AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಪ್ರೀಂ ಜಾಮೀನು ಸಿಕ್ಕಿದ್ದರೂ ರಾಗಿಣಿ ದ್ವಿವೇದಿಗೆ ಈ ವೀಕೆಂಡ್​ ಜೈಲಿನಲ್ಲೇ!

3 ಲಕ್ಷ ರೂ. ಮೌಲ್ಯದ ಬಾಂಡ್ ನೀಡಿ. ಮತ್ತು ಇಬ್ಬರ ಶ್ಯೂರಿಟಿ ನೀಡಿ ಎಂದು ಎನ್​ಡಿಪಿಎಸ್ ಕೋರ್ಟ್‌ ಜಡ್ಜ್ ಜಿ.ಎಂ.ಶೀನಪ್ಪ ಷರತ್ತು ಹಾಕಿದ್ದರು. ಆದರೆ, ಷರತ್ತುಗಳನ್ನು ಪೂರೈಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ರಾಗಿಣಿ ಜೈಲು ವಾಸ ಮುಂದುವರಿದಿದೆ.

ಸುಪ್ರೀಂ ಜಾಮೀನು ಸಿಕ್ಕಿದ್ದರೂ ರಾಗಿಣಿ ದ್ವಿವೇದಿಗೆ ಈ ವೀಕೆಂಡ್​ ಜೈಲಿನಲ್ಲೇ!
ರಾಗಿಣಿ ದ್ವಿವೇದಿ (ಸಂಗ್ರಹ ಚಿತ್ರ)
ರಾಜೇಶ್ ದುಗ್ಗುಮನೆ
| Edited By: ಸಾಧು ಶ್ರೀನಾಥ್​|

Updated on:Jan 23, 2021 | 4:47 PM

Share

ಬೆಂಗಳೂರು: ಡ್ರಗ್​ ಕೇಸ್​ ಪ್ರಕರಣದಲ್ಲಿ ಜೈಲು ಸೇರಿರುವ ನಟಿ ರಾಗಿಣಿ ದ್ವಿವೇದಿಗೆ ಗುರುವಾರವೇ ಕೋರ್ಟ್​ ಜಾಮೀನು ಮಂಜೂರು ಮಾಡಿತ್ತು. ಆದರೆ, ರಾಗಿಣಿ ದ್ವಿವೇದಿಗೆ ಇಂದು ಕೂಡ ಬಿಡುಗಡೆ ಭಾಗ್ಯ ಸಿಕ್ಕಿಲ್ಲ. ಹೀಗಾಗಿ, ಈ ವಾರಾಂತ್ಯವನ್ನು ರಾಗಿಣಿ ಜೈಲಿನಲ್ಲೇ ಕಳೆಯಬೇಕಿದೆ.

3 ಲಕ್ಷ ರೂ. ಮೌಲ್ಯದ ಬಾಂಡ್ ನೀಡಿ. ಮತ್ತು ಇಬ್ಬರ ಶ್ಯೂರಿಟಿ ನೀಡಿದರಷ್ಟೇ ರಾಗಿಣಿ ರಿಲೀಸ್​ ಮಾಡಲಾಗುತ್ತದೆ ಎಂದು ಎನ್​ಡಿಪಿಎಸ್ ಕೋರ್ಟ್‌ ಜಡ್ಜ್ ಜಿ.ಎಂ. ಶೀನಪ್ಪ ಷರತ್ತು ಹಾಕಿದ್ದರು. ಆದರೆ, ಷರತ್ತುಗಳನ್ನು ಪೂರೈಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ರಾಗಿಣಿ ಜೈಲು ವಾಸ ಮುಂದುವರಿದಿದೆ.

ಈವರೆಗೆ ಶ್ಯೂರಿಟಿಗಳನ್ನು ಜೈಲಿನಲ್ಲಿ ಹಾಜರು ಪಡಿಸಲು ರಾಗಿಣಿ ಕಡೆಯವರಿಗೆ ಸಾಧ್ಯವಾಗಿಲ್ಲ. ಕೊವಿಡ್ ನಿಯಮಾವಳಿ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ನೇರವಾಗಿ ಶ್ಯೂರಿಟಿಗಳಿಗೆ ನ್ಯಾಯಾಲಯಕ್ಕೆ ಪ್ರವೇಶವಿಲ್ಲ. ಹೀಗಾಗಿ ಮೊದಲು ದಾಖಲೆಗಳನ್ನು ಕೋರ್ಟ್‌ಗೆ ಸಲ್ಲಿಸಬೇಕು. ದಾಖಲೆಗಳನ್ನ ಪರಿಶೀಲಿಸಿದ ಬಳಿಕವಷ್ಟೇ ಶ್ಯೂರಿಟಿ ವಿಚಾರಣೆ ಮಾಡಲಾಗುತ್ತದೆ. ಆ ನಂತರ NDPS ವಿಶೇಷ ಕೋರ್ಟ್​​ ಬಿಡುಗಡೆಗೆ ಆದೇಶ ಹೊರಡಿಸುತ್ತದೆ.

ನಟಿ ರಾಗಿಣಿ ದ್ವಿವೇದಿಗೆ ಜಾಮೀನು ಮಂಜೂರು.. 140 ದಿನಗಳ ಜೈಲುವಾಸ ಅಂತ್ಯ

Published On - 4:46 pm, Sat, 23 January 21

Follow Us
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?