AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಶೆ ನಂಟಿನ ಆರೋಪದ ಜೊತೆ ರಾಗಿಣಿಗೆ ಎದುರಾಗುತ್ತಾ ಮತ್ತೊಂದು​ ತಲೆನೋವು?

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಆರೋಪ ಕೇಸ್​ಗೆ ಸಂಬಂಧಿಸಿದಂತೆ ನಟಿ ರಾಗಿಣಿ ದ್ವಿವೇದಿ ಬಗ್ಗೆ CCB ಅಧಿಕಾರಿಗಳು ಮತ್ತಷ್ಟು ಮಾಹಿತಿ ಕಲೆಹಾಕುತ್ತಿದ್ದಾರೆ. ಇನ್​ಸ್ಪೆಕ್ಟರ್​ ಮೊಹಮ್ಮದ್ ಸಿರಾಜ್‌ ನೇತೃತ್ವದಲ್ಲಿ ವಿಚಾರಣೆ ನಡೆಸಲಾಗುತ್ತಿದ್ದು ಈ ವೇಳೆ ಇನ್​ಸ್ಪೆಕ್ಟರ್​ ಅಂಜುಮಾಲಾ ನಾಯಕ್‌ ಸಹ ಇರಲಿದ್ದಾರೆ ಎಂದು ತಿಳಿದುಬಂದಿದೆ. ರಾಗಿಣಿ ಹೆಸರಿನಲ್ಲಿರುವ ಆಸ್ತಿ ಹಾಗೂ ದಾಖಲೆಗಳ ಬಗ್ಗೆ ಮಾಹಿತಿ ಕಲೆಹಾಕುತ್ತಿರುವ CCB ಅಧಿಕಾರಿಗಳಿಗೆ ನಟಿ KPLನ ಬಳ್ಳಾರಿ ಟಸ್ಕರ್ಸ್​​ ಕ್ರಿಕೆಟ್​ ತಂಡದ ಸಹ ಮಾಲೀಕತ್ವ ಹೊಂದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಜೊತೆಗೆ, […]

ನಶೆ ನಂಟಿನ ಆರೋಪದ ಜೊತೆ ರಾಗಿಣಿಗೆ ಎದುರಾಗುತ್ತಾ ಮತ್ತೊಂದು​ ತಲೆನೋವು?
KUSHAL V
|

Updated on: Sep 06, 2020 | 11:16 AM

Share

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಆರೋಪ ಕೇಸ್​ಗೆ ಸಂಬಂಧಿಸಿದಂತೆ ನಟಿ ರಾಗಿಣಿ ದ್ವಿವೇದಿ ಬಗ್ಗೆ CCB ಅಧಿಕಾರಿಗಳು ಮತ್ತಷ್ಟು ಮಾಹಿತಿ ಕಲೆಹಾಕುತ್ತಿದ್ದಾರೆ. ಇನ್​ಸ್ಪೆಕ್ಟರ್​ ಮೊಹಮ್ಮದ್ ಸಿರಾಜ್‌ ನೇತೃತ್ವದಲ್ಲಿ ವಿಚಾರಣೆ ನಡೆಸಲಾಗುತ್ತಿದ್ದು ಈ ವೇಳೆ ಇನ್​ಸ್ಪೆಕ್ಟರ್​ ಅಂಜುಮಾಲಾ ನಾಯಕ್‌ ಸಹ ಇರಲಿದ್ದಾರೆ ಎಂದು ತಿಳಿದುಬಂದಿದೆ.

ರಾಗಿಣಿ ಹೆಸರಿನಲ್ಲಿರುವ ಆಸ್ತಿ ಹಾಗೂ ದಾಖಲೆಗಳ ಬಗ್ಗೆ ಮಾಹಿತಿ ಕಲೆಹಾಕುತ್ತಿರುವ CCB ಅಧಿಕಾರಿಗಳಿಗೆ ನಟಿ KPLನ ಬಳ್ಳಾರಿ ಟಸ್ಕರ್ಸ್​​ ಕ್ರಿಕೆಟ್​ ತಂಡದ ಸಹ ಮಾಲೀಕತ್ವ ಹೊಂದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಜೊತೆಗೆ, KPL ತಂಡಕ್ಕೆ ಬಂಡವಾಳ ಹೂಡಿರುವ ಬಗ್ಗೆ ಸಹ ತಿಳಿದುಬಂದಿದೆ. ಹೀಗಾಗಿ, ಬಂಡವಾಳ ಮೂಲದ ಬಗ್ಗೆ CCB ಯಿಂದ ಮಾಹಿತಿ ಸಂಗ್ರಹವಾಗುತ್ತಿದೆ ಎಂದು ಹೇಳಲಾಗಿದೆ.

ಈ ಹಿಂದೆ, KPL ಬಳ್ಳಾರಿ ಟಸ್ಕರ್ಸ್​ ತಂಡದ ಹಲವು ಆಟಗಾರರನ್ನು ಮ್ಯಾಚ್​ಫಿಕ್ಸಿಂಗ್‌​ ಪ್ರಕರಣದಲ್ಲಿ CCB ಅಧಿಕಾರಿಗಳು ಬಂಧಿಸಿದ್ದರು. ಹಾಗಾಗಿ, ಮ್ಯಾಚ್​ಫಿಕ್ಸಿಂಗ್​ ಪ್ರಕರಣಕ್ಕೆ ಸಂಬಂಧಿಸಿ ಆ ಕೇಸ್​ನ ತನಿಖಾಧಿಕಾರಿಗಳು ರಾಗಿಣಿಯವರನ್ನು ಪ್ರಶ್ನೆಮಾಡುವ ಸಾಧ್ಯತೆ ಸಹ ಇದೆ ಎಂದು ತಿಳಿದುಬಂದಿದೆ.

Follow Us
ಜೋಳ ತಿಂದು ಅಡ್ಡಾದಿಡ್ಡಿ ಓಡಿದ ಆನೆ ಮರಿ
ಜೋಳ ತಿಂದು ಅಡ್ಡಾದಿಡ್ಡಿ ಓಡಿದ ಆನೆ ಮರಿ
ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ: ಶಾಲೆ, ಕಾಲೇಜುಗಳಿಗೆ ರಜೆ
ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ: ಶಾಲೆ, ಕಾಲೇಜುಗಳಿಗೆ ರಜೆ
ಮೇಷಕ್ಕೆ ಹೂಡಿಕೆಯಲ್ಲಿ ಲಾಭ, ವೃಷಭಕ್ಕೆ ಉದ್ಯೋಗದಲ್ಲಿ ಸ್ಥಾನ ಪಲ್ಲಟದ ಯೋಗ
ಮೇಷಕ್ಕೆ ಹೂಡಿಕೆಯಲ್ಲಿ ಲಾಭ, ವೃಷಭಕ್ಕೆ ಉದ್ಯೋಗದಲ್ಲಿ ಸ್ಥಾನ ಪಲ್ಲಟದ ಯೋಗ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ