AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Drugs ವಿರೋಧಿ ಅಭಿಯಾನದಲ್ಲಿದ್ದ ನಟಿ ರಾಗಿಣಿ ದ್ವಿವೇದಿಗೆ CCB ನೋಟಿಸ್!

ಬೆಂಗಳೂರು: ಡ್ರಗ್ಸ್ ವಿರೋಧಿ ಜಾಗೃತಿ ಅಭಿಯಾನದ ಚಟುವಟಿಕೆಯಲ್ಲಿ ತೊಡಗಿದ್ದ ನಟಿ ರಾಗಿಣಿ ದ್ವಿವೇದಿಗೇ ಡ್ರಗ್ಸ್ ದಂಧೆ ವಿಚಾರವಾಗಿ CCB ನೋಟಿಸ್ ಸಿಕ್ಕಿದೆ. ಹೌದು, ನಾನ್ ಕಮ್ಯುನಿಕೇಬಲ್ ಡ್ರಗ್ಸ್ ಅವೇರ್​ನೆಸ್ ಫೋರಂ ಮೂಲಕ ಶಾಲಾ‌ ಮಕ್ಕಳಲ್ಲಿ ಮತ್ತು ಸಮುದಾಯದಲ್ಲಿ ಜಾಗೃತಿ ಮೂಡಿಸುವ ಬಗ್ಗೆ ರಾಗಿಣಿ ದ್ವಿವೇದಿ ತಮ್ಮನ್ನು ತೊಡಗಿಸಿಕೊಂಡಿದ್ದರು ಎಂದು ತಿಳಿದುಬಂದಿದೆ. ಈ ವಿಚಾರವಾಗಿ ಲಾಕ್​ಡೌನ್ ಅವಧಿಯಲ್ಲಿ ರಾಜ್ಯ ಬಿಜೆಪಿ ಕಚೇರಿಗೆ ಭೇಟಿ ಕೊಟ್ಟು ಬಿಜೆಪಿ ನಾಯಕರೊಂದಿಗೆ ಈ ಕುರಿತು ರಾಗಿಣಿ ಚರ್ಚೆ ಸಹ ನಡೆಸಿದ್ದರಂತೆ. ಇದಲ್ಲದೆ, ಈ […]

Drugs ವಿರೋಧಿ ಅಭಿಯಾನದಲ್ಲಿದ್ದ ನಟಿ ರಾಗಿಣಿ ದ್ವಿವೇದಿಗೆ CCB ನೋಟಿಸ್!
KUSHAL V
| Edited By: ಸಾಧು ಶ್ರೀನಾಥ್​|

Updated on: Sep 03, 2020 | 2:11 PM

Share

ಬೆಂಗಳೂರು: ಡ್ರಗ್ಸ್ ವಿರೋಧಿ ಜಾಗೃತಿ ಅಭಿಯಾನದ ಚಟುವಟಿಕೆಯಲ್ಲಿ ತೊಡಗಿದ್ದ ನಟಿ ರಾಗಿಣಿ ದ್ವಿವೇದಿಗೇ ಡ್ರಗ್ಸ್ ದಂಧೆ ವಿಚಾರವಾಗಿ CCB ನೋಟಿಸ್ ಸಿಕ್ಕಿದೆ.

ಹೌದು, ನಾನ್ ಕಮ್ಯುನಿಕೇಬಲ್ ಡ್ರಗ್ಸ್ ಅವೇರ್​ನೆಸ್ ಫೋರಂ ಮೂಲಕ ಶಾಲಾ‌ ಮಕ್ಕಳಲ್ಲಿ ಮತ್ತು ಸಮುದಾಯದಲ್ಲಿ ಜಾಗೃತಿ ಮೂಡಿಸುವ ಬಗ್ಗೆ ರಾಗಿಣಿ ದ್ವಿವೇದಿ ತಮ್ಮನ್ನು ತೊಡಗಿಸಿಕೊಂಡಿದ್ದರು ಎಂದು ತಿಳಿದುಬಂದಿದೆ.

ಈ ವಿಚಾರವಾಗಿ ಲಾಕ್​ಡೌನ್ ಅವಧಿಯಲ್ಲಿ ರಾಜ್ಯ ಬಿಜೆಪಿ ಕಚೇರಿಗೆ ಭೇಟಿ ಕೊಟ್ಟು ಬಿಜೆಪಿ ನಾಯಕರೊಂದಿಗೆ ಈ ಕುರಿತು ರಾಗಿಣಿ ಚರ್ಚೆ ಸಹ ನಡೆಸಿದ್ದರಂತೆ. ಇದಲ್ಲದೆ, ಈ ಹಿಂದೆ ಶಾಲಾ‌ ಮಕ್ಕಳಲ್ಲಿ ಡ್ರಗ್ಸ್ ವಿರುದ್ಧ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ರಾಜ್ಯ ಬಿಜೆಪಿ ಘಟಕ ಬೃಹತ್ ಅಭಿಯಾನ ನಡೆಸಿತ್ತು. ಆಗ, ರಾಗಿಣಿ ದ್ವಿವೇದಿ ಬಿಜೆಪಿ‌ ನಾಯಕರನ್ನು ಭೇಟಿ ಮಾಡಿ ಜಾಗೃತಿ ಕಾರ್ಯಕ್ರಮ ಬಗ್ಗೆ ಮಾಹಿತಿ ಪಡೆದಿದ್ದರೆಂದು ಕೆಲ ಬಿಜೆಪಿ ನಾಯಕರು ಮಾಹಿತಿ ನೀಡಿದ್ದಾರೆ.

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ