AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಶೆ ನಂಟಿನ ಆರೋಪದ ಜೊತೆ ರಾಗಿಣಿಗೆ ಎದುರಾಗುತ್ತಾ ಮತ್ತೊಂದು​ ತಲೆನೋವು?

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಆರೋಪ ಕೇಸ್​ಗೆ ಸಂಬಂಧಿಸಿದಂತೆ ನಟಿ ರಾಗಿಣಿ ದ್ವಿವೇದಿ ಬಗ್ಗೆ CCB ಅಧಿಕಾರಿಗಳು ಮತ್ತಷ್ಟು ಮಾಹಿತಿ ಕಲೆಹಾಕುತ್ತಿದ್ದಾರೆ. ಇನ್​ಸ್ಪೆಕ್ಟರ್​ ಮೊಹಮ್ಮದ್ ಸಿರಾಜ್‌ ನೇತೃತ್ವದಲ್ಲಿ ವಿಚಾರಣೆ ನಡೆಸಲಾಗುತ್ತಿದ್ದು ಈ ವೇಳೆ ಇನ್​ಸ್ಪೆಕ್ಟರ್​ ಅಂಜುಮಾಲಾ ನಾಯಕ್‌ ಸಹ ಇರಲಿದ್ದಾರೆ ಎಂದು ತಿಳಿದುಬಂದಿದೆ. ರಾಗಿಣಿ ಹೆಸರಿನಲ್ಲಿರುವ ಆಸ್ತಿ ಹಾಗೂ ದಾಖಲೆಗಳ ಬಗ್ಗೆ ಮಾಹಿತಿ ಕಲೆಹಾಕುತ್ತಿರುವ CCB ಅಧಿಕಾರಿಗಳಿಗೆ ನಟಿ KPLನ ಬಳ್ಳಾರಿ ಟಸ್ಕರ್ಸ್​​ ಕ್ರಿಕೆಟ್​ ತಂಡದ ಸಹ ಮಾಲೀಕತ್ವ ಹೊಂದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಜೊತೆಗೆ, […]

ನಶೆ ನಂಟಿನ ಆರೋಪದ ಜೊತೆ ರಾಗಿಣಿಗೆ ಎದುರಾಗುತ್ತಾ ಮತ್ತೊಂದು​ ತಲೆನೋವು?
KUSHAL V
|

Updated on: Sep 06, 2020 | 11:16 AM

Share

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಆರೋಪ ಕೇಸ್​ಗೆ ಸಂಬಂಧಿಸಿದಂತೆ ನಟಿ ರಾಗಿಣಿ ದ್ವಿವೇದಿ ಬಗ್ಗೆ CCB ಅಧಿಕಾರಿಗಳು ಮತ್ತಷ್ಟು ಮಾಹಿತಿ ಕಲೆಹಾಕುತ್ತಿದ್ದಾರೆ. ಇನ್​ಸ್ಪೆಕ್ಟರ್​ ಮೊಹಮ್ಮದ್ ಸಿರಾಜ್‌ ನೇತೃತ್ವದಲ್ಲಿ ವಿಚಾರಣೆ ನಡೆಸಲಾಗುತ್ತಿದ್ದು ಈ ವೇಳೆ ಇನ್​ಸ್ಪೆಕ್ಟರ್​ ಅಂಜುಮಾಲಾ ನಾಯಕ್‌ ಸಹ ಇರಲಿದ್ದಾರೆ ಎಂದು ತಿಳಿದುಬಂದಿದೆ.

ರಾಗಿಣಿ ಹೆಸರಿನಲ್ಲಿರುವ ಆಸ್ತಿ ಹಾಗೂ ದಾಖಲೆಗಳ ಬಗ್ಗೆ ಮಾಹಿತಿ ಕಲೆಹಾಕುತ್ತಿರುವ CCB ಅಧಿಕಾರಿಗಳಿಗೆ ನಟಿ KPLನ ಬಳ್ಳಾರಿ ಟಸ್ಕರ್ಸ್​​ ಕ್ರಿಕೆಟ್​ ತಂಡದ ಸಹ ಮಾಲೀಕತ್ವ ಹೊಂದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಜೊತೆಗೆ, KPL ತಂಡಕ್ಕೆ ಬಂಡವಾಳ ಹೂಡಿರುವ ಬಗ್ಗೆ ಸಹ ತಿಳಿದುಬಂದಿದೆ. ಹೀಗಾಗಿ, ಬಂಡವಾಳ ಮೂಲದ ಬಗ್ಗೆ CCB ಯಿಂದ ಮಾಹಿತಿ ಸಂಗ್ರಹವಾಗುತ್ತಿದೆ ಎಂದು ಹೇಳಲಾಗಿದೆ.

ಈ ಹಿಂದೆ, KPL ಬಳ್ಳಾರಿ ಟಸ್ಕರ್ಸ್​ ತಂಡದ ಹಲವು ಆಟಗಾರರನ್ನು ಮ್ಯಾಚ್​ಫಿಕ್ಸಿಂಗ್‌​ ಪ್ರಕರಣದಲ್ಲಿ CCB ಅಧಿಕಾರಿಗಳು ಬಂಧಿಸಿದ್ದರು. ಹಾಗಾಗಿ, ಮ್ಯಾಚ್​ಫಿಕ್ಸಿಂಗ್​ ಪ್ರಕರಣಕ್ಕೆ ಸಂಬಂಧಿಸಿ ಆ ಕೇಸ್​ನ ತನಿಖಾಧಿಕಾರಿಗಳು ರಾಗಿಣಿಯವರನ್ನು ಪ್ರಶ್ನೆಮಾಡುವ ಸಾಧ್ಯತೆ ಸಹ ಇದೆ ಎಂದು ತಿಳಿದುಬಂದಿದೆ.

Follow Us
KUSHAL V
KUSHAL V
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ