AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Drugs ವಿರೋಧಿ ಅಭಿಯಾನದಲ್ಲಿದ್ದ ನಟಿ ರಾಗಿಣಿ ದ್ವಿವೇದಿಗೆ CCB ನೋಟಿಸ್!

ಬೆಂಗಳೂರು: ಡ್ರಗ್ಸ್ ವಿರೋಧಿ ಜಾಗೃತಿ ಅಭಿಯಾನದ ಚಟುವಟಿಕೆಯಲ್ಲಿ ತೊಡಗಿದ್ದ ನಟಿ ರಾಗಿಣಿ ದ್ವಿವೇದಿಗೇ ಡ್ರಗ್ಸ್ ದಂಧೆ ವಿಚಾರವಾಗಿ CCB ನೋಟಿಸ್ ಸಿಕ್ಕಿದೆ. ಹೌದು, ನಾನ್ ಕಮ್ಯುನಿಕೇಬಲ್ ಡ್ರಗ್ಸ್ ಅವೇರ್​ನೆಸ್ ಫೋರಂ ಮೂಲಕ ಶಾಲಾ‌ ಮಕ್ಕಳಲ್ಲಿ ಮತ್ತು ಸಮುದಾಯದಲ್ಲಿ ಜಾಗೃತಿ ಮೂಡಿಸುವ ಬಗ್ಗೆ ರಾಗಿಣಿ ದ್ವಿವೇದಿ ತಮ್ಮನ್ನು ತೊಡಗಿಸಿಕೊಂಡಿದ್ದರು ಎಂದು ತಿಳಿದುಬಂದಿದೆ. ಈ ವಿಚಾರವಾಗಿ ಲಾಕ್​ಡೌನ್ ಅವಧಿಯಲ್ಲಿ ರಾಜ್ಯ ಬಿಜೆಪಿ ಕಚೇರಿಗೆ ಭೇಟಿ ಕೊಟ್ಟು ಬಿಜೆಪಿ ನಾಯಕರೊಂದಿಗೆ ಈ ಕುರಿತು ರಾಗಿಣಿ ಚರ್ಚೆ ಸಹ ನಡೆಸಿದ್ದರಂತೆ. ಇದಲ್ಲದೆ, ಈ […]

Drugs ವಿರೋಧಿ ಅಭಿಯಾನದಲ್ಲಿದ್ದ ನಟಿ ರಾಗಿಣಿ ದ್ವಿವೇದಿಗೆ CCB ನೋಟಿಸ್!
KUSHAL V
| Edited By: |

Updated on: Sep 03, 2020 | 2:11 PM

Share

ಬೆಂಗಳೂರು: ಡ್ರಗ್ಸ್ ವಿರೋಧಿ ಜಾಗೃತಿ ಅಭಿಯಾನದ ಚಟುವಟಿಕೆಯಲ್ಲಿ ತೊಡಗಿದ್ದ ನಟಿ ರಾಗಿಣಿ ದ್ವಿವೇದಿಗೇ ಡ್ರಗ್ಸ್ ದಂಧೆ ವಿಚಾರವಾಗಿ CCB ನೋಟಿಸ್ ಸಿಕ್ಕಿದೆ.

ಹೌದು, ನಾನ್ ಕಮ್ಯುನಿಕೇಬಲ್ ಡ್ರಗ್ಸ್ ಅವೇರ್​ನೆಸ್ ಫೋರಂ ಮೂಲಕ ಶಾಲಾ‌ ಮಕ್ಕಳಲ್ಲಿ ಮತ್ತು ಸಮುದಾಯದಲ್ಲಿ ಜಾಗೃತಿ ಮೂಡಿಸುವ ಬಗ್ಗೆ ರಾಗಿಣಿ ದ್ವಿವೇದಿ ತಮ್ಮನ್ನು ತೊಡಗಿಸಿಕೊಂಡಿದ್ದರು ಎಂದು ತಿಳಿದುಬಂದಿದೆ.

ಈ ವಿಚಾರವಾಗಿ ಲಾಕ್​ಡೌನ್ ಅವಧಿಯಲ್ಲಿ ರಾಜ್ಯ ಬಿಜೆಪಿ ಕಚೇರಿಗೆ ಭೇಟಿ ಕೊಟ್ಟು ಬಿಜೆಪಿ ನಾಯಕರೊಂದಿಗೆ ಈ ಕುರಿತು ರಾಗಿಣಿ ಚರ್ಚೆ ಸಹ ನಡೆಸಿದ್ದರಂತೆ. ಇದಲ್ಲದೆ, ಈ ಹಿಂದೆ ಶಾಲಾ‌ ಮಕ್ಕಳಲ್ಲಿ ಡ್ರಗ್ಸ್ ವಿರುದ್ಧ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ರಾಜ್ಯ ಬಿಜೆಪಿ ಘಟಕ ಬೃಹತ್ ಅಭಿಯಾನ ನಡೆಸಿತ್ತು. ಆಗ, ರಾಗಿಣಿ ದ್ವಿವೇದಿ ಬಿಜೆಪಿ‌ ನಾಯಕರನ್ನು ಭೇಟಿ ಮಾಡಿ ಜಾಗೃತಿ ಕಾರ್ಯಕ್ರಮ ಬಗ್ಗೆ ಮಾಹಿತಿ ಪಡೆದಿದ್ದರೆಂದು ಕೆಲ ಬಿಜೆಪಿ ನಾಯಕರು ಮಾಹಿತಿ ನೀಡಿದ್ದಾರೆ.

ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್