AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಶೆ ನಂಟಿನ ಆರೋಪದ ಜೊತೆ ರಾಗಿಣಿಗೆ ಎದುರಾಗುತ್ತಾ ಮತ್ತೊಂದು​ ತಲೆನೋವು?

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಆರೋಪ ಕೇಸ್​ಗೆ ಸಂಬಂಧಿಸಿದಂತೆ ನಟಿ ರಾಗಿಣಿ ದ್ವಿವೇದಿ ಬಗ್ಗೆ CCB ಅಧಿಕಾರಿಗಳು ಮತ್ತಷ್ಟು ಮಾಹಿತಿ ಕಲೆಹಾಕುತ್ತಿದ್ದಾರೆ. ಇನ್​ಸ್ಪೆಕ್ಟರ್​ ಮೊಹಮ್ಮದ್ ಸಿರಾಜ್‌ ನೇತೃತ್ವದಲ್ಲಿ ವಿಚಾರಣೆ ನಡೆಸಲಾಗುತ್ತಿದ್ದು ಈ ವೇಳೆ ಇನ್​ಸ್ಪೆಕ್ಟರ್​ ಅಂಜುಮಾಲಾ ನಾಯಕ್‌ ಸಹ ಇರಲಿದ್ದಾರೆ ಎಂದು ತಿಳಿದುಬಂದಿದೆ. ರಾಗಿಣಿ ಹೆಸರಿನಲ್ಲಿರುವ ಆಸ್ತಿ ಹಾಗೂ ದಾಖಲೆಗಳ ಬಗ್ಗೆ ಮಾಹಿತಿ ಕಲೆಹಾಕುತ್ತಿರುವ CCB ಅಧಿಕಾರಿಗಳಿಗೆ ನಟಿ KPLನ ಬಳ್ಳಾರಿ ಟಸ್ಕರ್ಸ್​​ ಕ್ರಿಕೆಟ್​ ತಂಡದ ಸಹ ಮಾಲೀಕತ್ವ ಹೊಂದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಜೊತೆಗೆ, […]

ನಶೆ ನಂಟಿನ ಆರೋಪದ ಜೊತೆ ರಾಗಿಣಿಗೆ ಎದುರಾಗುತ್ತಾ ಮತ್ತೊಂದು​ ತಲೆನೋವು?
KUSHAL V
|

Updated on: Sep 06, 2020 | 11:16 AM

Share

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಆರೋಪ ಕೇಸ್​ಗೆ ಸಂಬಂಧಿಸಿದಂತೆ ನಟಿ ರಾಗಿಣಿ ದ್ವಿವೇದಿ ಬಗ್ಗೆ CCB ಅಧಿಕಾರಿಗಳು ಮತ್ತಷ್ಟು ಮಾಹಿತಿ ಕಲೆಹಾಕುತ್ತಿದ್ದಾರೆ. ಇನ್​ಸ್ಪೆಕ್ಟರ್​ ಮೊಹಮ್ಮದ್ ಸಿರಾಜ್‌ ನೇತೃತ್ವದಲ್ಲಿ ವಿಚಾರಣೆ ನಡೆಸಲಾಗುತ್ತಿದ್ದು ಈ ವೇಳೆ ಇನ್​ಸ್ಪೆಕ್ಟರ್​ ಅಂಜುಮಾಲಾ ನಾಯಕ್‌ ಸಹ ಇರಲಿದ್ದಾರೆ ಎಂದು ತಿಳಿದುಬಂದಿದೆ.

ರಾಗಿಣಿ ಹೆಸರಿನಲ್ಲಿರುವ ಆಸ್ತಿ ಹಾಗೂ ದಾಖಲೆಗಳ ಬಗ್ಗೆ ಮಾಹಿತಿ ಕಲೆಹಾಕುತ್ತಿರುವ CCB ಅಧಿಕಾರಿಗಳಿಗೆ ನಟಿ KPLನ ಬಳ್ಳಾರಿ ಟಸ್ಕರ್ಸ್​​ ಕ್ರಿಕೆಟ್​ ತಂಡದ ಸಹ ಮಾಲೀಕತ್ವ ಹೊಂದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಜೊತೆಗೆ, KPL ತಂಡಕ್ಕೆ ಬಂಡವಾಳ ಹೂಡಿರುವ ಬಗ್ಗೆ ಸಹ ತಿಳಿದುಬಂದಿದೆ. ಹೀಗಾಗಿ, ಬಂಡವಾಳ ಮೂಲದ ಬಗ್ಗೆ CCB ಯಿಂದ ಮಾಹಿತಿ ಸಂಗ್ರಹವಾಗುತ್ತಿದೆ ಎಂದು ಹೇಳಲಾಗಿದೆ.

ಈ ಹಿಂದೆ, KPL ಬಳ್ಳಾರಿ ಟಸ್ಕರ್ಸ್​ ತಂಡದ ಹಲವು ಆಟಗಾರರನ್ನು ಮ್ಯಾಚ್​ಫಿಕ್ಸಿಂಗ್‌​ ಪ್ರಕರಣದಲ್ಲಿ CCB ಅಧಿಕಾರಿಗಳು ಬಂಧಿಸಿದ್ದರು. ಹಾಗಾಗಿ, ಮ್ಯಾಚ್​ಫಿಕ್ಸಿಂಗ್​ ಪ್ರಕರಣಕ್ಕೆ ಸಂಬಂಧಿಸಿ ಆ ಕೇಸ್​ನ ತನಿಖಾಧಿಕಾರಿಗಳು ರಾಗಿಣಿಯವರನ್ನು ಪ್ರಶ್ನೆಮಾಡುವ ಸಾಧ್ಯತೆ ಸಹ ಇದೆ ಎಂದು ತಿಳಿದುಬಂದಿದೆ.

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ