಸಲಾಯಿತು. ಸತತ 3 ಗಂಟೆಗಳ ಕಾಲ ವಿಚಾರಣೆ ನಡೆಸಿದ ಅಧಿಕಾರಿಗಳು ನಟಿಗೆ ಇತರೆ ಬಂಧಿತ ಆರೋಪಿಗಳ ಜೊತೆಗಿನ ಸಂಪರ್ಕದ ಬಗ್ಗೆ ಪ್ರಶ್ನಿಸಿದ್ದಾರೆ ಎಂದು ತಿಳಿದುಬಂದಿದೆ. ಬಂಧಿತ ರವಿಶಂಕರ್, ಪ್ರಶಾಂತ್ ರಂಕಾ, ಲೂಮ್ ಪೆಪ್ಪರ್ ಮತ್ತು ರಾಹುಲ್ ಜೊತೆಗೆ ಸಂಪರ್ಕವಿದ್ದ ಬಗ್ಗೆ ಸಹ ವಿಚಾರಣೆ ನಡೆಸಿದ್ದಾರೆ. ರಾಗಿಣಿ ಎಲ್ಲರನ್ನೂ ಭೇಟಿಯಾಗಿರುವುದಕ್ಕೆ […]

‘ಅವರನ್ನ ಪಾರ್ಟಿಯಲ್ಲಿ ಭೇಟಿಯಾಗಿರಬಹುದು, ಆದರೆ ಅಷ್ಟು ನೆನಪಾಗ್ತಿಲ್ಲ’
Follow us
KUSHAL V
|

Updated on: Sep 06, 2020 | 6:03 PM

ಬೆಂಗಳೂರು: ಡ್ರಗ್ಸ್​ ಪ್ರಕರಣದಲ್ಲಿ ಬಂಧಿಯಾಗಿರುವ ನಟಿ ರಾಗಿಣಿ ದ್ವಿವೇದಿಯನ್ನ CCB ಅಧಿಕಾರಿಗಳು ಮಹಿಳಾ ಸಾಂತ್ವನ ಕೇಂದ್ರದಲ್ಲಿ ವಿಚಾರಣೆಗೆ ಒಳಪಡಿಸಿದರು. ಇನ್​ಸ್ಪೆಕ್ಟರ್​ಗಳಾದ ಅಂಜುಮಾಲಾ ನಾಯಕ್​ ಹಾಗೂ ಪುನೀತ್‌ರಿಂದ ವಿಚಾರಣೆ ನಡೆಸಲಾಯಿತು. ಸತತ 3 ಗಂಟೆಗಳ ಕಾಲ ವಿಚಾರಣೆ ನಡೆಸಿದ ಅಧಿಕಾರಿಗಳು ನಟಿಗೆ ಇತರೆ ಬಂಧಿತ ಆರೋಪಿಗಳ ಜೊತೆಗಿನ ಸಂಪರ್ಕದ ಬಗ್ಗೆ ಪ್ರಶ್ನಿಸಿದ್ದಾರೆ ಎಂದು ತಿಳಿದುಬಂದಿದೆ. ಬಂಧಿತ ರವಿಶಂಕರ್, ಪ್ರಶಾಂತ್ ರಂಕಾ, ಲೂಮ್ ಪೆಪ್ಪರ್ ಮತ್ತು ರಾಹುಲ್ ಜೊತೆಗೆ ಸಂಪರ್ಕವಿದ್ದ ಬಗ್ಗೆ ಸಹ ವಿಚಾರಣೆ ನಡೆಸಿದ್ದಾರೆ.

ರಾಗಿಣಿ ಎಲ್ಲರನ್ನೂ ಭೇಟಿಯಾಗಿರುವುದಕ್ಕೆ ಸೂಕ್ತ ದಾಖಲೆಗಳನ್ನು ಇಟ್ಟುಕೊಂಡು ಅಧಿಕಾರಿಗಳು ಪ್ರಶ್ನೆ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಆದರೆ, ಪಾರ್ಟಿಯಲ್ಲಿ ಅವರನ್ನ ಭೇಟಿಯಾಗಿರಬಹುದು. ನನಗೆ ಅಷ್ಟು ನೆನಪಾಗ್ತಿಲ್ಲ ಅಂತಾ ರಾಗಿಣಿ ಕೇಳಿದ ಪ್ರಶ್ನೆಗಳಿಗೆ ಉತ್ತರ ನೀಡಿದ್ದಾರಂತೆ.

ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್
ಹಿಂದೆ ಬರುತ್ತಿದ್ದ ಸ್ಕೂಟಿ ಮೇಲೆ ಹತ್ತಿದ ಟ್ರಕ್; ಪವಾಡದಂತೆ ಪಾರಾದ ಮಹಿಳೆ
ಹಿಂದೆ ಬರುತ್ತಿದ್ದ ಸ್ಕೂಟಿ ಮೇಲೆ ಹತ್ತಿದ ಟ್ರಕ್; ಪವಾಡದಂತೆ ಪಾರಾದ ಮಹಿಳೆ
ಸಿಂಹರಾಶಿಗೆ ಗುರುಬಲ ಶುರು; ಅದೃಷ್ಟ ಕೂಡಿ ಬರಲಿದೆ!
ಸಿಂಹರಾಶಿಗೆ ಗುರುಬಲ ಶುರು; ಅದೃಷ್ಟ ಕೂಡಿ ಬರಲಿದೆ!
ಕಳೆದ ಚುನಾವಣೆಯಲ್ಲಿ ರೆಡ್ಡಿಗೆ ಸಹಾಯ ಮಾಡಿದ ಮಾತು ಸುಳ್ಳು: ಸಿದ್ದರಾಮಯ್ಯ
ಕಳೆದ ಚುನಾವಣೆಯಲ್ಲಿ ರೆಡ್ಡಿಗೆ ಸಹಾಯ ಮಾಡಿದ ಮಾತು ಸುಳ್ಳು: ಸಿದ್ದರಾಮಯ್ಯ
12ನೇಮನೆಯಲ್ಲಿ ಗುರು ಸಂಚಾರ;ಕಟಕ ರಾಶಿಯವರು ತಿಳಿದುಕೊಳ್ಳಲೇಬೇಕಾದ ವಿಷಯಗಳಿವು
12ನೇಮನೆಯಲ್ಲಿ ಗುರು ಸಂಚಾರ;ಕಟಕ ರಾಶಿಯವರು ತಿಳಿದುಕೊಳ್ಳಲೇಬೇಕಾದ ವಿಷಯಗಳಿವು
ಮಿಥುನ ರಾಶಿಗೆ ಈ ವರ್ಷ ಗುರುಬಲ ಇರಲ್ಲ!
ಮಿಥುನ ರಾಶಿಗೆ ಈ ವರ್ಷ ಗುರುಬಲ ಇರಲ್ಲ!
ಗುರು ಸಂಚಾರದಿಂದ ವೃಷಭ ರಾಶಿಯ ಲಕ್​​​ ಬದಲಾಗಲಿದೆಯೇ?
ಗುರು ಸಂಚಾರದಿಂದ ವೃಷಭ ರಾಶಿಯ ಲಕ್​​​ ಬದಲಾಗಲಿದೆಯೇ?
ಸರ್ಕಾರದ ಸಾಧನಾ ಸಮಾವೇಶ ನನಗೆ ಸಂಬಂಧಿಸಿದ ವಿಷಯವಲ್ಲ: ಯಡಿಯೂರಪ್ಪ
ಸರ್ಕಾರದ ಸಾಧನಾ ಸಮಾವೇಶ ನನಗೆ ಸಂಬಂಧಿಸಿದ ವಿಷಯವಲ್ಲ: ಯಡಿಯೂರಪ್ಪ
ಗೃಹಲಕ್ಷ್ಮಿ ಹಣ ವರ್ಗಾವಣೆ ಯಾವಾಗ? ಸಿಎಂ ಸಿದ್ದರಾಮಯ್ಯ ಹೇಳಿದ್ದೇನು ನೋಡಿ
ಗೃಹಲಕ್ಷ್ಮಿ ಹಣ ವರ್ಗಾವಣೆ ಯಾವಾಗ? ಸಿಎಂ ಸಿದ್ದರಾಮಯ್ಯ ಹೇಳಿದ್ದೇನು ನೋಡಿ