AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೊಳ್ಳೆ ಕಾಟ.. ಬೆನ್ನು ನೋವು ಆಯ್ತು.. ಈಗ ತುಪ್ಪದ ಬೆಡಗಿಗೆ ಶುರುವಾಯ್ತು ಅಲರ್ಜಿ!

ಬೆಂಗಳೂರು: ಮಡಿವಾಳದ ಕಿದ್ವಾಯಿ ಆಸ್ಪತ್ರೆ ಬಳಿಯಿರುವ ಸಾಂತ್ವನ ಕೇಂದ್ರದಲ್ಲಿ ಸದ್ಯಕ್ಕೆ ಇರಿಸಲಾಗಿರುವ ನಟಿ ರಾಗಿಣಿ ದ್ವಿವೇದಿಗೆ ಅಲರ್ಜಿ ಸಮಸ್ಯೆ ಎದುರಾಗಿದೆಯಂತೆ. ಸದ್ಯ ಅಲರ್ಜಿ ಸಮಸ್ಯೆ ಎದುರಿಸುತ್ತಿರೊ ನಟಿ ರಾಗಿಣಿ ತಕ್ಷಣ ಡಾಕ್ಟರ್ ಕರೆಸುವಂತೆ ಪೊಲೀಸ್​ ಸಿಬ್ಬಂದಿಗೆ ಬೇಡಿಕೆಯೊಡ್ಡಿದ್ದಾರೆ ಎಂದು ತಿಳಿದುಬಂದಿದೆ. ಈ ಹಿಂದೆ ನಟಿಗೆ ಜ್ವರ ಮತ್ತು ಬೆನ್ನು ನೋವು ಕಾಣಿಸಿಕೊಂಡಿತ್ತು. ಇದೀಗ, ಕಸ್ಟಡಿಯ ಮೂರನೇ ದಿನವಾದ ಇಂದು ರಾಗಿಣಿಗೆ ಅಲರ್ಜಿ ಸಮಸ್ಯೆ ಎದುರಾಗಿದೆ. ನಟಿಗೆ ನೀಡಲಾಗುತ್ತಿರುವ ಊಟದಲ್ಲಿ ಬಳಸಲಾಗಿರುವ ಅಡುಗೆ ಎಣ್ಣೆಯಿಂದ ಸಮಸ್ಯೆಯಾಗಿರಬಹುದು ಎಂದು ತಿಳಿದುಬಂದಿದೆ. […]

ಸೊಳ್ಳೆ ಕಾಟ.. ಬೆನ್ನು ನೋವು ಆಯ್ತು.. ಈಗ ತುಪ್ಪದ ಬೆಡಗಿಗೆ ಶುರುವಾಯ್ತು ಅಲರ್ಜಿ!
KUSHAL V
| Edited By: |

Updated on: Sep 07, 2020 | 12:00 PM

Share

ಬೆಂಗಳೂರು: ಮಡಿವಾಳದ ಕಿದ್ವಾಯಿ ಆಸ್ಪತ್ರೆ ಬಳಿಯಿರುವ ಸಾಂತ್ವನ ಕೇಂದ್ರದಲ್ಲಿ ಸದ್ಯಕ್ಕೆ ಇರಿಸಲಾಗಿರುವ ನಟಿ ರಾಗಿಣಿ ದ್ವಿವೇದಿಗೆ ಅಲರ್ಜಿ ಸಮಸ್ಯೆ ಎದುರಾಗಿದೆಯಂತೆ.

ಸದ್ಯ ಅಲರ್ಜಿ ಸಮಸ್ಯೆ ಎದುರಿಸುತ್ತಿರೊ ನಟಿ ರಾಗಿಣಿ ತಕ್ಷಣ ಡಾಕ್ಟರ್ ಕರೆಸುವಂತೆ ಪೊಲೀಸ್​ ಸಿಬ್ಬಂದಿಗೆ ಬೇಡಿಕೆಯೊಡ್ಡಿದ್ದಾರೆ ಎಂದು ತಿಳಿದುಬಂದಿದೆ. ಈ ಹಿಂದೆ ನಟಿಗೆ ಜ್ವರ ಮತ್ತು ಬೆನ್ನು ನೋವು ಕಾಣಿಸಿಕೊಂಡಿತ್ತು. ಇದೀಗ, ಕಸ್ಟಡಿಯ ಮೂರನೇ ದಿನವಾದ ಇಂದು ರಾಗಿಣಿಗೆ ಅಲರ್ಜಿ ಸಮಸ್ಯೆ ಎದುರಾಗಿದೆ.

ನಟಿಗೆ ನೀಡಲಾಗುತ್ತಿರುವ ಊಟದಲ್ಲಿ ಬಳಸಲಾಗಿರುವ ಅಡುಗೆ ಎಣ್ಣೆಯಿಂದ ಸಮಸ್ಯೆಯಾಗಿರಬಹುದು ಎಂದು ತಿಳಿದುಬಂದಿದೆ. ಸದ್ಯ, ಅಧಿಕಾರಿಗಳು ವೈದ್ಯರಿಂದ ರಾಗಿಣಿ ಅಲರ್ಜಿಗೆ ಟ್ರೀಟ್‌ಮೆಂಟ್ ಒದಗಿಸಿರೊ ಮಾಹಿತಿ ತಿಳಿದುಬಂದಿದೆ.

300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ