AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೊಳ್ಳೆ ಕಾಟ.. ಬೆನ್ನು ನೋವು ಆಯ್ತು.. ಈಗ ತುಪ್ಪದ ಬೆಡಗಿಗೆ ಶುರುವಾಯ್ತು ಅಲರ್ಜಿ!

ಬೆಂಗಳೂರು: ಮಡಿವಾಳದ ಕಿದ್ವಾಯಿ ಆಸ್ಪತ್ರೆ ಬಳಿಯಿರುವ ಸಾಂತ್ವನ ಕೇಂದ್ರದಲ್ಲಿ ಸದ್ಯಕ್ಕೆ ಇರಿಸಲಾಗಿರುವ ನಟಿ ರಾಗಿಣಿ ದ್ವಿವೇದಿಗೆ ಅಲರ್ಜಿ ಸಮಸ್ಯೆ ಎದುರಾಗಿದೆಯಂತೆ. ಸದ್ಯ ಅಲರ್ಜಿ ಸಮಸ್ಯೆ ಎದುರಿಸುತ್ತಿರೊ ನಟಿ ರಾಗಿಣಿ ತಕ್ಷಣ ಡಾಕ್ಟರ್ ಕರೆಸುವಂತೆ ಪೊಲೀಸ್​ ಸಿಬ್ಬಂದಿಗೆ ಬೇಡಿಕೆಯೊಡ್ಡಿದ್ದಾರೆ ಎಂದು ತಿಳಿದುಬಂದಿದೆ. ಈ ಹಿಂದೆ ನಟಿಗೆ ಜ್ವರ ಮತ್ತು ಬೆನ್ನು ನೋವು ಕಾಣಿಸಿಕೊಂಡಿತ್ತು. ಇದೀಗ, ಕಸ್ಟಡಿಯ ಮೂರನೇ ದಿನವಾದ ಇಂದು ರಾಗಿಣಿಗೆ ಅಲರ್ಜಿ ಸಮಸ್ಯೆ ಎದುರಾಗಿದೆ. ನಟಿಗೆ ನೀಡಲಾಗುತ್ತಿರುವ ಊಟದಲ್ಲಿ ಬಳಸಲಾಗಿರುವ ಅಡುಗೆ ಎಣ್ಣೆಯಿಂದ ಸಮಸ್ಯೆಯಾಗಿರಬಹುದು ಎಂದು ತಿಳಿದುಬಂದಿದೆ. […]

ಸೊಳ್ಳೆ ಕಾಟ.. ಬೆನ್ನು ನೋವು ಆಯ್ತು.. ಈಗ ತುಪ್ಪದ ಬೆಡಗಿಗೆ ಶುರುವಾಯ್ತು ಅಲರ್ಜಿ!
KUSHAL V
| Edited By: ಸಾಧು ಶ್ರೀನಾಥ್​|

Updated on: Sep 07, 2020 | 12:00 PM

Share

ಬೆಂಗಳೂರು: ಮಡಿವಾಳದ ಕಿದ್ವಾಯಿ ಆಸ್ಪತ್ರೆ ಬಳಿಯಿರುವ ಸಾಂತ್ವನ ಕೇಂದ್ರದಲ್ಲಿ ಸದ್ಯಕ್ಕೆ ಇರಿಸಲಾಗಿರುವ ನಟಿ ರಾಗಿಣಿ ದ್ವಿವೇದಿಗೆ ಅಲರ್ಜಿ ಸಮಸ್ಯೆ ಎದುರಾಗಿದೆಯಂತೆ.

ಸದ್ಯ ಅಲರ್ಜಿ ಸಮಸ್ಯೆ ಎದುರಿಸುತ್ತಿರೊ ನಟಿ ರಾಗಿಣಿ ತಕ್ಷಣ ಡಾಕ್ಟರ್ ಕರೆಸುವಂತೆ ಪೊಲೀಸ್​ ಸಿಬ್ಬಂದಿಗೆ ಬೇಡಿಕೆಯೊಡ್ಡಿದ್ದಾರೆ ಎಂದು ತಿಳಿದುಬಂದಿದೆ. ಈ ಹಿಂದೆ ನಟಿಗೆ ಜ್ವರ ಮತ್ತು ಬೆನ್ನು ನೋವು ಕಾಣಿಸಿಕೊಂಡಿತ್ತು. ಇದೀಗ, ಕಸ್ಟಡಿಯ ಮೂರನೇ ದಿನವಾದ ಇಂದು ರಾಗಿಣಿಗೆ ಅಲರ್ಜಿ ಸಮಸ್ಯೆ ಎದುರಾಗಿದೆ.

ನಟಿಗೆ ನೀಡಲಾಗುತ್ತಿರುವ ಊಟದಲ್ಲಿ ಬಳಸಲಾಗಿರುವ ಅಡುಗೆ ಎಣ್ಣೆಯಿಂದ ಸಮಸ್ಯೆಯಾಗಿರಬಹುದು ಎಂದು ತಿಳಿದುಬಂದಿದೆ. ಸದ್ಯ, ಅಧಿಕಾರಿಗಳು ವೈದ್ಯರಿಂದ ರಾಗಿಣಿ ಅಲರ್ಜಿಗೆ ಟ್ರೀಟ್‌ಮೆಂಟ್ ಒದಗಿಸಿರೊ ಮಾಹಿತಿ ತಿಳಿದುಬಂದಿದೆ.

Follow Us
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು