AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೊಳ್ಳೆ ಕಾಟ.. ಬೆನ್ನು ನೋವು ಆಯ್ತು.. ಈಗ ತುಪ್ಪದ ಬೆಡಗಿಗೆ ಶುರುವಾಯ್ತು ಅಲರ್ಜಿ!

ಬೆಂಗಳೂರು: ಮಡಿವಾಳದ ಕಿದ್ವಾಯಿ ಆಸ್ಪತ್ರೆ ಬಳಿಯಿರುವ ಸಾಂತ್ವನ ಕೇಂದ್ರದಲ್ಲಿ ಸದ್ಯಕ್ಕೆ ಇರಿಸಲಾಗಿರುವ ನಟಿ ರಾಗಿಣಿ ದ್ವಿವೇದಿಗೆ ಅಲರ್ಜಿ ಸಮಸ್ಯೆ ಎದುರಾಗಿದೆಯಂತೆ. ಸದ್ಯ ಅಲರ್ಜಿ ಸಮಸ್ಯೆ ಎದುರಿಸುತ್ತಿರೊ ನಟಿ ರಾಗಿಣಿ ತಕ್ಷಣ ಡಾಕ್ಟರ್ ಕರೆಸುವಂತೆ ಪೊಲೀಸ್​ ಸಿಬ್ಬಂದಿಗೆ ಬೇಡಿಕೆಯೊಡ್ಡಿದ್ದಾರೆ ಎಂದು ತಿಳಿದುಬಂದಿದೆ. ಈ ಹಿಂದೆ ನಟಿಗೆ ಜ್ವರ ಮತ್ತು ಬೆನ್ನು ನೋವು ಕಾಣಿಸಿಕೊಂಡಿತ್ತು. ಇದೀಗ, ಕಸ್ಟಡಿಯ ಮೂರನೇ ದಿನವಾದ ಇಂದು ರಾಗಿಣಿಗೆ ಅಲರ್ಜಿ ಸಮಸ್ಯೆ ಎದುರಾಗಿದೆ. ನಟಿಗೆ ನೀಡಲಾಗುತ್ತಿರುವ ಊಟದಲ್ಲಿ ಬಳಸಲಾಗಿರುವ ಅಡುಗೆ ಎಣ್ಣೆಯಿಂದ ಸಮಸ್ಯೆಯಾಗಿರಬಹುದು ಎಂದು ತಿಳಿದುಬಂದಿದೆ. […]

ಸೊಳ್ಳೆ ಕಾಟ.. ಬೆನ್ನು ನೋವು ಆಯ್ತು.. ಈಗ ತುಪ್ಪದ ಬೆಡಗಿಗೆ ಶುರುವಾಯ್ತು ಅಲರ್ಜಿ!
Follow us
KUSHAL V
| Updated By: ಸಾಧು ಶ್ರೀನಾಥ್​

Updated on: Sep 07, 2020 | 12:00 PM

ಬೆಂಗಳೂರು: ಮಡಿವಾಳದ ಕಿದ್ವಾಯಿ ಆಸ್ಪತ್ರೆ ಬಳಿಯಿರುವ ಸಾಂತ್ವನ ಕೇಂದ್ರದಲ್ಲಿ ಸದ್ಯಕ್ಕೆ ಇರಿಸಲಾಗಿರುವ ನಟಿ ರಾಗಿಣಿ ದ್ವಿವೇದಿಗೆ ಅಲರ್ಜಿ ಸಮಸ್ಯೆ ಎದುರಾಗಿದೆಯಂತೆ.

ಸದ್ಯ ಅಲರ್ಜಿ ಸಮಸ್ಯೆ ಎದುರಿಸುತ್ತಿರೊ ನಟಿ ರಾಗಿಣಿ ತಕ್ಷಣ ಡಾಕ್ಟರ್ ಕರೆಸುವಂತೆ ಪೊಲೀಸ್​ ಸಿಬ್ಬಂದಿಗೆ ಬೇಡಿಕೆಯೊಡ್ಡಿದ್ದಾರೆ ಎಂದು ತಿಳಿದುಬಂದಿದೆ. ಈ ಹಿಂದೆ ನಟಿಗೆ ಜ್ವರ ಮತ್ತು ಬೆನ್ನು ನೋವು ಕಾಣಿಸಿಕೊಂಡಿತ್ತು. ಇದೀಗ, ಕಸ್ಟಡಿಯ ಮೂರನೇ ದಿನವಾದ ಇಂದು ರಾಗಿಣಿಗೆ ಅಲರ್ಜಿ ಸಮಸ್ಯೆ ಎದುರಾಗಿದೆ.

ನಟಿಗೆ ನೀಡಲಾಗುತ್ತಿರುವ ಊಟದಲ್ಲಿ ಬಳಸಲಾಗಿರುವ ಅಡುಗೆ ಎಣ್ಣೆಯಿಂದ ಸಮಸ್ಯೆಯಾಗಿರಬಹುದು ಎಂದು ತಿಳಿದುಬಂದಿದೆ. ಸದ್ಯ, ಅಧಿಕಾರಿಗಳು ವೈದ್ಯರಿಂದ ರಾಗಿಣಿ ಅಲರ್ಜಿಗೆ ಟ್ರೀಟ್‌ಮೆಂಟ್ ಒದಗಿಸಿರೊ ಮಾಹಿತಿ ತಿಳಿದುಬಂದಿದೆ.

ನೆಲಮಂಗಲದಲ್ಲಿ ಭಾರೀ ಮಳೆ: ರಾಷ್ಟ್ರೀಯ ಹೆದ್ದಾರಿ ಜಲಾವೃತ, ಟ್ರಾಫಿಕ್ ಜಾಮ್
ನೆಲಮಂಗಲದಲ್ಲಿ ಭಾರೀ ಮಳೆ: ರಾಷ್ಟ್ರೀಯ ಹೆದ್ದಾರಿ ಜಲಾವೃತ, ಟ್ರಾಫಿಕ್ ಜಾಮ್
ನಾಗೇಶ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ನಾಗೇಶ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಸ್ನೇಹಿತರೊಂದಿಗೆ ಸೇರಿ ತಂದೆಯನ್ನೇ ಕೊಂದ ಮಗ: ಪ್ರಕರಣದ ಅಸಲಿಯತ್ತು ಇಲ್ಲಿದೆ
ಸ್ನೇಹಿತರೊಂದಿಗೆ ಸೇರಿ ತಂದೆಯನ್ನೇ ಕೊಂದ ಮಗ: ಪ್ರಕರಣದ ಅಸಲಿಯತ್ತು ಇಲ್ಲಿದೆ
ಹಿಂದೊಮ್ಮೆ ಪಾಕಿಸ್ತಾನ ಫೈರ್ ಮಾಡಿದ ಮಿಸೈಲ್ 5 ವರ್ಷದ ನಂತರ ಸಿಡಿದಿತ್ತು!
ಹಿಂದೊಮ್ಮೆ ಪಾಕಿಸ್ತಾನ ಫೈರ್ ಮಾಡಿದ ಮಿಸೈಲ್ 5 ವರ್ಷದ ನಂತರ ಸಿಡಿದಿತ್ತು!
ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​