AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಶೆ ನಂಟಿನ ಆರೋಪದ ಜೊತೆ ರಾಗಿಣಿಗೆ ಎದುರಾಗುತ್ತಾ ಮತ್ತೊಂದು​ ತಲೆನೋವು?

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಆರೋಪ ಕೇಸ್​ಗೆ ಸಂಬಂಧಿಸಿದಂತೆ ನಟಿ ರಾಗಿಣಿ ದ್ವಿವೇದಿ ಬಗ್ಗೆ CCB ಅಧಿಕಾರಿಗಳು ಮತ್ತಷ್ಟು ಮಾಹಿತಿ ಕಲೆಹಾಕುತ್ತಿದ್ದಾರೆ. ಇನ್​ಸ್ಪೆಕ್ಟರ್​ ಮೊಹಮ್ಮದ್ ಸಿರಾಜ್‌ ನೇತೃತ್ವದಲ್ಲಿ ವಿಚಾರಣೆ ನಡೆಸಲಾಗುತ್ತಿದ್ದು ಈ ವೇಳೆ ಇನ್​ಸ್ಪೆಕ್ಟರ್​ ಅಂಜುಮಾಲಾ ನಾಯಕ್‌ ಸಹ ಇರಲಿದ್ದಾರೆ ಎಂದು ತಿಳಿದುಬಂದಿದೆ. ರಾಗಿಣಿ ಹೆಸರಿನಲ್ಲಿರುವ ಆಸ್ತಿ ಹಾಗೂ ದಾಖಲೆಗಳ ಬಗ್ಗೆ ಮಾಹಿತಿ ಕಲೆಹಾಕುತ್ತಿರುವ CCB ಅಧಿಕಾರಿಗಳಿಗೆ ನಟಿ KPLನ ಬಳ್ಳಾರಿ ಟಸ್ಕರ್ಸ್​​ ಕ್ರಿಕೆಟ್​ ತಂಡದ ಸಹ ಮಾಲೀಕತ್ವ ಹೊಂದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಜೊತೆಗೆ, […]

ನಶೆ ನಂಟಿನ ಆರೋಪದ ಜೊತೆ ರಾಗಿಣಿಗೆ ಎದುರಾಗುತ್ತಾ ಮತ್ತೊಂದು​ ತಲೆನೋವು?
KUSHAL V
|

Updated on: Sep 06, 2020 | 11:16 AM

Share

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಆರೋಪ ಕೇಸ್​ಗೆ ಸಂಬಂಧಿಸಿದಂತೆ ನಟಿ ರಾಗಿಣಿ ದ್ವಿವೇದಿ ಬಗ್ಗೆ CCB ಅಧಿಕಾರಿಗಳು ಮತ್ತಷ್ಟು ಮಾಹಿತಿ ಕಲೆಹಾಕುತ್ತಿದ್ದಾರೆ. ಇನ್​ಸ್ಪೆಕ್ಟರ್​ ಮೊಹಮ್ಮದ್ ಸಿರಾಜ್‌ ನೇತೃತ್ವದಲ್ಲಿ ವಿಚಾರಣೆ ನಡೆಸಲಾಗುತ್ತಿದ್ದು ಈ ವೇಳೆ ಇನ್​ಸ್ಪೆಕ್ಟರ್​ ಅಂಜುಮಾಲಾ ನಾಯಕ್‌ ಸಹ ಇರಲಿದ್ದಾರೆ ಎಂದು ತಿಳಿದುಬಂದಿದೆ.

ರಾಗಿಣಿ ಹೆಸರಿನಲ್ಲಿರುವ ಆಸ್ತಿ ಹಾಗೂ ದಾಖಲೆಗಳ ಬಗ್ಗೆ ಮಾಹಿತಿ ಕಲೆಹಾಕುತ್ತಿರುವ CCB ಅಧಿಕಾರಿಗಳಿಗೆ ನಟಿ KPLನ ಬಳ್ಳಾರಿ ಟಸ್ಕರ್ಸ್​​ ಕ್ರಿಕೆಟ್​ ತಂಡದ ಸಹ ಮಾಲೀಕತ್ವ ಹೊಂದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಜೊತೆಗೆ, KPL ತಂಡಕ್ಕೆ ಬಂಡವಾಳ ಹೂಡಿರುವ ಬಗ್ಗೆ ಸಹ ತಿಳಿದುಬಂದಿದೆ. ಹೀಗಾಗಿ, ಬಂಡವಾಳ ಮೂಲದ ಬಗ್ಗೆ CCB ಯಿಂದ ಮಾಹಿತಿ ಸಂಗ್ರಹವಾಗುತ್ತಿದೆ ಎಂದು ಹೇಳಲಾಗಿದೆ.

ಈ ಹಿಂದೆ, KPL ಬಳ್ಳಾರಿ ಟಸ್ಕರ್ಸ್​ ತಂಡದ ಹಲವು ಆಟಗಾರರನ್ನು ಮ್ಯಾಚ್​ಫಿಕ್ಸಿಂಗ್‌​ ಪ್ರಕರಣದಲ್ಲಿ CCB ಅಧಿಕಾರಿಗಳು ಬಂಧಿಸಿದ್ದರು. ಹಾಗಾಗಿ, ಮ್ಯಾಚ್​ಫಿಕ್ಸಿಂಗ್​ ಪ್ರಕರಣಕ್ಕೆ ಸಂಬಂಧಿಸಿ ಆ ಕೇಸ್​ನ ತನಿಖಾಧಿಕಾರಿಗಳು ರಾಗಿಣಿಯವರನ್ನು ಪ್ರಶ್ನೆಮಾಡುವ ಸಾಧ್ಯತೆ ಸಹ ಇದೆ ಎಂದು ತಿಳಿದುಬಂದಿದೆ.

ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ