AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೊಳ್ಳೆ ಕಾಟ.. ಬೆನ್ನು ನೋವು ಆಯ್ತು.. ಈಗ ತುಪ್ಪದ ಬೆಡಗಿಗೆ ಶುರುವಾಯ್ತು ಅಲರ್ಜಿ!

ಬೆಂಗಳೂರು: ಮಡಿವಾಳದ ಕಿದ್ವಾಯಿ ಆಸ್ಪತ್ರೆ ಬಳಿಯಿರುವ ಸಾಂತ್ವನ ಕೇಂದ್ರದಲ್ಲಿ ಸದ್ಯಕ್ಕೆ ಇರಿಸಲಾಗಿರುವ ನಟಿ ರಾಗಿಣಿ ದ್ವಿವೇದಿಗೆ ಅಲರ್ಜಿ ಸಮಸ್ಯೆ ಎದುರಾಗಿದೆಯಂತೆ. ಸದ್ಯ ಅಲರ್ಜಿ ಸಮಸ್ಯೆ ಎದುರಿಸುತ್ತಿರೊ ನಟಿ ರಾಗಿಣಿ ತಕ್ಷಣ ಡಾಕ್ಟರ್ ಕರೆಸುವಂತೆ ಪೊಲೀಸ್​ ಸಿಬ್ಬಂದಿಗೆ ಬೇಡಿಕೆಯೊಡ್ಡಿದ್ದಾರೆ ಎಂದು ತಿಳಿದುಬಂದಿದೆ. ಈ ಹಿಂದೆ ನಟಿಗೆ ಜ್ವರ ಮತ್ತು ಬೆನ್ನು ನೋವು ಕಾಣಿಸಿಕೊಂಡಿತ್ತು. ಇದೀಗ, ಕಸ್ಟಡಿಯ ಮೂರನೇ ದಿನವಾದ ಇಂದು ರಾಗಿಣಿಗೆ ಅಲರ್ಜಿ ಸಮಸ್ಯೆ ಎದುರಾಗಿದೆ. ನಟಿಗೆ ನೀಡಲಾಗುತ್ತಿರುವ ಊಟದಲ್ಲಿ ಬಳಸಲಾಗಿರುವ ಅಡುಗೆ ಎಣ್ಣೆಯಿಂದ ಸಮಸ್ಯೆಯಾಗಿರಬಹುದು ಎಂದು ತಿಳಿದುಬಂದಿದೆ. […]

ಸೊಳ್ಳೆ ಕಾಟ.. ಬೆನ್ನು ನೋವು ಆಯ್ತು.. ಈಗ ತುಪ್ಪದ ಬೆಡಗಿಗೆ ಶುರುವಾಯ್ತು ಅಲರ್ಜಿ!
KUSHAL V
| Edited By: |

Updated on: Sep 07, 2020 | 12:00 PM

Share

ಬೆಂಗಳೂರು: ಮಡಿವಾಳದ ಕಿದ್ವಾಯಿ ಆಸ್ಪತ್ರೆ ಬಳಿಯಿರುವ ಸಾಂತ್ವನ ಕೇಂದ್ರದಲ್ಲಿ ಸದ್ಯಕ್ಕೆ ಇರಿಸಲಾಗಿರುವ ನಟಿ ರಾಗಿಣಿ ದ್ವಿವೇದಿಗೆ ಅಲರ್ಜಿ ಸಮಸ್ಯೆ ಎದುರಾಗಿದೆಯಂತೆ.

ಸದ್ಯ ಅಲರ್ಜಿ ಸಮಸ್ಯೆ ಎದುರಿಸುತ್ತಿರೊ ನಟಿ ರಾಗಿಣಿ ತಕ್ಷಣ ಡಾಕ್ಟರ್ ಕರೆಸುವಂತೆ ಪೊಲೀಸ್​ ಸಿಬ್ಬಂದಿಗೆ ಬೇಡಿಕೆಯೊಡ್ಡಿದ್ದಾರೆ ಎಂದು ತಿಳಿದುಬಂದಿದೆ. ಈ ಹಿಂದೆ ನಟಿಗೆ ಜ್ವರ ಮತ್ತು ಬೆನ್ನು ನೋವು ಕಾಣಿಸಿಕೊಂಡಿತ್ತು. ಇದೀಗ, ಕಸ್ಟಡಿಯ ಮೂರನೇ ದಿನವಾದ ಇಂದು ರಾಗಿಣಿಗೆ ಅಲರ್ಜಿ ಸಮಸ್ಯೆ ಎದುರಾಗಿದೆ.

ನಟಿಗೆ ನೀಡಲಾಗುತ್ತಿರುವ ಊಟದಲ್ಲಿ ಬಳಸಲಾಗಿರುವ ಅಡುಗೆ ಎಣ್ಣೆಯಿಂದ ಸಮಸ್ಯೆಯಾಗಿರಬಹುದು ಎಂದು ತಿಳಿದುಬಂದಿದೆ. ಸದ್ಯ, ಅಧಿಕಾರಿಗಳು ವೈದ್ಯರಿಂದ ರಾಗಿಣಿ ಅಲರ್ಜಿಗೆ ಟ್ರೀಟ್‌ಮೆಂಟ್ ಒದಗಿಸಿರೊ ಮಾಹಿತಿ ತಿಳಿದುಬಂದಿದೆ.

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ