AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೊಳ್ಳೆ ಕಾಟ.. ಬೆನ್ನು ನೋವು ಆಯ್ತು.. ಈಗ ತುಪ್ಪದ ಬೆಡಗಿಗೆ ಶುರುವಾಯ್ತು ಅಲರ್ಜಿ!

ಬೆಂಗಳೂರು: ಮಡಿವಾಳದ ಕಿದ್ವಾಯಿ ಆಸ್ಪತ್ರೆ ಬಳಿಯಿರುವ ಸಾಂತ್ವನ ಕೇಂದ್ರದಲ್ಲಿ ಸದ್ಯಕ್ಕೆ ಇರಿಸಲಾಗಿರುವ ನಟಿ ರಾಗಿಣಿ ದ್ವಿವೇದಿಗೆ ಅಲರ್ಜಿ ಸಮಸ್ಯೆ ಎದುರಾಗಿದೆಯಂತೆ. ಸದ್ಯ ಅಲರ್ಜಿ ಸಮಸ್ಯೆ ಎದುರಿಸುತ್ತಿರೊ ನಟಿ ರಾಗಿಣಿ ತಕ್ಷಣ ಡಾಕ್ಟರ್ ಕರೆಸುವಂತೆ ಪೊಲೀಸ್​ ಸಿಬ್ಬಂದಿಗೆ ಬೇಡಿಕೆಯೊಡ್ಡಿದ್ದಾರೆ ಎಂದು ತಿಳಿದುಬಂದಿದೆ. ಈ ಹಿಂದೆ ನಟಿಗೆ ಜ್ವರ ಮತ್ತು ಬೆನ್ನು ನೋವು ಕಾಣಿಸಿಕೊಂಡಿತ್ತು. ಇದೀಗ, ಕಸ್ಟಡಿಯ ಮೂರನೇ ದಿನವಾದ ಇಂದು ರಾಗಿಣಿಗೆ ಅಲರ್ಜಿ ಸಮಸ್ಯೆ ಎದುರಾಗಿದೆ. ನಟಿಗೆ ನೀಡಲಾಗುತ್ತಿರುವ ಊಟದಲ್ಲಿ ಬಳಸಲಾಗಿರುವ ಅಡುಗೆ ಎಣ್ಣೆಯಿಂದ ಸಮಸ್ಯೆಯಾಗಿರಬಹುದು ಎಂದು ತಿಳಿದುಬಂದಿದೆ. […]

ಸೊಳ್ಳೆ ಕಾಟ.. ಬೆನ್ನು ನೋವು ಆಯ್ತು.. ಈಗ ತುಪ್ಪದ ಬೆಡಗಿಗೆ ಶುರುವಾಯ್ತು ಅಲರ್ಜಿ!
KUSHAL V
| Edited By: ಸಾಧು ಶ್ರೀನಾಥ್​|

Updated on: Sep 07, 2020 | 12:00 PM

Share

ಬೆಂಗಳೂರು: ಮಡಿವಾಳದ ಕಿದ್ವಾಯಿ ಆಸ್ಪತ್ರೆ ಬಳಿಯಿರುವ ಸಾಂತ್ವನ ಕೇಂದ್ರದಲ್ಲಿ ಸದ್ಯಕ್ಕೆ ಇರಿಸಲಾಗಿರುವ ನಟಿ ರಾಗಿಣಿ ದ್ವಿವೇದಿಗೆ ಅಲರ್ಜಿ ಸಮಸ್ಯೆ ಎದುರಾಗಿದೆಯಂತೆ.

ಸದ್ಯ ಅಲರ್ಜಿ ಸಮಸ್ಯೆ ಎದುರಿಸುತ್ತಿರೊ ನಟಿ ರಾಗಿಣಿ ತಕ್ಷಣ ಡಾಕ್ಟರ್ ಕರೆಸುವಂತೆ ಪೊಲೀಸ್​ ಸಿಬ್ಬಂದಿಗೆ ಬೇಡಿಕೆಯೊಡ್ಡಿದ್ದಾರೆ ಎಂದು ತಿಳಿದುಬಂದಿದೆ. ಈ ಹಿಂದೆ ನಟಿಗೆ ಜ್ವರ ಮತ್ತು ಬೆನ್ನು ನೋವು ಕಾಣಿಸಿಕೊಂಡಿತ್ತು. ಇದೀಗ, ಕಸ್ಟಡಿಯ ಮೂರನೇ ದಿನವಾದ ಇಂದು ರಾಗಿಣಿಗೆ ಅಲರ್ಜಿ ಸಮಸ್ಯೆ ಎದುರಾಗಿದೆ.

ನಟಿಗೆ ನೀಡಲಾಗುತ್ತಿರುವ ಊಟದಲ್ಲಿ ಬಳಸಲಾಗಿರುವ ಅಡುಗೆ ಎಣ್ಣೆಯಿಂದ ಸಮಸ್ಯೆಯಾಗಿರಬಹುದು ಎಂದು ತಿಳಿದುಬಂದಿದೆ. ಸದ್ಯ, ಅಧಿಕಾರಿಗಳು ವೈದ್ಯರಿಂದ ರಾಗಿಣಿ ಅಲರ್ಜಿಗೆ ಟ್ರೀಟ್‌ಮೆಂಟ್ ಒದಗಿಸಿರೊ ಮಾಹಿತಿ ತಿಳಿದುಬಂದಿದೆ.

Follow Us
KUSHAL V
KUSHAL V
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್