AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಎಲ್ಲರೂ ಸಮಾನತೆ ಬಗ್ಗೆ ಮಾತನಾಡ್ತಾರೆ; ಆದ್ರೆ ಸಮಾಜ ಯಾವಾಗಲೂ ಹೆಣ್ಣನ್ನೇ ಟಾರ್ಗೆಟ್​​ ಮಾಡುತ್ತೆ ಯಾಕೆ?’

ಸಮಾಜ ಯಾವಾಗಲೂ ಹೆಣ್ಣನ್ನೇ ಟಾರ್ಗೆಟ್​​ ಮಾಡುತ್ತೆ ಯಾಕೆ? ಸುಲಭವಾಗಿ ಎಲ್ಲರೂ ಹೆಣ್ಣಿನ ಕಡೆ ಬೊಟ್ಟು ಮಾಡಿ ತೋರಿಸ್ತಾರೆ. ಎಲ್ಲರೂ ಸಮಾನತೆ ಬಗ್ಗೆ ಮಾತನಾಡ್ತಾರೆ, ಯಾರೂ ಪಾಲಿಸಲ್ಲ ಎಂದು ರಾಗಿಣಿ ತಮ್ಮ ಅಳಲು ತೋಡಿಕೊಂಡರು.

‘ಎಲ್ಲರೂ ಸಮಾನತೆ ಬಗ್ಗೆ ಮಾತನಾಡ್ತಾರೆ; ಆದ್ರೆ ಸಮಾಜ ಯಾವಾಗಲೂ ಹೆಣ್ಣನ್ನೇ ಟಾರ್ಗೆಟ್​​ ಮಾಡುತ್ತೆ ಯಾಕೆ?’
ರಾಗಿಣಿ ದ್ವಿವೇದಿ
KUSHAL V
|

Updated on:Mar 08, 2021 | 8:31 PM

Share

ಬೆಂಗಳೂರು: ಮಹಿಳಾ ದಿನಾಚರಣೆ ಪ್ರಯುಕ್ತ ನಟಿ ರಾಗಿಣಿ ದ್ವಿವೇದಿ ತಮ್ಮ ಮನದಾಳದ ಮಾತುಗಳನ್ನು ಹಂಚಿಕೊಂಡಿದ್ದಾರೆ. ತಮ್ಮದೇ ಯೂಟ್ಯೂಬ್​ ಚಾನಲ್​ನಲ್ಲಿ ನಟಿ ರಾಗಿಣಿ ದ್ವಿವೇದಿ ಮನದಾಳದ ಮಾತು ಹಂಚಿಕೊಂಡರು. ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ನಟಿ ತಮ್ಮ ವೈಯಕ್ತಿಕ ಜೀವನ ಮತ್ತು ಸಾಮಾಜಿಕ ಜೀವನದ ಬಗ್ಗೆ ಮಾತನಾಡಿದರು.

ಈ ವೇಳೆ, ಸಮಾಜ ಯಾವಾಗಲೂ ಹೆಣ್ಣನ್ನೇ ಟಾರ್ಗೆಟ್​​ ಮಾಡುತ್ತೆ ಯಾಕೆ? ಸುಲಭವಾಗಿ ಎಲ್ಲರೂ ಹೆಣ್ಣಿನ ಕಡೆ ಬೊಟ್ಟು ಮಾಡಿ ತೋರಿಸ್ತಾರೆ. ಎಲ್ಲರೂ ಸಮಾನತೆ ಬಗ್ಗೆ ಮಾತನಾಡ್ತಾರೆ, ಯಾರೂ ಪಾಲಿಸಲ್ಲ ಎಂದು ರಾಗಿಣಿ ತಮ್ಮ ಅಳಲು ತೋಡಿಕೊಂಡರು.

ಇದನ್ನೂ ಓದಿ:ನಾಳೆ ಸುದ್ದಿಗೋಷ್ಠಿ ಕರೆದಿರುವ ರಮೇಶ್ ಜಾರಕಿಹೊಳಿ 

Published On - 8:29 pm, Mon, 8 March 21

ಆಗ ವೀರಪ್ಪನ್‌ ಕೇಸ್‌ನಲ್ಲಿ ಗಿಫ್ಟ್‌: ಹೆಚ್​ಡಿ ಕುಮಾರಸ್ವಾಮಿ ಹೊಸ ಬಾಂಬ್‌
ಆಗ ವೀರಪ್ಪನ್‌ ಕೇಸ್‌ನಲ್ಲಿ ಗಿಫ್ಟ್‌: ಹೆಚ್​ಡಿ ಕುಮಾರಸ್ವಾಮಿ ಹೊಸ ಬಾಂಬ್‌
ಬಾಂಗ್ಲಾ ಜೊತೆಗೆ ಪಾಕಿಸ್ತಾನ ಕೂಡ ಟಿ20 ವಿಶ್ವಕಪ್​ನಿಂದ ಔಟ್?
ಬಾಂಗ್ಲಾ ಜೊತೆಗೆ ಪಾಕಿಸ್ತಾನ ಕೂಡ ಟಿ20 ವಿಶ್ವಕಪ್​ನಿಂದ ಔಟ್?
ಬೆಂಗಳೂರಿನಲ್ಲಿ ಫುಲ್ ಟ್ರಾಫಿಕ್: ತಡೆಯಲಾಗದೇ ರಸ್ತೆಯಲ್ಲಿ ಮೂತ್ರ ವಿಸರ್ಜನೆ!
ಬೆಂಗಳೂರಿನಲ್ಲಿ ಫುಲ್ ಟ್ರಾಫಿಕ್: ತಡೆಯಲಾಗದೇ ರಸ್ತೆಯಲ್ಲಿ ಮೂತ್ರ ವಿಸರ್ಜನೆ!
ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ ನಿಯಂತ್ರಿಸಲು ಪೊಲೀಸರ ಪ್ಲ್ಯಾನ್: ಏನದು?
ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ ನಿಯಂತ್ರಿಸಲು ಪೊಲೀಸರ ಪ್ಲ್ಯಾನ್: ಏನದು?
ಮೂಲಕ ಧರ್ಮ ಪ್ರಚಾರದ ವಾಹನವಾದ ಪಂಚಾಯ್ತಿ ಸ್ವಚ್ಛತಾ ಗಾಡಿ!
ಮೂಲಕ ಧರ್ಮ ಪ್ರಚಾರದ ವಾಹನವಾದ ಪಂಚಾಯ್ತಿ ಸ್ವಚ್ಛತಾ ಗಾಡಿ!
ಚಾಕು, ಲಾಂಗ್‌ ಹಿಡಿದು ಬೀದಿಗಳಲ್ಲಿ ಅಡ್ಡಾಡುತ್ತಿರುವ ಕಳ್ಳರು
ಚಾಕು, ಲಾಂಗ್‌ ಹಿಡಿದು ಬೀದಿಗಳಲ್ಲಿ ಅಡ್ಡಾಡುತ್ತಿರುವ ಕಳ್ಳರು
ಲಕ್ಕುಂಡಿ ಸಂಪತ್ತು ಕಾಯ್ತಾ ಇದೆಯಾ ಘಟಸರ್ಪ? ಬೃಹತ್ ಘಟಸರ್ಪ ಮೂರ್ತಿ ಪತ್ತೆ!
ಲಕ್ಕುಂಡಿ ಸಂಪತ್ತು ಕಾಯ್ತಾ ಇದೆಯಾ ಘಟಸರ್ಪ? ಬೃಹತ್ ಘಟಸರ್ಪ ಮೂರ್ತಿ ಪತ್ತೆ!
ಸಿದ್ದರಾಮಯ್ಯ ಆಗಮನಕ್ಕೂ ಮುನ್ನ ಬೃಹತ್ ಕಟೌಟ್​ಗಳು ಬಿದ್ದು ನಾಲ್ವರಿಗೆ ಗಾಯ
ಸಿದ್ದರಾಮಯ್ಯ ಆಗಮನಕ್ಕೂ ಮುನ್ನ ಬೃಹತ್ ಕಟೌಟ್​ಗಳು ಬಿದ್ದು ನಾಲ್ವರಿಗೆ ಗಾಯ
ಮಗನ ‘ಕಲ್ಟ್’ ಸಿನಿಮಾ ನೋಡಿ ವಿಮರ್ಶೆ ತಿಳಿಸಿದ ಜಮೀರ್ ಅಹ್ಮದ್
ಮಗನ ‘ಕಲ್ಟ್’ ಸಿನಿಮಾ ನೋಡಿ ವಿಮರ್ಶೆ ತಿಳಿಸಿದ ಜಮೀರ್ ಅಹ್ಮದ್
ಕುಮಾರ ಷಷ್ಠಿ ಆಚರಣೆಯ ವಿಧಾನ ಹಾಗೂ ಮಹತ್ವ
ಕುಮಾರ ಷಷ್ಠಿ ಆಚರಣೆಯ ವಿಧಾನ ಹಾಗೂ ಮಹತ್ವ